ಕಟ್ಟಡ ಸರಿ ಕಟ್ಟುತ್ತಿಲ್ಲವೆಂದು ಅಪ್ಪ ದಯಾನಂದ್ ಮತ್ತು ಮಗ ರಾಘವೇಂದ್ರ ಬೇರೆಯವರಿಗೆ ಕಟ್ಟಡದ ಗುತ್ತಿಗೆಯನ್ನ ನೀಡಿದ್ದರು. ಕಟ್ಟಡ ನಿರ್ಮಾಣದ ಬಾಕಿ ಹಾಣ ನೀಡಬೇಕೆಂದು ಕೋಟೇಶ್ ಬಹಳದಿನದಿಂದ ದಯಾನಂದ್ ಮತ್ತು ರಾಘವೇಂದ್ರರಿಗೆ ಬೆನ್ನುಬಿದ್ದಿದ್ದನು.
ಇಂದು ಶಿರಾಳಕೊಪ್ಪದ ಎಸ್ ಎಸ್ ರಸ್ತೆಯಲ್ಲಿರುವ ಅವರ ಅಂಗಡಿಗೆ ಹೋದ ಕೋಟೇಶ್ ಅಪ್ಪ ಮತ್ತು ಮಗನಿಗೆ ಚಾಕು ಇರಿದಿದ್ದಾನೆ. ಅಪ್ಪನಿಗೆ ಚಾಕು ಇರಿದ ಕೋಟೇಶ್ ಮಗ ರಾಘವೇಂದ್ರನಿಗೆ ಚಾಕು ಇರಿದಿದ್ದಾನೆ. ಇದನ್ನ ಕಂಡ ದಯಾನಂದ್ ಅವರಿಗೆ ಉಸಿರಾಟ ತೊಂದರೆ ಆಗಿದೆ.
ಇಬ್ಬರನ್ನೂ ತಕ್ಷಣ ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗಿದ್ದಾರೆ. ಅಪ್ಪ ದಯಾನಂದ್ ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ರಾಘವೇಂದ್ರರವನ್ನ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ
ಸಾಗರದಲ್ಲಿ ಬೋರ್ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…
ಚೆಸ್ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…