Headlines

ಬಹುದಿನಗಳ ಬೇಡಿಕೆಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ|kenchanala

ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ಮತ್ತು ಮಾಣಿಕೆರೆ ಮಸರೂರು ಸಂಪರ್ಕದ 60 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಹರತಾಳು ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಹಳ್ಳಿ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಿದ್ದು ಮೊದಲ ಆಧ್ಯತೆಯಾಗಿ ಗ್ರಾಮಗಳ ಅಭಿವೃದ್ದಿಗೆ ರಾಜ್ಯ ಮತ್ತು ಕೇಂದ್ರ ಸರ್ಕರ ಹೆಚ್ಚು ಒತ್ತು ನೀಡಿವೆ. ಬಹುದಿನಗಳ ಬೇಡಿಕೆಯನ್ನಾದರಿಸಿ ಅಧ್ಯತೆಯ ಮೇಲೆ ಕ್ಷೇತ್ರದ ಕೆರೆಹಳ್ಳಿ ಹೋಬಳಿಯ ಮಸರೂರು, ಮಾಣಿಕೆರೆ ಮತ್ತು ಹೊನ್ನಕೊಪ್ಪ, ಕೆಂಚನಾಲ…

Read More

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ವಶಕ್ಕೆ|Sand mafia

ರಿಪ್ಪನ್‌ಪೇಟೆ : ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಗುರುವಾರ ರಾತ್ರಿ ಪಟ್ಟಣದ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಗುರುವಾರ ರಾತ್ರಿ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ  ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ತುಂಬಿಕೊಂಡು ಹೊಸನಗರದಿಂದ ಜಂಬಳ್ಳಿ ಮೂಗೂಡ್ತಿ ಮಾರ್ಗವಾಗಿ ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಎತ್ತಿನಗಾಡಿ|Ripponpet

ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ  ಆಯೋಜಿಸಿದ್ದ   67ನೇ ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮ ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಹಾಗೂ ಜಟಕಾ ಬಂಡಿ ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ರಾಮಚಂದ್ರ (ಗ್ಯಾರೇಜ್ ರಾಮು) ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಚಾಲನೆ ನೀಡಿದರು.ಈ ಮೆರವಣಿಗೆಯಲ್ಲಿ…

Read More

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ|CM

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.‌ ಮಧ್ಯಾಹ್ನದ ವೇಳೆಗೆ ಶಿವಮೊಗ್ಗಕ್ಕೆ ಆಗಮಿಸಿ ಸಂಜೆ ಬೆಂಗಳೂರಿಗೆ ನಿರ್ಗಮಿಸುತ್ತಿದ್ದಾರೆ. ನವೆಂಬರ್ 25 ರ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.50 ಕ್ಕೆ ಶಿವಮೊಗ್ಗದ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್ ತಲುಪುವರು. ನಂತರ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 4.15 ಕ್ಕೆ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್‍ನಿಂದ ಹೊರಟು ಸಂಜೆ 5.35 ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣ ತಲುಪುವರು…

Read More

ಜನಾಕ್ರೋಶ ಪಾದಯಾತ್ರೆ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ : ಕಲಗೋಡು ರತ್ನಾಕರ್|Congress

ರಿಪ್ಪನ್‌ಪೇಟೆ : ಇದೇ 28 ರಂದು ಅಯನೂರಿನಿಂದ ಶಿವಮೊಗ್ಗಕ್ಕೆ ಹತ್ತು ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಾಕ್ರೋಶ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ಉಳುವವನೇ ಹೊಲದೊಡೆಯ ಹೋರಾಟದ ಹಿನ್ನಲೆಯ ರಾಜ್ಯದ ಹಿರಿಯ ಸಮಾಜವಾದಿ ನಾಯಕ ಕಾಗೋಡು ತಿಮ್ಮಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಜನಾಕ್ರೋಶ ಪಾದಯಾತ್ರೆ  ಕುರಿತು ಬೆಳ್ಳೂರು, ಅರಸಾಳು ಹಾಗೂ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ…

Read More

ಹೆದ್ದಾರಿಪುರ : ಅರಣ್ಯ ಇಲಾಖೆಯ ದಾಳಿ – ಲಕ್ಷಾಂತರ ರೂ ಮೌಲ್ಯದ ತೇಗದ ತುಂಡುಗಳು ವಶಕ್ಕೆ….!! ಮರ ಕಡಿಸುವುದು ಅವರೇ ಹಿಡಿಯುವುದು ಅವರ ಕಡೆಯವರೇ!!!!..?????|FOREST

