ಶಿವಮೊಗ್ಗ ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಲೋಲಿತ್ (40) ನೇಣು ಬಿಗಿದ ಸ್ಥಿತಿಯಲ್ಲಿ ತಮ್ಮ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ.
ಗೋಪಾಳದಲ್ಲಿರುವ ಅವರ ನಿವಾಸದಲ್ಲಿ ಲೋಲಿತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲಗಳ ಪ್ರಕಾರ ಅವರ ಸಾವಿಗೆ ಅನಾರೋಗ್ಯದ ಕಾರಣ ತಿಳಿದು ಬಂದಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ವೈದ್ಯರು ಬಳಲುತ್ತಿದ್ದರು ಎನ್ನಲಾಗುತಿದ್ದು ಪೊಲೀಸರ ತನಿಖೆಯ ನಂತರ ಕಾರಣ ತಿಳಿದುಬರಬೇಕಾಗಿದೆ.
ತುಂಗನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…