“ಸರ್ಕಾರಿ ನೌಕರರಿಗೆ,ಆಶಾ,ಅಂಗನವಾಡಿ ಕಾರ್ಯಕರ್ತೆಯರೆಲ್ಲಾರಿಗೂ ಸನ್ಮಾನಿಸುವ ಮೂಲಕ ಜಿ ಆರ್ ಕೆ ಟ್ರಸ್ಟ್ ರಾಜ್ಯದ ಎಲ್ಲಾ ಸಂಘಟನೆಗಳಿಗೆ ಮಾದರಿಯಾಗಿದೆ.ಪಕ್ಷಾತೀತವಾಗಿ ಈ ಕಾರ್ಯಕ್ರಮ ನಡೆಯುತ್ತದೆ.ಇಂತಹ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಎಲ್ಲಾರು ಸಹಕಾರ ನೀಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿದೆ ” – ಅರ್ ಎ ಚಾಬುಸಾಬ್
“ಜಿಆರ್ ಕೆ ಮೂರ್ತಿ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ನೆನಪಿನಂಗಳದಲ್ಲಿ ನೂರೊಂದು ನೆನಪು ಕಾರ್ಯಕ್ರಮಕ್ಕೆ ನಮ್ಮ ಜಿಲ್ಲೆಯಲ್ಲಿಯೇ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಈ ಕಾರ್ಯಕ್ರಮಕ್ಕೆ ನಮ್ಮ ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗ ಸಂಪೂರ್ಣ ಸಹಕಾರ ನೀಡುತ್ತದೆ” – ಆನಂದ್ ಮೆಣಸೆ, ಅಧ್ಯಕ್ಷರು ಕಸ್ತೂರಿ ಕನ್ನಡ ಸಂಘ
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…