Headlines

ಅ.13 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ – Job news

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅ. 13 ರಂದು ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ / ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರ ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ…

Read More

ಹದಿನೈದು ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಮಾನವೀಯತೆ ಮೆರೆದ ಗುರುರಾಜ್ |Railwaystation

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು‌ 300 ಗ್ರಾಂ ಚಿನ್ನಾಭರಣವನ್ನು ಹಿಂತಿರುಗಿಸಿ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ತುಮಕೂರಿನ ವಕ್ಕೋಡಿ ಗ್ರಾಮದ ಗುರುರಾಜ್ ಎಂಬುವವರು ಕಳೆದು ಹೋದ ಬ್ಯಾಗ್​ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಶಿವಮೊಗ್ಗ ಮೂಲದ ಕುಟುಂಬವೊಂದು 300 ಗ್ರಾಂ ಚಿನ್ನ ಇದ್ದು ಬ್ಯಾಗ್​ ಕಳೆದುಕೊಂಡಿತ್ತು. ಪೊಲೀಸರ ಸಹಾಯದಿಂದ ಗುರುರಾಜ್​ ಅವರು ಬ್ಯಾಗನ್ನು ಮಾಲೀಕರು ಮರಳಿಸಿದ್ದಾರೆ. ತುಮಕೂರು ತಾಲೂಕಿನ ವಕ್ಕೋಡಿ ಗ್ರಾಮದ ಗುರುರಾಜ್ ನ್ಯಾಯಾಲಯದಲ್ಲಿ ಎಫ್​ಡಿಎ ಆಗಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ ರೈಲ್ವೆ‌ ನಿಲ್ದಾಣದ ಲಿಫ್ಟ್​ನಲ್ಲಿ ಬ್ಯಾಗ್…

Read More

ನವಜಾತ ಶಿಶುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಹೋದ ಹೆತ್ತಮ್ಮ | ಬೇಡವಾದ ಪಲ್ಲಂಗದಾಟಕ್ಕೆ ಸಾಕ್ಷಿಯಾದ ಮಗು|Shivamogga

ತಾಯಿಯೊಬ್ಬಳು ತನ್ನ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಬಾತ್ ರೂಂನಿಂದ ಹೊರಗೆ ಬಿಸಾಡಿರುವ ಘಟನೆ ಶಿವಮೊಗ್ಗ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವು ಮತ್ತು ಹೊಟ್ಟೆಯಲ್ಲಿ ಗಡ್ಡೆ ಬೆಳೆದಿದೆ ಎಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಶರಾವತಿ ನಗರದ ಯುವತಿ ದಾಖಲಾಗಿದ್ದಾಳೆ. ಬಳಿಕ ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದು ಬೆಳಗ್ಗೆ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಬಂದಿದ್ದಾಳೆ. ಮಗುವಿನ ಅಳುವಿನ ಶಬ್ಧ ಸರ್ಜರಿ ವಿಭಾಗದಿಂದ ಕೇಳಿ ಬಂದಿದ್ದಕ್ಕೆ ಮೆಗ್ಗಾನ್ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಹುಡುಕಿದ್ದಾರೆ. ಶೌಚಾಲಯದ…

Read More

ರಸ್ತೆ ಅಪಘಾತ : ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವು |Accident

  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಲ್ಲಲು ತೆರಳಿದ್ದ  ಕಾಂಗ್ರೆಸ್‌ ಕಾರ್ಯಕರ್ತನೋರ್ವ ಅಪಘಾತದಿಂದ ಮೃತಪಟ್ಟ ಘಟನೆ ಸೋಮವಾರ ಹಿರಿಯೂರಿನಲ್ಲಿ ನಡೆದಿದೆ. ಸಾಗರ ತಾಲೂಕು ತ್ಯಾಗರ್ತಿ ಸಮೀಪದ ಹಿರೇಬಿಲಗುಂಜಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುತ್ತದಿಂಬ ಗ್ರಾಮದ ರಮೇಶ್‌ (62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.  ಎಂ.ಎಲ್ ರಮೇಶ್ ಅವರು ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಗರ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ಹಿರಿಯೂರಿಗೆ ತೆರಳಿದ್ದರು ಈ ಸಂದರ್ಭದಲ್ಲಿ ರಸ್ತೆ ದಾಟುವಾಗ ಖಾಸಗಿ…

