Headlines

ಚಲಿಸುತಿದ್ದ KSRTC ಬಸ್ ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ|

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ‍ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭದ್ರಾವತಿಯ ವೀರಾಪುರ ಕ್ರಾಸ್ ಬಳಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಿಳ್ಳೆನಹಳ್ಳಿ ನಿವಾಸಿ ನಂದೀಶ್ (35) ಎಂಬುವವರು ಮೃತ ದುರ್ದೈವಿ. ನಂದೀಶ್‌ ಕಳೆದ ಹಲವು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೆಗ್ಗಾನ್ ಆಸ್ಪೆತ್ರೆಗೆ ಚಿಕಿತ್ಸೆಗಾಗಿ ಸ್ನೇಹಿತನ ಜತೆ ಬಂದಿದ್ದ ನಂದೀಶ್, ಚಿಕಿತ್ಸೆ ಪಡೆಯುವುದಿಲ್ಲ ಎಂದು ಹಠ ಮಾಡಿದ್ದಾರೆ. ಆಸ್ಪತ್ರೆಯಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಾಪಸ್ ಬರುತ್ತಿದ್ದಾಗ, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ…

Read More

ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಗುಜರಿ ವ್ಯಾಪಾರಿ – ಆರೋಪಿಗೆ ನ್ಯಾಯಂಗ ಬಂಧನ|Thirthahalli

ನ್ಯಾಯಾಲಯದ ಕಟ್ಟಡವನ್ನು ಗೋಡೌನ್ ಮಾಡಿ ಕೊಂಡಿದ್ದ ವ್ಯಕ್ತಿಯೊಬ್ಬನಿಗೆ ತೀರ್ಥಹಳ್ಳಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ, ಬಿಗ್ ಶಾಕ್ ನೀಡಿರುವಂತ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಿಬಿನಕೆರೆಯಲ್ಲಿ ಹೊಸ ನ್ಯಾಯಾಲಯವಾದ ಪ್ರಯುಕ್ತ ಸೊಪ್ಪು ಗುಡ್ಡೆಯಲ್ಲಿರುವ ಹಳೆ ನ್ಯಾಯಾಲಯದ ಕಟ್ಟಡದಲ್ಲಿ ಬೀಗಗಳನ್ನು ಹಾಕಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿತ ಮತ್ತು ನಿಷೇಧಿತ ಪ್ರದೇಶವೆಂದು ಕಟ್ಟಡಗಳಿಗೆ ಬೀಗಗಳನ್ನು ಹಾಕಲಾಗಿತ್ತು. ನ್ಯಾಯಾಲಯದ ಕಟ್ಟಡದ ಆವರಣದಲ್ಲಿ ಅನೇಕರು ತಮ್ಮ ಕಾರುಗಳನ್ನು ಅಕ್ರಮ ಪಾರ್ಕಿಂಗ್ ಮಾಡಿಕೊಂಡಿದ್ದರು. ಇದಲ್ಲದೆ ಸೊಪ್ಪುಗುಡ್ಡೆ ಎರಡನೇ ಕ್ರಾಸ್ ನಿವಾಸಿ ಮೇರಾ ರಾಮ್ ಬಿನ್…

Read More

ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು‌ ಪ್ರಸರಿಸುವ ವಾಹಿನಿಗಳ ಅಗತ್ಯತೆ ಇದೆ – ಶಾಸಕ ಹರತಾಳು ಹಾಲಪ್ಪ|sagara

ಸಾಗರ : ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುದ್ದಿ‌ಮಾಧ್ಯಮಗಳು ಪೈಪೋಟಿಗೆ ಬಿದ್ದು ಸುದ್ದಿಗಳನ್ನು ನೀಡುವುದರ ಜೊತೆಗೆ ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಅಗತ್ಯ ಇದೆ. ಜನರು ವಾಹಿನಿಗಳ ಮೇಲೆ ಇರಿಸಿಕೊಂಡಿರುವ ನಂಬಿಕೆ ಶಾಶ್ವತವಾಗಿ ಉಳಿಸಿ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಬೇಕು ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ನಗರಸಭೆ ರಂಗಮಂದಿರದಲ್ಲಿ ಗುರುವಾರ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದ ಅವರು…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮದೀನಾ ಕಾಲೋನಿಯ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಂತೆ ಮಾರ್ಕೆಟ್ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಮದೀನಾ ಕಾಲೋನಿ ನಿವಾಸಿ ತನ್ವೀರ್ ಬಂಧಿತ ಆರೋಪಿಯಾಗಿದ್ದಾನೆ.ಈತನಿಗೆ ಇತ್ತೀಚೆಗೆ ಗಾಂಜಾ ಸೇವನೆ ಆರೋಪದಡಿಯಲ್ಲಿ ಬಂಧಿಸಲಾಗಿದ್ದ ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಗಾಂಜಾ ನೀಡಿರುವುದಾಗಿ ತನಿಖೆ ವೇಳೆಯಲ್ಲಿ ಆರೋಪಿ ಒಪ್ಪಿಕೊಂಡಿರುವ ಹಿನ್ನಲೆಯಲ್ಲಿ ಸಿದ್ದೇಶ್ ಮೇಲೆ ಪ್ರಕರಣ ದಾಖಲಾಗಿದೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು…

