Headlines

ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಲಾರಿ ಅಡಿಗೆ ಸಿಲುಕಿಕೊಂಡ ಬೈಕ್ ಸವಾರ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸಿದ್ದಪನಗುಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿಕೊಂಡ ಘಟನೆ ನಡೆದಿದೆ. ಆಯನೂರಿನಿಂದ ರಿಪ್ಪನ್‌ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ರಿಪ್ಪನ್‌ಪೇಟೆ ಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿ ಬೈಕ್ ಸಮೇತ ಇಬ್ಬರು ಯುವಕರು ಲಾರಿಯಡಿಗೆ ಸಿಲುಕಿಕೊಂಡ ಘಟನೆ ನಡೆದಿದೆ. ನಡೆದಿದ್ದೇನು…. ರಿಪ್ಪನ್‌ಪೇಟೆಗೆ ಗಾರೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ಆಯನೂರಿನ ನಿವಾಸಿಗಳಾದ ಶ್ರೀನಿವಾಸ್ (29) ಮತ್ತು ಮಂಜುನಾಥ್ (28) ಹಾಗೂ…

Read More

ಜಿಂಕೆ ಮಾಂಸದೂಟ : ಅರಣ್ಯಾಧಿಕಾರಿಗಳ ದಾಳಿ ,ಇಬ್ಬರ ಬಂಧನ

 ಜಿಂಕೆ ಮಾಂಸದೂಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ತಾಲೂಕಿನ ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.  ಭದ್ರಾವತಿ ತಾಲೂಕು ಹುಣಸೇಕಟ್ಟೆ ಗ್ರಾಮದ ವೆಂಕಟೇಶ್ ಎಂಬುವರ ಮನೆಯಲ್ಲಿ ಜಿಂಕೆಯ ಮಾಂಸವನ್ನು ಬೇಯಿಸಿ, ಊಟ ತಯಾರು ಮಾಡುವಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಇವರ ಮನೆಯಲ್ಲಿ ಸುಮಾರು ಎರಡು ಕೆಜಿಯಷ್ಟು ಜಿಂಕೆ ಮಾಂಸ ದೊರಕಿದೆ‌. ಜೊತೆಗೆ ಮನೆ ಪರಿಶೀಲಿಸಿದಾಗ ಮಾಂಸವನ್ನು ಕತ್ತರಿಸುವ ಮರದ ತುಂಡು ಹಾಗೂ ಮಚ್ಚು ಪತ್ತೆಯಾಗಿದೆ. ವೆಂಕಟೇಶ್ ಜೊತೆ ಅವರ ಮಗ ಮಂಜುನಾಥ್​​ನನ್ನು ಸಹ ಬಂಧಿಸಲಾಗಿದೆ.  ಆರೋಪಿಗಳ…

Read More

ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಹೃದಯಾಘಾತದಿಂದ ನಿಧನ :

ಪ್ರಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ( 84) ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸ್ಥಂಬನದಿಂದ ನಿಧನರಾಗಿದ್ದಾರೆ. ಗಾಯಕ ಶಿವಮೊಗ್ಗ ಸುಬ್ಬಣ್ಣರಿಗೆ 84 ವರ್ಷ ವಯಸ್ಸಾಗಿತ್ತು. ನಿನ್ನೆ ಸಂಜೆ ಹೃದಯಾಘಾತದಿಂದ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ರಾತ್ರಿ 10.30 ರ ಸುಮಾರಿಗೆ  ನಿಧರಾಗಿದ್ದಾರೆ. ಶಿವಮೊಗ್ಗ ಸುಬ್ಬಣ್ಣರಿಗೆ ಭಾಗ್ಯಶ್ರಿ, ಶ್ರೀರಂಗ ಇಬ್ಬರು ಮಕ್ಕಳು. ಕಾಡು ಕುದುರೆ ಸಿನಿಮಾದ ಕಾಡು ಕುದುರೆ ಓಡಿಬಂದಿತ್ತಾ ಹಾಡಿಗೆ ರಾಷ್ಟ್ರ ಪ್ರಶಸ್ತಿಯನ್ನು ಗಾಯಕ ಶಿವಮೊಗ್ಗ ಸುಬ್ಬಣ್ಣ ಪಡೆದಿದ್ದರು. ರಜತ ಕಮಲ , ಶಿಶುನಾಳ ಷರೀಫ್…

