ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದ ಕೊರತೆಯಿತ್ತು. ಅದರಲ್ಲಿ ಮುಖ್ಯವಾಗಿ ಐಸಿಯು ಸಮಸ್ಯೆ ಮತ್ತು ಆಸ್ಪತ್ರೆಯ ಐಸಿಯು ತೀವ್ರ ನಿಗಾ ಘಟಕ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯು ಮಳೆಯಿಂದ ಸೋರುತ್ತಿದ್ದು ಈ ಕೊಠಡಿ ಸೋರದಂತೆ ಮೇಲ್ಛಾವಣಿ ಶೀಟ್ಗಳನ್ನು ಅಳವಡಿಸಿಲಾಗಿದ್ದು ಅದನ್ನು ಮಂಗಳವಾರ ಗೃಹಸಚಿವ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಪ ಪಂ ಅಧ್ಯಕ್ಷೆ ಶಬನಂ, ಜಯಪ್ರಕಾಶ್ ಶೆಟ್ಟಿ, ಡಾ ನಾರಾಯಣ ಸ್ವಾಮಿ, ಡಾ ಗಣೇಶ ಭಟ್, ಬಾಳೆಬೈಲು ರಾಘವೇಂದ್ರ, ನಾಗರಾಜ್ ಶೆಟ್ಟಿ, ಡಾ ನಟರಾಜ್, ಬಾಳೆಬೈಲು ಸಂತೋಷ್ ಶೆಟ್ಟಿ, ಸಂತೋಷ್ ದೇವಾಡಿಗ, ಪ ಪಂ ಸದಸ್ಯರೆಲ್ಲರೂ ಭಾಗಿಯಾಗಿದ್ದರು.
ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು – ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…
ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…