ಇಂದು ಪಟ್ಟಣದಲ್ಲಿ ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಪಟ್ಟಣದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಸಮಿತಿಗೆ ಬಹುತೇಕ ಸದಸ್ಯರನ್ನು ಕಾಂಗ್ರೆಸ್ಸಿನ ಪದಾಧಿಕಾರಿಗಳನ್ನು ಹೊಸನಗರ ಬಿಜೆಪಿ ಕೋರ್ ಕಮಿಟಿ ಶಿಫಾರಸ್ಸಿನ ಮೇಲೆ ಆಯ್ಕೆ ಮಾಡಲಾಗಿದೆ ಐದು ಬಾರಿ ಧರ್ಮದರ್ಶಿ ಸಮಿತಿಯಲ್ಲಿ ಇರುವವರನ್ನು ಆಯ್ಕೆ ಮಾಡಲಾಗಿದೆ ಒಂದೇ ಕುಟುಂಬದ ಇಬ್ಬರನ್ನು ಆಯ್ಕೆ ಮಾಡಲಾಗಿದೆ ಈ ರೀತಿ ಕಾಂಗ್ರೆಸ್ ಮನೋಸ್ಥಿತಿಯ ಬಿಜೆಪಿ ಕೋರ್ ಕಮಿಟಿ ನಿರ್ಧಾರ ಮುಂದಿನ ದಿನಗಳಲ್ಲಿ ಅಪಾಯಕಾರಿಯಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ದೂರ ಆಗುವಂತೆ ಮಾಡಲಾಗುತ್ತಿದೆ.
ಪಟ್ಟಣದ ಬಿಜೆಪಿ ಸಮಿತಿಯ ಪ್ರಮುಖ ಮುಖಂಡರುಗಳು ಪಕ್ಷದ ಹಿರಿಯ ಪದಾಧಿಕಾರಿಗಳು ಮತ್ತು ಹಿರಿಯ ಕಾರ್ಯಕರ್ತರ ಅಭಿಪ್ರಾಯ ಕೇಳದೆ ತಾವೇ ಕೋರ್ ಕಮಿಟಿ ಎಂದು ಬೇಕಾದ ಹಾಗೆ ನಾಮನಿರ್ದೇಶನ ಮಾಡಲಾಗುತ್ತಿದೆ ಬಿಜೆಪಿ ಹಿರಿಯ ಕಾರ್ಯಕರ್ತರನ್ನು ಸಂಪೂರ್ಣ ನಿರ್ಲಕ್ಷ ಮಾಡಲಾಗುತ್ತಿದೆ ಕಾರ್ಯಕರ್ತರನ್ನು ಸಂಪೂರ್ಣ ಸಂಘಟನೆಯಿಂದ ದೂರ ಇಡಲಾಗುತ್ತಿದೆ ಈ ಹಿಂದೆ ಈ ಬಗ್ಗೆ ಸರಿಪಡಿಸಲು ಮನವಿ ಮಾಡಿದರು ಏನು ಪ್ರಯೋಜನವಾಗಿಲ್ಲ ಆದ್ದರಿಂದ ಈ ಬಗ್ಗೆ ಶಾಸಕರಾದ ಹೆಚ್ ಹಾಲಪ್ಪ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ ಡಿ ಮೇಘರಾಜ್ ಅವರು ಮಧ್ಯಪ್ರವೇಶಸಿ ಪಡಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…