Read More

ಶಿವಮೊಗ್ಗ ಗೃಹರಕ್ಷಕದಳದ ನೂತನ ಸದಸ್ಯರ ನೋಂದಣಿಗೆ ಅರ್ಜಿ ಆಹ್ವಾನ ।ರಿಪ್ಪನ್ ಪೇಟೆಯಲ್ಲಿ 12 ಹೊಸನಗರದಲ್ಲಿ 10 ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ |Home guards

ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ 53, ಭದ್ರಾವತಿ 22, ತೀರ್ಥಹಳ್ಳಿ 10, ಸಾಗರ 20, ಹೊಸನಗರ 10, ಶಿಕಾರಿಪುರ 20, ಜೋಗ 05, ಸೊರಬ 30, ಶಿರಾಳಕೊಪ್ಪ 15, ಹೊಳೆಹೊನ್ನೂರು 20, ರಿಪ್ಪನ್‍ಪೇಟೆ 12, ಆನಂದಪುರಂ 10, ಹಾರನಹಳ್ಳಿ 10 ಒಟ್ಟು 240 ಗೃಹ ರಕ್ಷಕ ದಳದ ನೂತನ…

Read More

ತೀರ್ಥಹಳ್ಳಿ : ಕ್ಷುಲ್ಲಕ ಕಾರಣಕ್ಕೆ ಎದೆಗೆ ಚೂರಿ ಇರಿತ – ಗಾಯಾಳು ಮಣಿಪಾಲ್ ಗೆ ದಾಖಲು|Stabbing

ಕ್ಷುಲ್ಲಕ ಕಾರಣಕ್ಕೆ ಮಸೀದಿಯ ಸಮೀಪ  ಇಬ್ಬರ ನಡುವೆ ನಡೆದ ಗಲಾಟೆ..ಚಾಕು ಇರಿತದಲ್ಲಿ ದುರಂತ ಅಂತ್ಯ ಕಂಡ ಘಟನೆ ಮಾಳೂರು ಪೊಲೀಸ್ ಠಾಣೆಯ ಎದುರು ನಡೆದಿದೆ. ಮಾಳೂರು ಮಟನ್ ಅಂಗಡಿಯ ಮಾಲೀಕ ಶಮಿಯುಲ್ಲಾ ಎಂಬುವರ  ಎದೆಗೆ ರಿಜ್ವಾನ್ ಎಂಬಾತ ಚಾಕು ಇರಿದಿದ್ದಾನೆ ಪರಿಣಾಮ ಶಮಿಯುಲ್ಲಾ ಎದೆಗೆ ಗಂಭೀರವಾಗಿ ಗಾಯವಾಗಿದೆ.  ಗಾಯಾಳು ಶಮಿಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ ಸದ್ಯ ಮಣಿಪಾಲ್ ಆಸ್ಪಯಲ್ಲಿ ದಾಖಲಾಗಿರುವ ಶಮಿಯುಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ….

Read More

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ |Mulayam singh

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮುಲಾಯಂ ಅವರು ನವೆಂಬರ್ 22, 1939 ರಂದು ಇಂದಿನ ಉತ್ತರ ಪ್ರದೇಶದ ಇಟಾವಾ…

