ರಿಪ್ಪನ್ಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸನಗರ ಇವರ ಆಶ್ರಯದಲ್ಲಿ ಯಾಂತ್ರಿಕೃತಶ್ರೀ ಪದ್ಧತಿ ಭತ್ತ ಬೇಸಾಯ ಯಂತ್ರಶ್ರೀ ಮತ್ತು ಭತ್ತ ಬೆಳೆಗಾರರ ತರಬೇತಿ ಕಾರ್ಯಾಗಾರವನ್ನು ರಿಪ್ಪನ್ಪೇಟೆಯ ಬಾಳೂರು ವಲಯದ ಕಾಳೇಶ್ವರ ಗ್ರಾಮದ ಹೇಮಂತ್ ರಾಜ್, ಪ್ರಕಾಶ್ ಇವರ ಜಮೀನಿನಲ್ಲಿ ತಾಲೂಕು ಯೋಜನಾಧಿಕಾರಿಯಾದ ಬೇಬಿ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮಲೆನಾಡಿನಲ್ಲಿ ಭತ್ತ ವ್ಯವಸಾಯವು ಪ್ರಮುಖ ಬೆಳೆಯಾಗಿದ್ದು ಹೆಚ್ಚಿನ ಜನರು ಈ ವ್ಯವಸಾಯದಲ್ಲಿ ತೊಡಗಿದ್ದಾರೆ, ಆಧುನಿಕ ಯಂತ್ರಗಳ ಮತ್ತು ತಂತ್ರಜ್ಞಾನಗಳ ನೆರವನ್ನು ಪಡೆದು ಭತ್ತಗಳನ್ನು ಬೆಳೆದರೆ ಉತ್ತಮ ಫಸಲನ್ನು ಪಡೆಯಬಹುದು ಹಾಗೆ ಭತ್ತ ಬೆಳೆದ ಬೆಳೆಗಾರರು ಆರ್ಥಿಕ ಅಭಿವೃದ್ಧಿಯನ್ನು ಹೊಂದಬಹುದು ಎಂದರು.
ಈ ಸಂದರ್ಭದಲ್ಲಿ ತಾಲೂಕು ಯೋಜನಾ ಕೃಷಿ ಅಧಿಕಾರಿಯಾದ ಶಶಿಧರ್, ಯಂತ್ರಧಾರೆ ಮೇಲ್ವಿಚಾರಕರಾದ ಸುದರ್ಶನ್, ವಲಯ ಮೇಲ್ವಿಚಾರಕರಾದ ಪೂರ್ಣಿಮಾ ವಿ, ಸೇವಾ ಪ್ರತಿನಿಧಿಯಾದ ಶುಭ, ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಒಕ್ಕೂಟದ ಪದಾಧಿಕಾರಿಗಳಾದ ಹೇಮಂತ್ ರಾಜ್, ಪ್ರಕಾಶ್, ಉಮೇಶ್, ರವೀಂದ್ರ ಕೆರೆಹಳ್ಳಿ ಹಾಗೂ ರೈತರಾದ ಹುಚ್ಚಪ್ಪ, ನಾಗರಾಜಪ್ಪ, ಸುರೇಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…