ಮತದಾನಕ್ಕೆ ಸರ್ಕಾರ ಹದಿನೆಂಟು ವಯೋಮಿತಿ ನಿಗದಿ ಪಡಿಸಿದೆ ಆದರೆ ಮೊದಲ ಮತದಾನ ಮಾಡುವಾಗ ಯುವ ಮತದಾರರಲ್ಲಿ ಆತಂಕ ದುಗುಡ ಎದ್ದುಕಾಣುತ್ತದೆ ಕೆಲವರು ಅಂಜಿಕೆಯಿಂದಲೇ ಮತದಾನದಿಂದ ಹಿಂದೆ ಜರುಗುವುದು ಹೆಚ್ಚು ಇದನ್ನು ಗಮನದಲ್ಲಿಟ್ಟುಕೊಂಡು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿದೆಸೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ತರಗತಿ ನಾಯಕನನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ವಿಶೇಷವಾಗಿ ಚಾಲನೆ ನೀಡಿದ್ದಾರೆ
ಈ ಕುರಿತು ಪೋಸ್ಟ್ ಮ್ಯಾನ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಹ ಶಿಕ್ಷಕ ಹಾಗೂ ಯುವ ಸಂಸತ್ ಚುನಾವಣಾ ನೋಡಲ್ ಅಧಿಕಾರಿ ಕೆ ಚಂದ್ರಪ್ಪ ಪ್ರತಿ ತರಗತಿಯಲ್ಲಿ ಕನ್ನಡ ಜನ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಪ್ರಜಾಪ್ರಭುತ್ವದ ಮಾದರಿಯಂತೆ ಸಭಾಪತಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರು ಹಾಗೂ ಮಂತ್ರಿ ಮಂಡಲದ ರಚನೆ ನಡೆಯಲಿದೆ.
ಎಲ್ಲಾ ಮಕ್ಕಳು ಪ್ರಚಾರದಲ್ಲಿ ಭಾಗಿಯಾಗಿದ್ದು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿರುವುದು ಗುರುತಿನ ಚೀಟಿ ಹಿಡಿದು ಮತದಾನಕ್ಕೆ ಪಾಲ್ಗೊಂಡಿರುವುದು ವಿಶೇಷವಾಗಿ ಕಂಡಿದ್ದಂತೂ ನಿಜ……
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…