Read More

ಭಾರಿ ಗಾಳಿ ಮಳೆಗೆ ನೆಲಸಮಗೊಂಡ ದನದ ಕೊಟ್ಟಿಗೆ : ಜಾನುವಾರುಗಳಿಗೆ ಗಂಭೀರ ಗಾಯ

ರಿಪ್ಪನ್ ಪೇಟೆ : ಇಲ್ಲಿನ  ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಿದ್ದು ಜಾನುವಾರುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಗುಬ್ಬಿಗಾ ಗ್ರಾಮದ ಚೆಲುವಣ್ಣ ಎಂಬವರ ಮನೆಯ ಹಿಂಬದಿಯ ದನದ ಕೊಟ್ಟಿಗೆ ಇಂದು ಕುಸಿದು ಬಿದ್ದ ಪರಿಣಾಮ 1 ಜರ್ಸಿ ಹಸು, 2 ನಾಟಿ ಹಸುಗಳಿಗೆ ಗಾಯಗಳಾಗಿವೆ.1 ನಾಟಿ ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಬೆಳ್ಳೂರು ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ…

Read More

ತೀರ್ಥಹಳ್ಳಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಆರಗ ಜ್ಞಾನೇಂದ್ರ ಚಾಲನೆ : ಸಾವಿರಾರು ವಿದ್ಯಾರ್ಥಿಗಳು ಬಾಗಿ

ತೀರ್ಥಹಳ್ಳಿ : 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಬೇಕೆಂಬ ಕಾರಣಕ್ಕಾಗಿ ಪಟ್ಟಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿದರು. ಪಟ್ಟಣದ ಕುಶಾವತಿ ಪಾರ್ಕ್ ನಿಂದ ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದವರೆಗೆ ಸಾವಿರಾರು ವಿದ್ಯಾರ್ಥಿಗಳೊಡನೆ ಸರಿ ಸುಮಾರು 2 ಕಿಮೀ ಗಳಷ್ಟು ದೂರ ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು…

Read More

ಹುಂಚ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಗಂಭೀರ ಗಾಯಗೊಂಡ ಯುವಕ : ಆಸ್ಪತ್ರೆಗೆ ದಾಖಲು

ಹುಂಚ :  ಇಲ್ಲಿನ ನಾಗರಹಳ್ಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು  ಬಿದ್ದು ವ್ಯಕ್ತಿಯೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹಾಲಂದೂರು ವಾಸಿ ಗುರುರಾಜ ನಿನ್ನೆ ರಾತ್ರಿ ಹುಂಚ-ನಾಗರಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿರುವಾಗ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನೆಟ್ಟಿರುವ ಅಕೇಶಿಯ ಮರ ಏಕಾಏಕಿ ಬಿದ್ದು ಎಡಗೈ ತುಂಡಾಗಿ ಗಂಭೀರ ಗಾಯಗೊಂಡಿದ್ದಾನೆ.ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹತ್ತಿರದಲ್ಲಿಯೇ ಇರುವ ಆಟೋ ಚಾಲಕ ಅನಂತಭಟ್ ರವರ ಮನೆಯವರೆಗೆ ಗಾಯಾಳು ತೆವಳುತ್ತಾ ಬಂದು ಸಹಾಯಕ್ಕೆ ಕೂಗಿದ್ದಾರೆ.ಕೂಡಲೇ ಆಟೋ ಚಾಲಕ ಅನಂತ್ ಭಟ್ ರವರು ಗಾಯಾಳು ಗುರುರಾಜ್…

Read More

ಅಣೆ ಪ್ರಮಾಣದ ತಪ್ಪು ಕಾಣಿಕೆ ಸಲ್ಲಿಸಲು ಹಾಲಪ್ಪ ಧರ್ಮಸ್ಥಳಕ್ಕೆ ಭೇಟಿ : ಬೇಳೂರು ಅನುಮಾನ /// ಕೆಲವರಿಗೆ ಆಪಾದನೆ ಮಾಡುವುದೇ ಕೆಲಸ : ಹಾಲಪ್ಪ ತಿರುಗೇಟು

