ರಿಪ್ಪನ್ಪೇಟೆ ಸಮೀಪದ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಲಾರಿ ಅಡಿಗೆ ಸಿಲುಕಿಕೊಂಡ ಬೈಕ್ ಸವಾರ
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಸಿದ್ದಪನಗುಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿಕೊಂಡ ಘಟನೆ ನಡೆದಿದೆ. ಆಯನೂರಿನಿಂದ ರಿಪ್ಪನ್ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ರಿಪ್ಪನ್ಪೇಟೆ ಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿ ಬೈಕ್ ಸಮೇತ ಇಬ್ಬರು ಯುವಕರು ಲಾರಿಯಡಿಗೆ ಸಿಲುಕಿಕೊಂಡ ಘಟನೆ ನಡೆದಿದೆ. ನಡೆದಿದ್ದೇನು…. ರಿಪ್ಪನ್ಪೇಟೆಗೆ ಗಾರೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ಆಯನೂರಿನ ನಿವಾಸಿಗಳಾದ ಶ್ರೀನಿವಾಸ್ (29) ಮತ್ತು ಮಂಜುನಾಥ್ (28) ಹಾಗೂ…