ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಮಳೆಗಾಲದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಕಳೆದೆರಡು ವರ್ಷಗಳಿಂದ ಕೊರೊನಾ ಹಿನ್ನಲೆಯಲ್ಲಿ ಜಾತ್ರಾ ಮಹೋತ್ಸವ ಸರಳವಾಗಿ ಆಚರಿಸಲಾಗಿತ್ತು.ಆದರೆ ಈ ಬಾರಿ ಯಾವುದೇ ನಿರ್ಬಂಧಗಳಿಲ್ಲದೇ ಇದ್ದ ಕಾರಣ ಭಕ್ತಾಧಿಗಳು ಸಹಸ್ರಾರು ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದೇಗುಲ ಧರ್ಮದರ್ಶಿ ಸಮಿತಿ ಅಧ್ಯಕ್ಷ ಸತೀಶ್ ಗೇರುಗಲ್ಲು, ಎಚ್.ಎಂ.ವರ್ತೇಶ್ಗೌಡರು, ಶಿವರಾಜ್, ಗಿರಿಯಪ್ಪಗೌಡ, ಕೇಶವಮೂರ್ತಿ, ಸುಬ್ರಹ್ಮಣ್ಯ ಆಚಾರ್, ರಾಘವೇಂದ್ರ, ಲಲಿತಮ್ಮ,ಸುರೇಶ್ ಗುಡ್ಡೆಕೊಪ್ಪ,ಲೋಕೇಶ್ ಶ್ರೀನಿವಾಸ್ ಗೌಡ,ಶಿವರಾಜ್ ಹಾಗೂ ಇನ್ನಿತರರಿದ್ದರು.
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…
ಸಾಗರದಲ್ಲಿ ಬೋರ್ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…
ಚೆಸ್ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…