ಸಾಗರ: ಈಗ ಶಾಸಕ ಹಾಲಪ್ಪ ಅವರಿಗೆ ಜ್ಞಾನೋದಯ ಆಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದು ತಪ್ಪಾಗಿದೆ ಎಂಬ ಕಾರಣಕ್ಕೆ ಅವರು ತಪ್ಪುದಂಡ ಸಲ್ಲಿಸಲು ಅಲ್ಲಿಗೆ ಹೋಗಿರಬೇಕು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಂಕೆ ವ್ಯಕ್ತಪಡಿಸಿದರು. ಇಲ್ಲಿನ ಮಲೆನಾಡು ಸಿರಿ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ವಿಪರೀತ ಮಳೆಯಿಂದ ಮನೆಗಳು ಕುಸಿದು ಹೋಗಿದೆ. ತೋಟದ ಮಣ್ಣು ಕೊಚ್ಚಿ ಹೋಗಿದ್ದರೆ ಗದ್ದೆಗಳ ಮೇಲೆ ನೆರೆಯಿಂದ ಮಣ್ಣು ತುಂಬಿಕೊಂಡಿದೆ. ರೈತರು…

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ತೀರ್ಥಹಳ್ಳಿ ನಡುವಿನ ಮಂಡಗದ್ದೆ ಸಮೀಪ ಸಿಂಗನಬಿದರೆ ಕ್ರಾಸ್ ನಲ್ಲಿ ಸ್ಕೂಟಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನೆಡೆದಿದೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಸಮೀಪದ ಹೊಸಮನೆ ಗಿರೀಶ್ ಎಂದು ತಿಳಿದುಬಂದಿದೆ. ಈತ ಮಂಡಗದ್ದೆಯಲ್ಲಿ ಊಟ ಮಾಡಿ ಶಿವಮೊಗ್ಗದ ಕಡೆ ತೆರಳುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ…

Read More

ಆಗುಂಬೆ : ಟಿವಿ ನೋಡಲು ಬಂದ ಪಕ್ಕದ ಮನೆಯ ಯುವತಿಯನ್ನು ಅತ್ಯಾಚಾರಗೈದ ವಿವಾಹಿತ : ಆರೋಪಿ ಅಂದರ್

ತೀರ್ಥಹಳ್ಳಿ : ಟಿ.ವಿ.ನೋಡಲು ಬರುತ್ತಿದ್ದ ಯುವತಿಯನ್ನ ರೇಪ್ ಮಾಡಿ ಗರ್ಭಾವತಿಯನ್ನಾಗಿ ಮಾಡಿದ  ಆರೋಪದ ಅಡಿಯಲ್ಲಿ ವ್ಯಕ್ತಿಯೋರ್ವನನ್ನು ಇಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ತಾಲೂಕಿನ ನಾಲೂರಿನಲ್ಲಿ ಪರಿಶಿಷ್ಟ ಜಾತಿಯ ಯುವತಿಯು 2021 ರ ಡಿಸೆಂಬರ್ ನಲ್ಲಿ ಕಾಲೇಜು ಇಲ್ಲದ ಕಾರಣ ಮನೆಯಲ್ಲೇ ಇದ್ದ ಯುವತಿ ಪಕ್ಕದ ಮನೆಯ ಮುರುಳೀಧರ್ ಭಟ್ ಎಂಬುವರ ಮನೆಗೆ ಟಿವಿ ನೋಡಲು ಹೋಗುತ್ತಿದ್ದಳು.ಟಿವಿ ನೋಡುವ ವೇಳೆ ಯುವತಿಯನ್ನ ಮುರುಳೀಧರ್ ಬಲತ್ಕರಿಸಿರುವುದಾಗಿ ಯುವತಿ ಆರೋಪಿಸಿದ್ದಾಳೆ. .   (ಅತ್ಯಾಚಾರದ ಆರೋಪಿ ಮುರುಳಿಧರ್ ಭಟ್) ಇದಾದ ನಂತರ ದಾರಿಯಲ್ಲಿ…

Read More

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read More