Headlines

ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ : ಏನೆಲ್ಲಾ ಇರಲಿದೆ ಗೊತ್ತಾ…??? ಈ ಸುದ್ದಿ ನೋಡಿ

ಸಕ್ರೆಬೈಲು ಆನೆ ಬಿಡಾರದ ತುಂಗಾ ಹಿನ್ನೀರಿನಲ್ಲಿ ಜಂಗಲ್ ರೇಸಾರ್ಟ್ ವತಿಯಿಂದ ಇಂದು ಬೋಟ್ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಸಂಸದ ಬಿ.ವೈ.ರಾಘವೇಂದ್ರ ರವರು ನೂತನ ಬೋಟ್ ಗೆ ಚಾಲನೆ ನೀಡಿದರು. ನಂತರ ಸಂಸದರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಂಗಲ್ ರೇಸಾರ್ಟ್ ನ ನಿರ್ದೆಶಕ ರಾಜೇಶ್ ಕಾಮತ್ ಸೇರಿದಂತೆ ಇತರರು ಬೋಟ್ ನಲ್ಲಿ ವಿಹರಿಸಿದರು. ನಂತರ ಮಾತನಾಡಿದ ಸಂಸದರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಬೋಟಿಂಗ್ ವ್ಯವಸ್ಥೆ ಉಪಯುಕ್ತವಾಗಲಿದೆ ಎಂದರು.  ಸಕ್ರೆಬೈಲು…

Read More