ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ವ್ಯವಸ್ಥಿತ ಸಂಘಟನೆ ಮಾಡಲಾಗುತ್ತಿದೆ. ಚುನಾವಣಾ ಉಮೇದುವಾರಿಕೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಪಕ್ಷದ ನಿಯಮದಂತೆ ನಾನು ಹಾಗೂ ರಾಜನಂದಿನಿ ಅರ್ಜಿ ಸಲ್ಲಿಸಿದ್ದೇವೆ.ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
ತಾಲೂಕಿನ ತ್ಯಾಗರ್ತಿಯಲ್ಲಿ ಅವರು ಮಾದ್ಯಮದೊಂದಿಗೆ ಮಾತನಾಡಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಲು ಉತ್ತಮ ವಾತಾವರಣ ಇದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು. ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಹೋರಾಟ ಮಾಡಬೇಕಾಗಿದೆ. ಚುನಾವಣಾ ಸಿದ್ಧತೆಗಾಗಿ ಕ್ಷೇತ್ರಾದ್ಯಂತ ಸಂಘಟನೆಗೆ ಒತ್ತು ನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಡಾ ರಾಜನಂದಿನಿ, ಬರೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಅನ್ನಪೂರ್ಣ ಪುಟ್ಟಪ್ಪ, ತಾಪಂ ಮಾಜಿ ಅಧ್ಯಕ್ಷ ಟಿ.ಕೆ.ಹನುಮಂತಪ್ಪ, ತ್ಯಾಗರ್ತಿ ಗ್ರಾಪಂ ಸದಸ್ಯರಾದ ಎಚ್. ಗಿರೀಶ್, ಪ್ರಮುಖರಾದ ಟಿ.ಕೆ. ಕೃಷ್ಣಪ್ಪ, ಕಿರಣ್ ದೊಡ್ಡಮನೆ ಮತ್ತಿತರರು ಇದ್ದರು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…