ಬಹುದಿನಗಳ ಬೇಡಿಕೆಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ|kenchanala
ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ಮತ್ತು ಮಾಣಿಕೆರೆ ಮಸರೂರು ಸಂಪರ್ಕದ 60 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಹರತಾಳು ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಹಳ್ಳಿ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಿದ್ದು ಮೊದಲ ಆಧ್ಯತೆಯಾಗಿ ಗ್ರಾಮಗಳ ಅಭಿವೃದ್ದಿಗೆ ರಾಜ್ಯ ಮತ್ತು ಕೇಂದ್ರ ಸರ್ಕರ ಹೆಚ್ಚು ಒತ್ತು ನೀಡಿವೆ. ಬಹುದಿನಗಳ ಬೇಡಿಕೆಯನ್ನಾದರಿಸಿ ಅಧ್ಯತೆಯ ಮೇಲೆ ಕ್ಷೇತ್ರದ ಕೆರೆಹಳ್ಳಿ ಹೋಬಳಿಯ ಮಸರೂರು, ಮಾಣಿಕೆರೆ ಮತ್ತು ಹೊನ್ನಕೊಪ್ಪ, ಕೆಂಚನಾಲ…