Headlines

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರವೂ ಅದ್ವಿತೀಯವಾದದ್ದು- : ಪ್ರದೀಪ್ ಎಸ್ ಹೆಬ್ಬೂರ್|Shivamogga

ಶಿವಮೊಗ್ಗ: ಪುರದಾಳ್ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವ       ಪ್ರತಿಭಾ ಪುರಸ್ಕಾರ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,  ಗ್ರಾಮ ಪಂಚಾಯಿತಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  2021-22ನೇ  ಸಾಲಿನಲ್ಲಿ     ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ     ಯಲ್ಲಿ ಶೇಕಡಾ 90ಕ್ಕಿಂತ  ಹೆಚ್ಚಿನ ಅಂಕ ಪಡೆದ ಮತ್ತು ಕ್ರೀಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿನಿಗೆ ಅಭಿನಂದನೆ…

Read More

ಈಶ್ವರಪ್ಪ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು|Shivamogga

ಶಿವಮೊಗ್ಗ : ಮಾಜಿ ಸಚಿವ ಈಶ್ವರಪ್ಪ ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಇವರ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ಪ್ರಶ್ನಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಕೋಮು ಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಈಶ್ವರಪ್ಪ ಅವರೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ. ಇತಿಹಾಸದ ಅಧ್ಯಯನ ಇಲ್ಲದ ಯುವಕರು ಅವರು ಮಾತು ನಂಬುತ್ತಿದ್ದಾರೆ. ಶಿವಮೊಗ್ಗದಲ್ಲಿ ಪದೇ ಪದೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ….

Read More

ರಿಪ್ಪನ್‌ಪೇಟೆಯಲ್ಲಿ ಕೆಂಪೇಗೌಡ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನ ರಥಕ್ಕೆ ಅದ್ದೂರಿ ಸ್ವಾಗತ|Ripponpet

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿಯ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಸಿದ್ಧ ದೇವಾಲಯಗಳು, ಪ್ರಸಿದ್ಧ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುತ್ತದೆ. ಅದನ್ನು ಕೆಂಪೇಗೌಡರ ಪುತ್ಥಳಿ ಕೆಳಗೆ ಇಡಲಾಗುವುದು. ಈ ಕಾರ್ಯಕ್ರಮವು ಸರ್ಕಾರದ ವತಿಯಿಂದ ನಡೆಯುತ್ತಿದ್ದು, ಪಕ್ಷಾತೀತವಾಗಿ, ಜಾತ್ಯತೀತವಾಗಿ ನಡೆಯುತ್ತಿದೆ. ಮೃತ್ತಿಕೆ ಸಂಗ್ರಹ ಅಭಿಯಾನ ರಥವು ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆಯೇ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|Ripponpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ   67ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಹಿರಿಯ ಸಾಹಿತಿ ಹನುಮಂತ ಅನಂತ ಪಾಟೀಲ್    ಅವರು ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಹೆಗ್ಗೂಡಿನ ಮಹಿಳೆಯರ ಡೊಳ್ಳು ಕುಣಿತ, ಚಿಕ್ಕಮಗಳೂರಿನ ಮಹಿಳೆಯರ ವೀರಗಾಸೆ ನೃತ್ಯ, …

Read More