ಹಡ್ಲು ಬೈಲು ಗ್ರಾಮದ ಸರ್ವೇ ನಂಬರ್ 101 ರಲ್ಲಿ ಜೀವನ್ ಕುಟುಂಬಸ್ಥರು ವಿದ್ಯುತ್ ಸಂಪರ್ಕ ಪಡೆದು ನಿರ್ಮಿಸಿದ ಮನೆಯನ್ನು ಕಂದಾಯ ಅಧಿಕಾರಿಗಳು ಏಕಾಏಕಿ ಅಕ್ರಮ ಒತ್ತುವರಿ ಎಂದು ಜೆಸಿಬಿ ಯಂತ್ರ ಬಳಸಿ ನೆಲಸಮಗೊಳಿಸಿದ ಕ್ರಮ ಖಂಡನೀಯ ,ಸರ್ಕಾರ ತಕ್ಷಣ ಕಂದಾಯ ಭುಮಿಯನ್ನು ಗುರುತಿಸಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು .
ಈ ಪಾದಯಾತ್ರೆಯಲ್ಲಿ ಮನೆಯನ್ನು ಕಳೆದುಕೊಂಡ ಜೀವನ್ ಕುಟುಂಬದವರು ಕೆಪಿಸಿಸಿ ಕಾರ್ಯದರ್ಶಿ ಕಲಗೋಡು ರತ್ನಾಕರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ, ತಾಪಂ ಮಾಜಿ ಸದಸ್ಯ ಎರಗಿ ಉಮೇಶ್, ತೀರ್ಥಹಳ್ಳಿ ಬ್ಲಾಕ್ ಕಾಂಗ್ರೆಸ್ ಮುಡುಬ ರಾಘವೇಂದ್ರ, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಪುಟ್ಟ ಬಿದ್ಲು ರಾಘವೇಂದ್ರ, ಹುಂಚ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸುಣ್ಣಕಲ್ಲು ಗುರುರಾಜ್, ಉಲ್ಲಾಸ್ ಕಡಸೂರು ,ಹೊಸಕೊಪ್ಪ ಚೇತನ್, ಹುಲ್ಲತ್ತಿ ದಿನೇಶ್, ರಾಜಶೇಖರ್, ಮಹೇಶ್ ಗೌಡ, ಲೇಖನಮೂರ್ತಿ, ನಾಗರಾಜ ರೆಡ್ಡಿ, ಅನಿಲ್, ಕೇಶವ, ಮಂಜಣ್ಣ, ಸುಮತಿ, ಲಕ್ಷ್ಮಮ್ಮ, ಜ್ಯೋತಿ, ಲೋಲಾಕ್ಷಿ, ಗ್ರಾಮ ಪಂಚಾಯತ್ ಸದಸ್ಯರುಗಳು ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು.
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…