ತೀರ್ಥಹಳ್ಳಿ : ಗಡಿಪಾರು ಆದೇಶದ ಕಾರಣ ಕೇಳಿ ನೋಟೀಸ್ ನೀಡುತ್ತಿದ್ದಂತೆ ರೌಡಿ ಶೀಟರ್ ಕೋಬ್ರಾ ಸುಹೇಲ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಒಂದು ವಾರದ ಹಿಂದೆ ತೀರ್ಥಹಳ್ಳಿ ಪೊಲೀಸರು ರೌಡಿಶೀಟರ್ ಕೋಬ್ರಾ ಸುಹೇಲ್ ನಿಗೆ ಗೆರಡು ವರ್ಷ ಗಳ ಕಾಲ ಗಡಿಫಾರು ಯಾಕೆ ಮಾಡಬಾರದು ಎಂದು ಕಾರಣಕೇಳಿ ನೋಟೀಸ್ ಜಾರಿ ಮಾಡಿದ್ದರು. ಪೊಲೀಸ್ ನೋಟೀಸ್ ತಲುಪಿ ಎರಡು ದಿನಕ್ಕೆ ಆತ ಆತ್ಮಹತ್ಯೆಗೆ ಯತ್ನಿಸಿ ಈಗ ಮಂಗಳೂರಿನ ಎನಪೋಯ ಆಸ್ಪತ್ರೆಗೆ ದಾಖಾಗಿದ್ದಾನೆ.
ಇಂದಿರಾ ನಗರ ನಿವಾಸಿ ಹಾಲಿ ಸಿಬಿನಕೆರೆ ಅಬ್ದುಲ್ ಖಾದರ್ ಸಾಬ್ ಪಾರ್ಕ್ ಹತ್ತಿರ ವಾಸವಾಗಿರುವ ಕೋಬ್ರಾ ಅಲಿಯಾಸ್ ಸುಹೇಲ್ ನ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮತ್ತು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಉಪ ವಿಭಾಗ ಅಧಿಕಾರಿಗಳು ಪೊಲೀಸ್ ಇಲಾಖೆಯ ಶಿಫಾರಸ್ಸು ಮೇಲೆ ಎರಡು ವರ್ಷಗಳ ಗಡಿಪಾರನ್ನು ಆದೇಶ ಮಾಡಲು ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ. ಈ ನೋಟೀಸ್ ಗೆ ಉತ್ತರಿಸದೆ ಸುಹೇಲ್ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ನಡೆಸಿದ್ದಾನೆ
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…