ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಹಿಮಾಚಲ ಪ್ರದೇಶದ ಖರದುಂಗ್ಲಾ(17,982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ.
ಪ್ರಸ್ತುತ ಲಡಾಖ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಹಾಗೂ ಸ್ನೇಹಿತರಾದ ಪ್ರಮೋದ್, ಗೌತಮ್, ಹರೀಶ್, ಕಿರಣ್ ಅವರು ತಮ್ಮ ನೆಚ್ಚಿನ ನಾಯಕನ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರ ಪ್ರದೇಶದಲ್ಲಿ ಹಾರಿಸುವ ಸಲುವಾಗಿಯೇ ಪ್ರಯಾಣ ಬೆಳೆಸಿದ್ದರು.
ಅಪ್ಪು ಕೇವಲ ಕರ್ನಾಟಕದ ಜನರ ಪ್ರೀತಿಯನ್ನು ಮಾತ್ರವಲ್ಲದೇ ಜಗತ್ತಿನ ಎಲ್ಲಾ ದೇಶಗಳ ಜನರ ಪ್ರೀತಿ ಗಳಿಸಿದ್ದರು. ಅವರ ನೆನಪು ಇಂದಿಗೂ ದೂರವಾಗುತ್ತಿಲ್ಲ. ಹಾಗಾಗಿಯೇ ನೆಚ್ಚಿನ ನಾಯಕನ ಚಿತ್ರವನ್ನು ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರದ ಪ್ರದೇಶದಲ್ಲಿ ಹಾರಿಸಬೇಕು ಎಂದು ಸ್ನೇಹಿತರೆಲ್ಲರೂ ಸೇರಿ ಈ ಪ್ರವಾಸ ಕೈಗೊಂಡಿದ್ದೇವೆ ಎಂಬುದು ವಿನಯ್ ಹೇಳಿದ್ದಾರೆ.
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…