ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…

Read More

ಒಂದೇ ಮಳೆಗೆ ಬಯಲಾಯಿತು 50ಲಕ್ಷ ರೂ ಮೌಲ್ಯದ ಕಾಂಕ್ರೀಟ್ ರಸ್ತೆಯ ಕಳಪೆ ಕಾಮಗಾರಿ : ಸಿಡಿದೆದ್ದ ಗ್ರಾಮಸ್ಥರು

 ಕೆಲ ತಿಂಗಳ ಹಿಂದೆ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆ ತೀರಾ ಕಳಪೆಯಾಗಿದ್ದು ಒಂದೇ ಮಳೆಗೆ ಜಲ್ಲಿ ಕಿತ್ತು ಬರುತ್ತಿದೆ ಎಂದು ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ-ಕೊಳವಂಕ ಗ್ರಾಮಸ್ಥರು ಆರೋಪಿಸಿದ್ದಾರೆ.  ಶರಾವತಿ ಮುಳುಗಡೆ ಸಂತ್ರಸ್ಥರೆ ಹೆಚ್ಚಿರುವ ಕೊಳವಂಕ- ಬಸವಾಪುರ ಸಂಪರ್ಕ ರಸ್ತೆ ನಿರ್ಮಿಸುವಂತೆ ಸುಮಾರು 30 ವರ್ಷಗಳಿಂದ ಹೋರಾಟ ನಡೆಸಿ ಕೊನೆಗೂ ಕೊಳವಂಕ – ಬಸವಾಪುರ ಸಂಪರ್ಕ ರಸ್ತೆ ನಿರ್ಮಾಣಕ್ಕೆ ವರ್ಷಗಳ ಹಿಂದೆ 50 ಲಕ್ಷಕ್ಕೂ ಹೆಚ್ಚು ಹಣ ಮಂಜೂರಾಗಿತ್ತು. ಮಲೆನಾಡಿಗರ…

Read More

ರಿಪ್ಪನ್‌ಪೇಟೆ ಸಮೀಪ ಭೀಕರ ಕಾರು ಅಪಘಾತ : ಇಬ್ಬರ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಪದ್ಮಶ್ರೀ ಅನಾಥಾಶ್ರಮದ ಮುಂಭಾಗದ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ಧರೆಗೆ ಗುದ್ದಿದ ಪರಿಣಾಮ ಕಾರು ಎರಡು ಪಲ್ಟಿಯಾಗಿದೆ. ಶಿವಮೊಗ್ಗದಿಂದ ಚಕ್ರಾ-ಸಾವೇಹಕ್ಲು ಗೆ ತೆರಳುತಿದ್ದ  ಕಾರು (KA-01 MJ 2476) ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಪರಿಣಾಮ ಕಾರು ಎರಡು ಪಲ್ಟಿಯಾಗಿದ್ದು ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯು ಅಪಘಾತದ ರಭಸಕ್ಕೆ ಕಾರಿನಿಂದ ಹೊರಕ್ಕೆ ಬಿದ್ದ ಪರಿಣಾಮ ತಲೆಗೆ ತೀವ್ರತರವಾದ ಪೆಟ್ಟಾಗಿದ್ದು,ಸ್ಥಿತಿ ಗಂಬೀರವಾಗಿದೆ.ಕಾರು ಚಾಲಕನ ಕೈ ಮುರಿತವಾಗಿದೆ.ಇನ್ನುಳಿದ…

Read More

ಕಸ್ತೂರಿರಂಗನ್ ವರದಿ ಬಗ್ಗೆ ನಿಮಗೆಷ್ಟು ಗೊತ್ತು..???? ವರದಿ ಅನುಷ್ಟಾನಗೊಂಡರೆ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಹಳ್ಳಿಗಳು ನಶಿಸಿಹೋಗುತ್ತವೆ ಗೊತ್ತಾ???? ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿ ಓದಿ….

ಮಲೆನಾಡು ಪ್ರದೇಶಕ್ಕೆ ಮರಣಶಾಸನವಾಗಿರುವ ಕಸ್ತೂರಿ ರಂಗನ್ ವರದಿಯ  ಆದಾರದ ಮೇಲೆ ಕೆಂದ್ರ ಸರ್ಕಾರ ಕರಡು ಮಸೂದೆ ಅಂಗಿಕರಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲವಕಾಶ ನೀಡಿದ್ದು, ರಾಜ್ಯ ಸರ್ಕಾರ ಇದರ ಬಗ್ಗೆ ಈಗಾಗಲೇ ಎಚ್ಚರಗೊಂಡಿದ್ದು ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮುಂದಾಗಿದೆ.  ಆದರೆ ಇಲ್ಲಿ ಸರ್ಕಾರಗಳಿಗಿಂತ ಜನಸಾಮಾನ್ಯರು ಈ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕಾಗುತ್ತದೆ, ಈಗಾಗಲೇ ಕೇರಳ ರಾಜ್ಯ ಸರ್ಕಾರ ಬುದ್ದಿವಂತಿಕೆಯಿಂದ ವೈಜ್ಞಾನಿಕವಾದ ವರದಿ ಮಂಡಿಸಿದ ಪರಿಣಾಮ ಕರಡು ಮಸೂದೆಯ ಪಟ್ಟಿಯಲ್ಲಿ ಕೇರಳ ರಾಜ್ಯವನ್ನು ಕೈ…

