ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ಸಾವಿರ ಧ್ವಜಗಳನ್ನು ಪೂರೈಸಲಾಗುತ್ತದೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ 70 ಸಾವಿರ ಧ್ವಜ ಹಾರಾಟದ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಹೇಳಿದರು.
ಹೊಸನಗರ ತಾಲೂಕು ತಹಸಿಲ್ದಾರ್ ವಿ ರಾಜೀವ್ ಮಾತನಾಡಿ ಆ.13ರ ಬೆಳಿಗ್ಗೆ 6 ಗಂಟೆಯಿಂದ ಆ. 15ರ ಸಂಜೆ 6ರವರೆಗೆ ನಿರಂತರವಾಗಿ ರಾಷ್ಟ್ರಧ್ವಜ ಹಾರಿಸಲು ಅವಕಾಶ ನೀಡಲಾಗಿದ್ದು, ಮನೆ ಅಥವಾ ಕಟ್ಟಡ ಮೇಲ್ಬಾಗದಲ್ಲಿ ಕಟ್ಟಬೇಕು. ಆ. 15ರ ನಂತರ ರಾಷ್ಟ್ರಧ್ವಜವನ್ನು ಇಳಿಸಿ ಸುರಕ್ಷಿತವಾಗಿಡಬೇಕು ಎಂದರು.ಎಲ್ಲಾ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಉಸ್ತುವಾರಿ ನೋಡಿಕೊಳ್ಳಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ . ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಚಂದ್ರಶೇಖರ. ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಎ. ಮಂಜುನಾಥ್ ಹಾಗೂ ಮುಖಂಡರಾದ ಎಂ ಬಿ ಮಂಜುನಾಥ್,ವೀರೇಶ್ ಆಲುವಳ್ಳಿ,ಆನಂದ್ ಮೆಣಸೆ,ಸುರೇಶ್ ಸಿಂಗ್, ಹಾಗೂ ವಿದ್ಯಾರ್ಥಿಗಳು ಇದ್ದರು.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…