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸುಗಂಧರಾಜ್ ಎಂಬುವವರಿಗೆ ಸೇರಿದ ಮನೆಯ ಸಮೀಪದಲ್ಲಿ ಅಕ್ರಮ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಸುಮಾರು ರೂ. 2ಲಕ್ಷ ಮೌಲ್ಯದ ತೇಗದ ಮರದ ನಾಟ ಹಾಗೂ ಸೈಜ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಗ್ರಾಮಠಾಣೆ ವ್ಯಾಪ್ತಿಯಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಅಕ್ರಮವಾಗಿ ಕಡಿದು, ಸ್ಶೆಜ್‌ಗಳಾಗಿ ಪರಿವರ್ತಿಸಿದ್ದು, ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ಮಾಡಿದಾಗ ಪ್ರಕರಣ…

Read More

ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ!!!! – ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ|Sandmafia

ಗುರುವಾರ ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪ ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಪಟಗುಪ್ಪ ಸೇರುವೆ ಬಳಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ KA 19 B 7450 ಮತ್ತು KA 15 8294 ನೋಂದಣಿ ಸಂಖ್ಯೆಯ ಎರಡು ಟಿಪ್ಪರ್ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರ್‌ಎಫ್‌ಓ ಎಂ. ರಾಘವೇಂದ್ರ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು ದಾಳಿಯಲ್ಲಿ ಉಪ ವಲಯ ಅರಣ್ಯಧಿಕಾರಿ ಯುವರಾಜ್, ಮೌನೇಶ್ ಬಿರದಾರ್,…

Read More

ಸಾವಿರಾರು ಗರ್ಭಿಣಿಯರ ಪಾಲಿನ ಮಹಾದೇವತೆ ರಿಪ್ಪನ್‌ಪೇಟೆಯ ಸೂಲಗಿತ್ತಿ ಜಯಮ್ಮ- ಸಾವಿರಾರು ಹೆರಿಗೆ ಮಾಡಿಸಿರುವ ಗಟ್ಟಿಗಿತ್ತಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯಿಂದ ಸನ್ಮಾನ|Ripponpet

ರಿಪ್ಪನ್‌ಪೇಟೆ : ಅದೆಷ್ಟೋ ಜನರ ಪಾಲಿಗೆ ಆಕೆ ಮಹಾತಾಯಿ. ಸಾವಿರಾರು ಪುಟ್ಟ ಕಂದಮ್ಮಗಳಿಗೆ ಕೈಯೊಡ್ಡಿದ ಮಹಾಮಾತೆ. ಹೌದು ಅವರೇ ನಮ್ಮ ರಿಪ್ಪನ್‌ಪೇಟೆ ಪಟ್ಟಣದ ಹೆಮ್ಮೆಯ ಸೂಲಗಿತ್ತಿ ಜಯಲಕ್ಷ್ಮಿ. ಆಪತ್ಕಾಲದಲ್ಲಿ ಗರ್ಭಿಣಿ ಮಹಿಳೆಯರ ಸಹಾಯಕ್ಕೆ ಬರುವ ಈ ಸೂಲಗಿತ್ತಿಯ ಹೆಸರು ಜಯಲಕ್ಷ್ಮಿ,ಇವರು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೂಲಗಿತ್ತಿ ಜಯಮ್ಮ ಅಂತಾನೇ ಫೇಮಸ್​. ಸರಿಯಾಗಿ ವಿದ್ಯುತ್​​, ರಸ್ತೆ, ಆಸ್ಪತ್ರೆ ಇಲ್ಲದ ಕಾಲದಲ್ಲಿ ಕಾಡು-ಮೇಡು ದಾಟಿ ಪ್ರಸವ ವೇದನೆ ನಿವಾರಿಸುತ್ತಿದ್ದ ಗಟ್ಟಿಗಿತ್ತಿ. ಜಯಮ್ಮ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ…

Read More

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಉರ್ದು ಶಾಲೆಯ ಶಿಕ್ಷಕ ಬಂಧನ|POCSO

9 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದ್ದು, ಆತನನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬರುವ ಶಾಲೆಯೊಂದಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕ ಅಕ್ಬರ್ ಎಂಬುವರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿಯ ಮನೆಯವರು ದೂರು ನೀಡಿದ್ದರು. ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕ ಅದೇ ಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಸಾಗರ : ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದರಾ ಪ್ರಶಾಂತ್ !?Sagara

ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದ್ರಾ ಕೆ ಎಸ್ ಪ್ರಶಾಂತ್ !? ಸಾಗರ : ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಳೆದ ವಾರ ಶಿಕಾರಿಪುರದ ಜೆಡಿಎಸ್ ಮುಖಂಡ ಹೆಚ್ ಟಿ ಬಳಿಗಾರ್ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಈಗ ಮಾಜಿ ಸಂಸದ ಕೆ ಜಿ ಶಿವಪ್ಪ ಅವರ ಸುಪುತ್ರ ಕೆ ಎಸ್ ಪ್ರಶಾಂತ್ ಅವರು ಸಂಘ ಪರಿವಾರವಾದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮದಲ್ಲಿ…

Read More