Read More

ನ.22 ಕ್ಕೆ ಅಡಕೆ ಬೆಳೆಯ ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರ ತಂಡ ತೀರ್ಥಹಳ್ಳಿಗೆ ಆಗಮನ : ಆರಗ ಜ್ಞಾನೇಂದ್ರ|Araga

ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು…

Read More

ಗಾಜನೂರಿನ ಫಿಶ್ ಹೊಟೇಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ – ಅಪಾರ ಪ್ರಮಾಣದ ಮದ್ಯ ವಶ|gajanoor

ಗಾಜನೂರಿನಲ್ಲಿರುವ ಫಿಶ್ ಹೋಟೆಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿದೆ. ಯಾವುದೇ ಪರವಾನಗಿ ಇಲ್ಲದೆ ಫಿಶ್ ಹೋಟೆಲ್ ಗಳು ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ದಾಳಿ ನಡೆದಿದೆ. ಮಂಗಳವಾರ ಅಬಕಾರಿ ಉಪ ಆಯುಕ್ತರು ಕ್ಯಾಪ್ಟನ್ ಅಜೀತ್ ಕುಮಾರ್ ಮಾರ್ಗದರ್ಶನ ಹಾಗೂ ನಿರ್ದೇಶನದಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರು ವ್ಯಾಪ್ತಿಯಲ್ಲಿನ ರೆಸ್ಟೋರೆಂಟ್ ಗಳು ಯಾವುದೇ ಅಬಕಾರಿ ಲೈಸೆನ್ಸ್ ಹೊಂದಿಲ್ಲದೆ ಸಾರ್ವಜನಿಕರಿಗೆ ಹೋಟೆಲ್ ನಲ್ಲಿ ಮದ್ಯ ಸರಬರಾಜು ಮಾಡಿ‌ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟಿರುವ 7 ಹೋಟೆಲ್ ಗಳ ಮೇಲೆ…

Read More

ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಕಾಫಿ ಸವಿದ ಗೃಹ ಸಚಿವ ಆರಗ ಜ್ಞಾನೇಂದ್ರ – ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು|Ripponpet

ರಿಪ್ಪನ್ ಪೇಟೆ :ಆನವಟ್ಟಿಯಲ್ಲಿ ಜನ ಸಂಕಲ್ಪ  ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದ ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಹೊಟೇಲ್ ನಲ್ಲಿ ಕಾಫ಼ಿ ಸವಿಯುವುದರೊಂದಿಗೆ ಜನಸಾಮಾನ್ಯರೊಂದಿಗೆ ಬೆರೆತು ಸರಳತೆ ಮೆರೆದಿದ್ದಾರೆ.ಈ ಸಂಧರ್ಭದಲ್ಲಿ ಜನಸಾಮಾನ್ಯರು ಗೃಹ ಸಚಿವರೊಂದಿಗೆ ಸೆಲ್ಪಿಗೆ ಮುಂದಾದಗ ನಗುಮೊಗದಲ್ಲೇ ಎಲ್ಲಾರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಗೃಹ ಸಚಿವರ ಆಗಮನದ ಸುದ್ದಿ ತಿಳಿಯುತಿದ್ದಂತೆ…

Read More

ರಿಪ್ಪನ್ ಪೇಟೆ : ಗುಡ್ ಶಫರ್ಡ್ ಶಾಲೆಯಲ್ಲಿ ಸಂಭ್ರಮದ ವಿಭಿನ್ನ ರೀತಿಯಲ್ಲಿ ಮಕ್ಕಳ ದಿನಾಚರಣೆ|Ripponpet

