ಹಡ್ಲು ಬೈಲು ಗ್ರಾಮದ ಸರ್ವೇ ನಂಬರ್ 101 ರಲ್ಲಿ ಜೀವನ್ ಕುಟುಂಬಸ್ಥರು ವಿದ್ಯುತ್ ಸಂಪರ್ಕ ಪಡೆದು ನಿರ್ಮಿಸಿದ ಮನೆಯನ್ನು ಕಂದಾಯ ಅಧಿಕಾರಿಗಳು ಏಕಾಏಕಿ ಅಕ್ರಮ ಒತ್ತುವರಿ ಎಂದು ಜೆಸಿಬಿ ಯಂತ್ರ ಬಳಸಿ ನೆಲಸಮಗೊಳಿಸಿದ ಕ್ರಮ ಖಂಡನೀಯ ,ಸರ್ಕಾರ ತಕ್ಷಣ ಕಂದಾಯ ಭುಮಿಯನ್ನು ಗುರುತಿಸಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು .
ಈ ಪಾದಯಾತ್ರೆಯಲ್ಲಿ ಮನೆಯನ್ನು ಕಳೆದುಕೊಂಡ ಜೀವನ್ ಕುಟುಂಬದವರು ಕೆಪಿಸಿಸಿ ಕಾರ್ಯದರ್ಶಿ ಕಲಗೋಡು ರತ್ನಾಕರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ, ತಾಪಂ ಮಾಜಿ ಸದಸ್ಯ ಎರಗಿ ಉಮೇಶ್, ತೀರ್ಥಹಳ್ಳಿ ಬ್ಲಾಕ್ ಕಾಂಗ್ರೆಸ್ ಮುಡುಬ ರಾಘವೇಂದ್ರ, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಪುಟ್ಟ ಬಿದ್ಲು ರಾಘವೇಂದ್ರ, ಹುಂಚ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸುಣ್ಣಕಲ್ಲು ಗುರುರಾಜ್, ಉಲ್ಲಾಸ್ ಕಡಸೂರು ,ಹೊಸಕೊಪ್ಪ ಚೇತನ್, ಹುಲ್ಲತ್ತಿ ದಿನೇಶ್, ರಾಜಶೇಖರ್, ಮಹೇಶ್ ಗೌಡ, ಲೇಖನಮೂರ್ತಿ, ನಾಗರಾಜ ರೆಡ್ಡಿ, ಅನಿಲ್, ಕೇಶವ, ಮಂಜಣ್ಣ, ಸುಮತಿ, ಲಕ್ಷ್ಮಮ್ಮ, ಜ್ಯೋತಿ, ಲೋಲಾಕ್ಷಿ, ಗ್ರಾಮ ಪಂಚಾಯತ್ ಸದಸ್ಯರುಗಳು ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…