Read More

ಒಂದೇ ವೇದಿಕೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಘಟಾನುಘಟಿಗಳಾದ ಆರಗ-ಕಿಮ್ಮನೆ-ಆರ್ ಎಂಎಂ & ರಾಜಾರಾಂ : ಎಲ್ಲಿಗೊತ್ತಾ?? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಮಲೆನಾಡಿನ ಸುಂದರ ಊರು, ರಾಷ್ಟ್ರಕವಿ ಕುವೆಂಪು ಅವರ ತವರೂರು, ಪ್ರಜ್ಞಾವಂತರ ಕ್ಷೇತ್ರವೆಂದೇ ಬಿಂಬಿತವಾದ ಕ್ಷೇತ್ರವೇ ತೀರ್ಥಹಳ್ಳಿ. ಅದರಲ್ಲೂ ರಾಜಕಾರಣದಲ್ಲಿ ತನ್ನದೇ ಚಾಪು ಮೂಡಿಸಿರುವ ಕ್ಷೇತ್ರವೆಂದರೆ ಅದು ತೀರ್ಥಹಳ್ಳಿ. ಒಂದೇ ಪಕ್ಷದ ರಾಜಕಾರಣಿಗಳನ್ನೇ ಒಂದು ವೇದಿಕೆ ಮೇಲೆ ಒಟ್ಟುಗೂಡಿಸುವುದು ಕಷ್ಟ. ಅಂತಹದರಲ್ಲಿ ಮೂರು ಪಕ್ಷದ ನಾಯಕರನ್ನು ಒಂದು ಗೂಡಿಸುವದು ಕೇಳಬೇಕಾ ? ಅದೊಂದು ರೀತಿ ದೊಡ್ಡ ಸಾಧನೆಯೇ ಸರಿ. ಆದರೆ ಮೂರು ಪಕ್ಷದ ನಾಲ್ವರು ನಾಯಕರನ್ನು ಒಂದೇ ವೇದಿಕೆ ಮೇಲೆ ಕೂರಿಸಿದ ಸಾಧನೆ ಮಾಡಿದ್ದೂ ತೀರ್ಥಹಳ್ಳಿಯ…

Read More

ಶಿವಮೊಗ್ಗ ಜಿಲ್ಲೆಯ ಬಿಜೆಪಿಯಲ್ಲಿ ಈ ಬಾರಿ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗುವುದಿಲ್ಲ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗೊಲ್ಲವೆಂಬ ಮಾಹಿತಿ ಇದೆ. ಇದರಲ್ಲಿ ಎರಡು ಅಪ್ಪಂದಿರರಾದ ಈಶ್ವರಪ್ಪ ಮತ್ತು ಯಡಿಯೂರಪ್ಪನವರಿಗೆ ಟಿಕೇಟ್ ನೀಡೊಲ್ಲವೆಂಬ ಮಾಹಿತಿ ಮೊದಲೇ ಇತ್ತು. ಆದರೆ ಮೂರನೇ ಅಪ್ಪ ಬಹುಶಃ ಹಾಲಪ್ಪ ಇರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪನವರ ನಿರ್ಗಮನಕ್ಕೆ ಈಶ್ವರಪ್ಪ, ಸಂತೋಷ್ ಮತ್ತು ಸಿಟಿ ರವಿ ಕಾರಣವೆಂದು ತಿರುಗೇಟು ನೀಡಿದರು.‌ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರನ್ನ ದೋಷ ಮುಕ್ತಗೊಳಿಸಿರುವುದು ನಗೆಪಾಟಿಗೆ ಒಳಗಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ಗುಡುಗಿದ್ದಾರೆ. ಸಂತೋಷ್…

Read More

ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ, ಹೋರಾಟಕ್ಕೂ ಸಿದ್ಧ: ಯಡಿಯೂರಪ್ಪ

 ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಡಾ। ಕಸ್ತೂರಿ ರಂಗನ್ ವರದಿ ಒಪ್ಪಿಕೊಂಡರೆ ದುಷ್ಪರಿಣಾಮ ಉಂಟಾಗುತ್ತದೆ.  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿಯೂ ಸಾಕಷ್ಟು ಹಾನಿಯಾಗುತ್ತದೆ. ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಿದ್ದಾರೆ. ವರದಿ ಜಾರಿಯಿಂದ ಆಗುವ ಪರಿಣಾಮಗಳ ಬಗ್ಗೆ ಸಿಎಂ ಮನವರಿಕೆ…

Read More

26 ಸಾವಿರ ಮೌಲ್ಯದ ಮರ ಮುಟ್ಟುಗಳನ್ನು 1ಕೋಟಿ ರೂಪಾಯಿಗೆ ಹರಾಜು ಕೂಗಿದ ಜನಪರ ಹೋರಾಟಗಾರ…..!!!!? ತಬ್ಬಿಬ್ಬಾದ ಅಧಿಕಾರಿಗಳು….

ರಿಪ್ಪನ್ ಪೇಟೆ : ಪಟ್ಟಣದಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ 26 ಸಾವಿರ ಮೌಲ್ಯದ ಹಳೆ ಕಟ್ಟಡದ ಸಾಮಗ್ರಿಗಳಾದ ಮರ ಮುಟ್ಟು ಗಳನ್ನು ಹರಾಜಿನಲ್ಲಿ 1 ಕೋಟಿ ರೂಪಾಯಿಗೆ ಹರಾಜು ಕರೆದ ಪ್ರಸಂಗ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಹಳೆ ನಾಟಕ್ಕೆ ಸರ್ಕಾರಿ ಮೌಲ್ಯ 26,388 ನಿಗದಿ ಮಾಡಿತ್ತು.ಇಂದು ಹರಾಜು ಪ್ರಕ್ರಿಯೆಯಲ್ಲಿ ಮೊದಲು 2 ಸಾವಿರದಿಂದ ಹರಾಜು ಪ್ರಾರಂಭವಾಗಿ ಹರಾಜುದಾರರು 4 ಸಾವಿರ ಎಂದು ಕೂಗುತಿದ್ದಾಗ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ…

Read More

ಪುತ್ರ ವಿಜಯೇಂದ್ರರಿಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿ ಎಸ್ ಯಡಿಯೂರಪ್ಪ :

 ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ತಮ್ಮ ಬದಲು ಪುತ್ರ ವಿಜಯೇಂದ್ರ ಅವರು ಚುನಾವಣಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಬದಲು ವಿಜಯೇಂದ್ರ ಅವರು ಶಿಕಾರಿಪುರದಿಂದ ಸ್ಪರ್ಧೆ ಮಾಡಲಿದ್ದಾರೆ. ವಿಜಯೇಂದ್ರ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿ ಕಳುಹಿಸಬೇಕು ಎಂದು ಇಲ್ಲಿನ ಮತದಾರರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ತಿಳಿಸಿದರು. ಹಳೆ ಮೈಸೂರು ಭಾಗದಲ್ಲಿಯೂ ವಿಜಯೇಂದ್ರ…

Read More

ಬಂಕ್ ಬಾಲು ಹತ್ಯೆಗೆ ಪ್ರತೀಕಾರವಾಗಿ ಹಂದಿ ಅಣ್ಣಿ ಹತ್ಯೆ :ಪೊಲೀಸ್ ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು

ಜುಲೈ14 ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿಯ ವೃತ್ತದಲ್ಲಿ ಕುಖ್ಯಾತ ಪಾತಕಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ನಡುರಸ್ತೆಯಲ್ಲಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳ ಶೋಧಕ್ಕೆ ಶಿವಮೊಗ್ಗ ಪೊಲೀಸರು 4 ತಂಡ ಕಟ್ಟಿಕೊಂಡು ಆಖಾಡಕ್ಕೆ ಇಳಿದಿದ್ದರು. ದುಷ್ಕರ್ಮಿಗಳ ಜಾಡು ಹಿಡಿದು ಶಿವಮೊಗ್ಗ ಪೊಲೀಸ್ರು ಬೆಂಗಳೂರು, ಕೊಡಗು, ಕಾರವಾರ ಸೇರಿದಂತೆ ಹಲವೇಡೆ ಶೋಧ ಸಹ ನಡೆಸುವ ವೇಳೆಯೇ 8 ಜನ ಕೊಲೆ ಆರೋಪಿಗಳು ಕಳೆದ ಸೋಮವಾರ ರಾತ್ರಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಶರಣಾಗಿದ್ದರು….

Read More