ಶರಾವತಿ ಸಮಸ್ಯೆ ಬಗೆಹರಿಸಲು ಶ್ರಮಿಸದೆ ಪಾದಯಾತ್ರೆ ಹೊರಟಿರುವುದು ಬೇಸರದ ಸಂಗತಿ – ಬಸವರಾಜ್ ಬೊಮ್ಮಾಯಿ|CM
60 ವರ್ಷದ ಶರಾವತಿ ಮುಳುಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ನಾನು ಸಿದ್ದನಿದ್ದೇನೆ. ಆದರೆ ನನಗೆ ಬೇಸರವಾಗುತ್ತಿರುವುದೇನು ಎಂದರೆ ಒಂದೇ ವಿಷಯವನ್ನು ಎಷ್ಟು ವರ್ಷದವರೆಗೆ ಲಾಭ ಪಡೆಯುತ್ತೀರಿ ಎಂದು ಕಾಂಗ್ರೆಸ್ ಪಕ್ಷದ ಹೆಸರು ಉಲ್ಲೇಖಿಸದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪರೋಕ್ಷ ಟಾಂಗ್ ನೀಡಿದರು. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿ ಕಚೇರಿಯ ಪಕ್ಕದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಮನವಿ ಸ್ವೀಕರಿಸಿ ಮಾತನಾಡಿ ನನಗೆ ತಿಳಿದಂತೆ 24 ಸಾವಿರ ಎಕರೆ ಭೂಮಿಯಲ್ಲಿ ಈ…