ಕಟ್ಟಡ ಸರಿ ಕಟ್ಟುತ್ತಿಲ್ಲವೆಂದು ಅಪ್ಪ ದಯಾನಂದ್ ಮತ್ತು ಮಗ ರಾಘವೇಂದ್ರ ಬೇರೆಯವರಿಗೆ ಕಟ್ಟಡದ ಗುತ್ತಿಗೆಯನ್ನ ನೀಡಿದ್ದರು. ಕಟ್ಟಡ ನಿರ್ಮಾಣದ ಬಾಕಿ ಹಾಣ ನೀಡಬೇಕೆಂದು ಕೋಟೇಶ್ ಬಹಳದಿನದಿಂದ ದಯಾನಂದ್ ಮತ್ತು ರಾಘವೇಂದ್ರರಿಗೆ ಬೆನ್ನುಬಿದ್ದಿದ್ದನು.
ಇಂದು ಶಿರಾಳಕೊಪ್ಪದ ಎಸ್ ಎಸ್ ರಸ್ತೆಯಲ್ಲಿರುವ ಅವರ ಅಂಗಡಿಗೆ ಹೋದ ಕೋಟೇಶ್ ಅಪ್ಪ ಮತ್ತು ಮಗನಿಗೆ ಚಾಕು ಇರಿದಿದ್ದಾನೆ. ಅಪ್ಪನಿಗೆ ಚಾಕು ಇರಿದ ಕೋಟೇಶ್ ಮಗ ರಾಘವೇಂದ್ರನಿಗೆ ಚಾಕು ಇರಿದಿದ್ದಾನೆ. ಇದನ್ನ ಕಂಡ ದಯಾನಂದ್ ಅವರಿಗೆ ಉಸಿರಾಟ ತೊಂದರೆ ಆಗಿದೆ.
ಇಬ್ಬರನ್ನೂ ತಕ್ಷಣ ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗಿದ್ದಾರೆ. ಅಪ್ಪ ದಯಾನಂದ್ ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ರಾಘವೇಂದ್ರರವನ್ನ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…