ಪ್ರಕಾಶ್ ಎಂಬುವವನ ಮೇಲೆ ಹಲ್ಲೆ ಮತ್ತು ಸೀಗೆಹಟ್ಟಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸರು ಮಾರ್ಕೆಟ್ ಫೌಜನ್(22), ಅಜರ್ ಯಾನೆ ಅಜ್ಜು(24) ಹಾಗೂ ಫರಾಜ್ (21) ಎಂಬುವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಮೂವರು ಪ್ರಕಾಶ್ ಹಲ್ಲೆಗೆ ಕಾರಣವೇನು ಎಂಬ ಮಾಹಿತಿಯನ್ನು ಬಾಯಿಬಿಟ್ಟಿದ್ದಾರೆ.
ಪ್ರಕಾಶ್ ಮತ್ತು ಪ್ರವೀಣ್ ಇಬ್ಬರು ಆರೋಪಿಯಾಗಿರುವ ಮಾರ್ಕೆಟ್ ಪೌಜನ್ ಎಂಬುವನಿಗೆ ನಿಂದಿಸಿರುವುದೇ ಈ ಘಟನೆಗೆ ಕಾರಣವೆಂದು ತಿಳಿದುಬಂದಿದೆ.
ಈ ದ್ವೇಶದ ಹಿನ್ನಲೆಯಲ್ಲಿ ಈ ಮೂವರು ಆರೋಪಿಗಳು ಮತ್ತು ಇನ್ನಿಬ್ಬರು ಬೈಕ್ ನಲ್ಲಿ ಹೋಗಿ ಸೀಗೆಹಟ್ಟಿ ವೃತ್ತದ ಬಳಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದು ನಂತರ ಅದೇ ಗುಂಪಿನವರು ಕ್ಲಾರ್ಕ್ ಪೇಟೆಗೆ ಬಂದು ಪ್ರಕಾಶ್ ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್ ಅಸ್ತು Renukaswamy murder case takes…
ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…