ಇಂದು ಪಟ್ಟಣದಲ್ಲಿ ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಪಟ್ಟಣದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಸಮಿತಿಗೆ ಬಹುತೇಕ ಸದಸ್ಯರನ್ನು ಕಾಂಗ್ರೆಸ್ಸಿನ ಪದಾಧಿಕಾರಿಗಳನ್ನು ಹೊಸನಗರ ಬಿಜೆಪಿ ಕೋರ್ ಕಮಿಟಿ ಶಿಫಾರಸ್ಸಿನ ಮೇಲೆ ಆಯ್ಕೆ ಮಾಡಲಾಗಿದೆ ಐದು ಬಾರಿ ಧರ್ಮದರ್ಶಿ ಸಮಿತಿಯಲ್ಲಿ ಇರುವವರನ್ನು ಆಯ್ಕೆ ಮಾಡಲಾಗಿದೆ ಒಂದೇ ಕುಟುಂಬದ ಇಬ್ಬರನ್ನು ಆಯ್ಕೆ ಮಾಡಲಾಗಿದೆ ಈ ರೀತಿ ಕಾಂಗ್ರೆಸ್ ಮನೋಸ್ಥಿತಿಯ ಬಿಜೆಪಿ ಕೋರ್ ಕಮಿಟಿ ನಿರ್ಧಾರ ಮುಂದಿನ ದಿನಗಳಲ್ಲಿ ಅಪಾಯಕಾರಿಯಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ದೂರ ಆಗುವಂತೆ ಮಾಡಲಾಗುತ್ತಿದೆ.
ಪಟ್ಟಣದ ಬಿಜೆಪಿ ಸಮಿತಿಯ ಪ್ರಮುಖ ಮುಖಂಡರುಗಳು ಪಕ್ಷದ ಹಿರಿಯ ಪದಾಧಿಕಾರಿಗಳು ಮತ್ತು ಹಿರಿಯ ಕಾರ್ಯಕರ್ತರ ಅಭಿಪ್ರಾಯ ಕೇಳದೆ ತಾವೇ ಕೋರ್ ಕಮಿಟಿ ಎಂದು ಬೇಕಾದ ಹಾಗೆ ನಾಮನಿರ್ದೇಶನ ಮಾಡಲಾಗುತ್ತಿದೆ ಬಿಜೆಪಿ ಹಿರಿಯ ಕಾರ್ಯಕರ್ತರನ್ನು ಸಂಪೂರ್ಣ ನಿರ್ಲಕ್ಷ ಮಾಡಲಾಗುತ್ತಿದೆ ಕಾರ್ಯಕರ್ತರನ್ನು ಸಂಪೂರ್ಣ ಸಂಘಟನೆಯಿಂದ ದೂರ ಇಡಲಾಗುತ್ತಿದೆ ಈ ಹಿಂದೆ ಈ ಬಗ್ಗೆ ಸರಿಪಡಿಸಲು ಮನವಿ ಮಾಡಿದರು ಏನು ಪ್ರಯೋಜನವಾಗಿಲ್ಲ ಆದ್ದರಿಂದ ಈ ಬಗ್ಗೆ ಶಾಸಕರಾದ ಹೆಚ್ ಹಾಲಪ್ಪ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ ಡಿ ಮೇಘರಾಜ್ ಅವರು ಮಧ್ಯಪ್ರವೇಶಸಿ ಪಡಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…