ಅಂಗನವಾಡಿ ಕಾರ್ಯಕರ್ತೆರಿಗೆ ಮತ್ತು ಸಹಾಯಕಿಯರಿಗೆ ಮನೆ ಮತ್ತು ಬಿಪಿಎಲ್ ಕಾರ್ಡ್ ಕಡ್ಡಾಯ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುವುದು : ಹರತಾಳು ಹಾಲಪ್ಪ|Ripponpet
ರಿಪ್ಪನ್ಪೇಟೆ : ಜಗತ್ತನ್ನು ವ್ಯಾಪಿಸಿದ್ದ ಕೊರೋನಾ ಮಹಾಮಾರಿ ರೋಗದ ಸಂದರ್ಭದಲ್ಲಿ ಅಂಗನವಾಡಿ ಆಶಾ ಮತ್ತು ಅರೋಗ್ಯ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಶ್ರಮಿಸಿರುವುದು ಪ್ರಸಂಶನೀಯವಾಗಿದೆ ಅದರೆ ಅವರಿಗೆ ಕನಿಷ್ಟ ವೇತನವಿಲ್ಲದೆ ಪರದಾಡುವ ಸ್ಥಿತಿ ಇದ್ದರೂ ಕರ್ತವ್ಯವನ್ನು ಪ್ರಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ ಇವರಿಗೆ ಇದೇ 19 ರಿಂದ ಅರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ಗಮನಸೆಳೆಯುವುದರೊಂದಿಗೆ ಪರಿಹಾರ ಕಲ್ಪಿಸುವ ಭರವಸೆಯನ್ನು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವ್ಯಕ್ತಪಡಿಸಿದರು. ರಿಪ್ಪನ್ಪೇಟೆಯ ಜ್ಯೋತಿಮಾಂಗಲ್ಯ…
 
                         
                         
                         
                         
                         
                         
                         
                         
                        