ಕಸ್ತೂರಿ ಕನ್ನಡ ಸಂಘದ ಆರೋಪ ರಾಜಕೀಯ ಪ್ರೇರಿತ – ನಿರೂಪ್ ಕುಮಾರ್|Ripponpet
ರಿಪ್ಪನ್ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘದವರು ಕಳೆದ 28 ವರ್ಷಗಳಿಂದ ನಾಡು- ನುಡಿ ಜಲಕ್ಕೆ ಶ್ರಮಿಸಿದ ಕಲಾ ಕೌಸ್ತುಭ ಕನ್ನಡ ಸಂಘದ ಮೇಲೆ ಆರೋಪಿಸಿರುವುದು ರಾಜಕೀಯ ಪ್ರೇರಿತ ಎಂದು ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಹೇಳಿದರು. ಇಂದು ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕಸ್ತೂರಿ ಕನ್ನಡ ಸಂಘದವರು ಇಂದು ಪತ್ರೀಕಾ ಗೋಷ್ಟಿ ನಡೆಸಿ ಕಲಾ ಕೌಸ್ತುಭ ಕನ್ನಡ ಸಂಘವು ಅನ್ಯ ಭಾಷೆಗಳ ವೈಭವಿಕರಿಸುತ್ತಿದೆ ಎಂದು ಹೇಳಿರುವುದು…