ರಿಪ್ಪನ್ ಪೇಟೆಯಿಂದ ತೀರ್ಥಹಳ್ಳಿಗೆ ಹೋಗುವ ರಸ್ತೆ ಮಧ್ಯ ಹೆದ್ದಾರಿಪುರ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದಿಂದ ರಿಪ್ಪನ್ ಪೇಟೆ – ತೀರ್ಥಹಳ್ಳಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಖಾಸಗಿ ಬಸ್ ಹಾಗೂ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು.
ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿ ತಾವರ್ಯ ನಾಯ್ಕ್ ಹಾಗೂ ಅಕ್ಷಯ್ ಕುಮಾರ್ ರವರು ಮರ ತೆರವುಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿ ಕೊಟ್ಟು ಸಾರ್ವಜನಿಕ ಪ್ರಶಂಸೆಗೆ ಪಾತ್ರರಾದರು.
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…