ಹೌದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಸವಾಪುರ ಗ್ರಾಮದ ಜಗನ್ನಾಥ್ ಹಾಗೂ ಆಶಾ ದಂಪತಿಯ 2ನೇ ತರಗತಿ ಓದುತ್ತಿದ್ದ 7 ವರ್ಷದ ಬಾಲಕ ಬಿ.ಜೆ ಆರ್ಯನ್ ಗೆ ಮೆದುಳಿನಲ್ಲಿ ರಕ್ತಸ್ತ್ರಾವ ಉಂಟಾಗಿತ್ತು. ಕೂಡಲೇ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೆದುಳು ನಿಷ್ಕ್ರೀಯಗೊಂಡು ಪುಟ್ಟ ಬಾಲಕ ಆರ್ಯನ್ ಸಾವನ್ನಪ್ಪಿದ್ದರು.
ಮಗನ ಸಾವಿನ ದುಃಖದ ನೋವಿನಲ್ಲಿ ಪೋಷಕರನ್ನು ಆತನ ಅಂಗಾಂಗ ದಾನ ಮಾಡುವಂತೆ ವೈದ್ಯರು ಮನವೊಲಿಕೆ ಮಾಡಿದರು. ಇದಕ್ಕೆ ಒಪ್ಪಿದ್ದರಿಂದಾಗಿ ಬಾಲಕ ಬಿ.ಜೆ ಆರ್ಯನ್ ಕಣ್ಣನ್ನು ಇಬ್ಬರಿಗೆ ದಾನ ಮಾಡಿದ್ದಾರೆ. ಹೀಗಾಗಿ ಇಬ್ಬರ ಬಾಳಿನಲ್ಲಿ ಬಿ.ಜೆ ಆರ್ಯನ್ ಬೆಳಕಾಗಿದ್ದಾರೆ. ಈ ಮೂಲಕ ಆರ್ಯನ್ ಪೋಷಕರು ತಮ್ಮ ಮಗನ ಸಾವಿನ ದುಖದಲ್ಲಿಯೂ ನೇತ್ರದಾನ ಮಾಡಿ, ಇಬ್ಬರ ಬಾಳಿಗೆ ಬೆಳಕಾಗಿ ಸಾರ್ಥಕತೆಯನ್ನು ಮೆರೆದಿದ್ದಾರೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…