Read More

ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ – ಅಧಿಕಾರಿಗಳಿಗೆ ತರಾಟೆ

ರಿಪ್ಪನ್‌ಪೇಟೆ : ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುದಾನದ ಗವಟೂರು- ಮಾವಿನಸರ ರಸ್ತೆ ಕಾಮಗಾರಿ ಕಳೆಪೆಯಾಗಿದೆ ಎಂಬ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಾಗೂ ಹಲವು ಮಾಧ್ಯಮಗಳಲ್ಲಿ ಆರೋಪ ಬಂದ ಹಿನ್ನಲೆಯಲ್ಲಿ ಶಾಸಕ ಹಾಗೂ MSIL ಅಧ್ಯಕ್ಷ  ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ,ನೂತನ ತಂತ್ರಜ್ಞಾನ ಅಳವಡಿಕೆಯಿಂದಾಗಿ ಕಾಮಗಾರಿಯಲ್ಲಿ ಲೋಪ ಕಂಡುಬಂದಿದೆ. ರಸ್ತೆ ಅಂಚಿನಲ್ಲಿ ನೀರು ಸರಾಗವಾಗಿ ಹೋಗಲು ಬಾಕ್ಸ್ ಚರಂಡಿಯಲ್ಲಿ ರಂದ್ರ…

Read More

ಶಾಂತಿಯ ಹಬ್ಬವಾದ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಬೇಸರ ವ್ಯಕ್ತಪಡಿಸಿದ ಟಿಪ್ ಟಾಪ್ ಬಶೀರ್ | ಗಾಂಜಾ ವ್ಯಸನಿಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಆಗ್ರಹ |Eidmilad

ಈದ್ ಮಿಲಾದ್ ಆಚರಣಿಯ ಮೆರವಣಿಗೆಯಲ್ಲಿ ಭಾನುವಾರ ಕೆಲವೆಡೆ ಮುಸ್ಲಿಂ ಯುವಕರು ಡಿಜೆ ಹಾಡುಗಳನ್ನು ಹಾಕಿಕೊಂಡು, ಕುಣಿದು ಕುಪ್ಪಳಿಸಿರುವುದರ ಬಗ್ಗೆ ಸಾಗರ ನಗರ ಸಭೆ ಸದಸ್ಯ ಬೇಸರ ವ್ಯಕ್ತಪಡಿಸಿ ಜಿಲ್ಲೆಯ ಜನತೆಯ ಕ್ಷಮೆ ಕೋರಿದ್ದಾರೆ. ಶಾಂತಿಯುತ ಈದ್ ಮೆರವಣಿಗೆಯ ನಿಜವಾದ ರೀತಿ, ರಿವಾಜುಗಳನ್ನು ಗಾಳಿಗೆ ತೂರಿದ್ದಾರೆ. ಎಂದಿಗೂ ಇಲ್ಲದ ಇಂತಹ ಕೆಟ್ಟ ಆಚರಣೆಗಳು ಈಗ ಯಾಕೆ ಹುಟ್ಟಕೊಂಡಿದ್ದಾವೋ ಗೊತ್ತಿಲ್ಲ, ಆದರೆ ಇದು ಶಾಂತಿಧೂತ ಮಹಮದ್ ಪೈಂಗಂಬ‌ ಅವರಿಗೆ ಮಾಡಿದ ಅವಮಾನವಾಗಿದ್ದು, ಇದು ನನ್ನ ಮನಸ್ಸಿಗೆ ತೀವ್ರ ನೋವು ತಂದಿದೆ….

Read More

ಶಾಸಕ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ

ರಿಪ್ಪನ್ ಪೇಟೆ :  ಹರತಾಳು ಗ್ರಾಮದಲ್ಲಿ ಸಾಗರ- ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂ ಎಸ್ ಐ ಎಲ್ ಅಧ್ಯಕ್ಷ ಹರತಾಳು ಹಾಲಪ್ಪರವರು ತಮ್ಮ ಕುಟುಂಬ ವರ್ಗದವರು, ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಭೂಮಿ ಹುಣ್ಣಿಮೆಯ ಹಬ್ಬವನ್ನು ತಮ್ಮ ಹೊಲದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದಾಗಿದ್ದು, ಭೂ ತಾಯಿ ಗರ್ಭಿಣಿಯೆಂಬ…

Read More