ರಿಪ್ಪನ್ಪೇಟೆ : ಆಟೋ ಅಪಘಾತದಲ್ಲಿ ಮೃತಪಟ್ಟಿದ್ದ ಶ್ರೀನಿವಾಸ್ ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ|Ripponpet
ರಿಪ್ಪನ್ಪೇಟೆ : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಬರೀಶನಗರದ ಆಟೋ ಶ್ರೀನಿವಾಸ್ ರವರ ಮನೆಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಭೇಟಿ ನೀಡಿದರು. ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಸ್ಥರಿಗೆ ಧೈರ್ಯ ತುಂಬಿ,ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು. ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ : ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು ಪೂಜೆ ಸಲ್ಲಿಸಿದರು. ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಸರ್ಕಾರದಿಂದ 3 ಲಕ್ಷ ಅನುದಾನ…