ಹೊಸನಗರ : ಹಲವಾರು ವರ್ಷಗಳಿಂದ ಪಟ್ಟಣದ ಚರ್ಚ್ ರಸ್ತೆಯ ಖಾಸಗಿ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಸೇವೆ ಇನ್ನು ಮುಂದೆ ತಾಲೂಕು ಕಚೇರಿಯ ಹಳೆಯ ಕಟ್ಟಡದ ಗ್ರಹರಕ್ಷಕದಳದ ಕಚೇರಿ ಮುಂಭಾಗದ ಕೊಠಡಿಯಲ್ಲಿ ಲಭ್ಯವಾಗಲಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಪ್ರಭಾವತಿ ತಿಳಿಸಿದ್ದಾರೆ.
ಸಾರ್ವಜನಿಕರು ಇನ್ನು ಮುಂದೆ ತಾಲೂಕು ಕಚೇರಿಯಲ್ಲಿ ಅಲ್ಪಸಂಖ್ಯಾತರಿಗೆ ಸಂಬಂಧಪಟ್ಟ ಮಾಹಿತಿಗಳನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಅತ್ಯಾವಶ್ಯಕವಾದ ಉಪ ನೋಂದಣಾಧಿಕಾರಿಗಳ ಕಚೇರಿ ಸೇವೆ ಪಟ್ಟಣದ ಶಿವಪ್ಪನಾಯಕ ರಸ್ತೆಯ ಖಾಸಗಿ ಕಟ್ಟಡವೊಂದರಲ್ಲಿ ನಡೆಯುತ್ತಿದ್ದು ಇದರ ಸೇವೆಯನ್ನ ತಾಲೂಕು ಕಚೇರಿ ಕಟ್ಟಡದಲ್ಲಿ ಒದಗಿಸಿದಲ್ಲಿ ಹೆಚ್ಚಿನ ಎಲ್ಲಾ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಮಿನಿವಿಧಾನ ಸೌಧದಲ್ಲಿ ಲಭ್ಯ ಆಗುವುದರಿಂದ ಈ ಸೇವೆಯನ್ನು ತಾಲೂಕು ಕಚೇರಿ ಕಟ್ಟಡದಲ್ಲೇ ಪ್ರಾರಂಭಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…