ರಿಪ್ಪನ್ ಪೇಟೆ : ಪಟ್ಟಣದ ಗುಡ್ ಶೆಫರ್ಡ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ವಿನೂತನವಾಗಿ ಆಚರಿಸಲಾಯಿತು. ಮಕ್ಕಳಿಂದ ಮಕ್ಕಳಿಗಾಗಿ ಆಯೋಜನಗೊಂಡ ಈ ಕಾರ್ಯಕ್ರಮವು ಶಿಕ್ಷಕರ ಹಾಗೂ ಪೋಷಕರ ವರ್ಗದವರ ಮನಸೂರೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆ. ಕಾರ್ಯಕ್ರಮದ ಪ್ರಾಸ್ತವಿಕ ನುಡಿ, ಕಾರ್ಯಕ್ರಮದ ಮುಖ್ಯ ಅತಿಥಿಗಳು, ಕಾರ್ಯಕ್ರಮದಲ್ಲಿನ ಪ್ರಾರ್ಥನೆ ನಿರೂಪಣೆ, ಸ್ವಾಗತ,ಎಲ್ಲಾವನ್ನು ಮಕ್ಕಳೇ ನೆರವೇರಿಸಿದರು. ಮಕ್ಕಳಿಂದ ವಿವಿಧ ಛದ್ಮವೇಷ, ಏಕಪಾತ್ರಾಭಿನಯ, ಹಾಡು, ಡಾನ್ಸ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಾಯಿತು  ಅಧ್ಯಕ್ಷತೆಯನ್ನು  ಆರಾಧ್ಯ ಎಸ್….

Read More

ಹೋರಾಟದ ಮೂಲಕ ಬಂದ ನನ್ನನ್ನೇ ಜನ ಸೋಲಿಸಿದ್ದರು – ಈ ಬಾರಿ ನನ್ನನ್ನು ಗೆಲ್ಲಿಸುತ್ತಾರೋ ನೋಡಬೇಕು : ಕಾಗೋಡು ತಿಮ್ಮಪ್ಪ| Kagodu

ಶಿವಮೊಗ್ಗ: ನಾನು ಹೋರಾಟದ ಮೂಲಕ ಅಧಿಕಾರಕ್ಕೆ ಬಂದವನು, ಆದರೆ ಜನ ನನ್ನ ಮೇಲೆ ಕೋಪಗೊಂಡು ಹೋದ ಬಾರಿ ಸೋಲಿಸಿದ್ದರು. ಈ ಬಾರಿ ಜನ ಏನು ಮಾಡುತ್ತಾರೆ ನೋಡೋಣ. ಇದರಿಂದ ನಾನು ಈ ಭಾರಿ ಚುನಾವಣಾ ಆಕಾಂಕ್ಷಿ ಎಂದು ಟಿಕೆಟ್​ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ. ಟಿಕೆಟ್​ ಬೇಕಾದವರು ಕೆಲಸ ಮಾಡಬೇಕು, ಪಕ್ಷದ ಕೆಲಸದಲ್ಲಿ ತನ್ನನ್ನು ತೂಡಗಿಸಿಕೊಳ್ಳಬೇಕು. ಆಗ ಆತ ನಾಯಕವಾಗಿ…

Read More

ತೀರ್ಥಹಳ್ಳಿ : ಹಣದಾಸೆಗೆ ಸ್ನೇಹಿತನನ್ನು ಗುಂಡಿಕ್ಕಿ ಕೊಂದಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ |POSTMAN NEWS

ತೀರ್ಥಹಳ್ಳಿ : ಸ್ನೇಹಿತನನ್ನು ಹಣದ ಆಸೆಗೆ ಗುಡ್ಡಕ್ಕೆ‌ ಕರೆಯಿಸಿ ಗುಂಡಿಕ್ಕಿ ಕೊಂದ ತೀರ್ಥಹಳ್ಳಿ ತಾಲೂಕಿನ ವಾಟಗಾರು ಗ್ರಾಮದ ಭುಜಂಗ (45) ಎಂಬುವರಿಗೆ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭುಜಂಗ ತಮ್ಮ ಪಕ್ಕದ ಗ್ರಾಮದ ಮಳಲಿಮಕ್ಕಿ ಗ್ರಾಮದ ನಾಗರಾಜ್ (35) ನನ್ನು ಕೆಸಿನಮನೆ ಗ್ರಾಮದ ಅಭಯಾರಣ್ಯದ ಗುಡ್ಡಕ್ಕೆ ಕರೆಯಿಸಿ ತನ್ನ ಬಳಿ ಇದ್ದ ನಾಡ ಬಂದೂಕುನಿಂದ ಗುಂಡಿಕ್ಕಿ ಕೊಂದಿದ್ದರು. ಬಳಿಕ ನಾಗರಾಜ್ ಬಳಿ ಇದ್ದ ಬೈಕ್, ಹಣ, ಬಂಗಾರದ ಚೈನ್…

Read More
Exit mobile version