ಅವರು ಕೆರೆಹಳ್ಳಿ ಹೋಬಳಿಯಲ್ಲಿ ಮಳೆಹಾನಿ ವೀಕ್ಷಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿ ಈಗಾಗಲೇ ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಮತ್ತು ಅಂಬ್ಲಿಗೊಳ ಡ್ಯಾಂ ನಿಂದ ನೂರಾರು ಹಳ್ಳಿಗಳ ರೈತ ನಾಗರೀಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಯಶಸ್ವಿಯಾಗಿದ್ದು ಅದೇ ಮಾದರಿಯಲ್ಲಿ ಹೊಸನಗರ ತಾಲ್ಲೂಕಿನ ಚಕ್ರಾ ವರಾಹಿ ನೀರನ್ನು ಸುಮಾರು 60-70 ಕೀ.ಮೀ.ವ್ಯಾಪ್ತಿಯಿಂದ ಸೂಡೂರಿನವರಗೆ ಬರುವ ಹಲವು ಗ್ರಾಮಗಳಿಗೆ ಕುಡಿಯುವ ನೀರು ಹರಿಸಲು ಸುಮಾರು 395 ಕೋಟಿ ರೂ.ಅಂದಾಜು ವೆಚ್ಚದ ಯೋಜನೆಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು ಇನ್ನೊಂದು ವಾರದೊಳಗೆ ಅನುಮೋದನೆ ದೊರೆಯಲಿದೆ.
ಹೊಸನಗರ ತಾಲೂಕಿನ ಎಲ್ಲಾ ಹಳ್ಳಿಗಳಿಗೂ ಕುಡಿಯುವ ನೀರಿನ ಸೌಲಭ್ಯ ಕೊಡುವ ಉದ್ದೇಶದಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಾನು ಈ ಪ್ರಸ್ತಾವನೆ ಸಲ್ಲಿಸಿದೇವೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದುಕೊಂಡು ಬರುತ್ತೇವೆ ಎಂಬ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ,ಮೆಣಸೆ ಆನಂದ, ಎ.ಟಿ.ನಾಗರತ್ನ,ಉಮೇಶ್ ಜಾಗದ್ದೆ ,ಯೋಗೆಂದ್ರಪ್ಪ ಗೌಡ, ತಹಶೀಲ್ದಾರ್ ಎಸ್.ವಿ.ರಾಜೀವ್, ಜಿ.ಪಂ.ಇ. ವಿಭಾಗದ ಇಂಜಿನಿಯರ್ ಶಿವಮೂರ್ತಿ, ತೋಟಗಾರಿಕಾ ಇಲಾಖೆಯ ಅಧಿಕಾರಿ ಚಂದ್ರಶೇಖರ, ಕೃಷಿ ಇಲಾಖೆಯ ಅಧಿಕಾರಿ ಶಾಂತಕುಮಾರ್,ಉಪತಹಶೀಲ್ದಾರ್ ಟಿ.ಹುಚ್ಚರಾಯಪ್ಪ, ಬೆಳ್ಳೂರು ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಬುಕ್ಕಿವರೆ ರಾಜೇಶ್, ಬೆಳ್ಳೂರು ತಿಮ್ಮಪ್ಪ, ದೇವೇಂದ್ರಪ್ಪಗೌಡ ನೆವಟೂರು, ಗ್ರಾಮ ಲೆಕ್ಕಾಧಿಕಾರಿ ಜಾಕೀರ್,ಹೆಡತ್ರಿ ಷಣ್ಮುಖಪ್ಪ, ಯೋಗೇಂದ್ರ ಬಸವಾಪುರ, ದಿವಾಕರ ಇನ್ನಿತರರು ಹಾಜರಿದ್ದರು.
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…