ಗಾಜನೂರಿನಲ್ಲಿರುವ ಫಿಶ್ ಹೋಟೆಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿದೆ. ಯಾವುದೇ ಪರವಾನಗಿ ಇಲ್ಲದೆ ಫಿಶ್ ಹೋಟೆಲ್ ಗಳು ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ದಾಳಿ ನಡೆದಿದೆ.
ಮಂಗಳವಾರ ಅಬಕಾರಿ ಉಪ ಆಯುಕ್ತರು ಕ್ಯಾಪ್ಟನ್ ಅಜೀತ್ ಕುಮಾರ್ ಮಾರ್ಗದರ್ಶನ ಹಾಗೂ ನಿರ್ದೇಶನದಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರು ವ್ಯಾಪ್ತಿಯಲ್ಲಿನ ರೆಸ್ಟೋರೆಂಟ್ ಗಳು ಯಾವುದೇ ಅಬಕಾರಿ ಲೈಸೆನ್ಸ್ ಹೊಂದಿಲ್ಲದೆ ಸಾರ್ವಜನಿಕರಿಗೆ ಹೋಟೆಲ್ ನಲ್ಲಿ ಮದ್ಯ ಸರಬರಾಜು ಮಾಡಿ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟಿರುವ 7 ಹೋಟೆಲ್ ಗಳ ಮೇಲೆ ದಾಳಿ ನಡೆಸಿವೆ.
ದಾಳಿಯಲ್ಲಿ ಅಪಾರ ಪ್ರಮಾಣದಲ್ಲಿ ಮದ್ಯ ಪತ್ತೆಯಾಗಿವೆ.
ಕಿನಾರಾ ಹೋಟೆಲ್, ಸರೋವರ ಹೋಟೆಲ್ , ಭೂಮಿಕ ಹೋಟೆಲ್, ಗ್ರೀನ್ ಫಿಶ್ ಲ್ಯಾಂಡ್ ಹೋಟೆಲ್, ವನಶ್ರೀಹೋಟೆಲ್ ಗಳ ಮೇಲೆ ಒಟ್ಟು 07 ಅಬಕಾರಿ ಪ್ರಕರಣಗಳನ್ನು ದಾಖಲಿಸಲಾಯಿತು. ಸದರಿ ದಾಳಿಯಲ್ಲಿ ನಿರೀಕ್ಷಕರಾದ ಶೀಲಾ ಧಾರಜ್ಕರ್, ಹಾಲಾನಾಯ್ಕ್.ಎನ್, ಮಂಜುನಾಥ ಜಿ.ಬಿ ಹಾಗೂ ಸಿಬ್ಬಂದಿಗಳು ಪಾಲ್ಗೋಂಡಿದ್ದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…