Headlines

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಹಿನ್ನಲೆ ವೈಯಕ್ತಿಕ ದ್ವೇಷ, ಹಳೆಯ ಗಲಾಟೆ ವಿಚಾರ ಅಲ್ಲ : NIA ದಾಖಲು ಮಾಡಿರುವ ಪ್ರಥಮ ವರದಿಯಲ್ಲಿ ಅಘಾತಕಾರಿ ಅಂಶ!!!!

ಶಿವಮೊಗ್ಗದಲ್ಲಿ ಇತ್ತೀಚೆಗೆ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳವು ತನ್ನ ಪ್ರಾಥಮಿಕ ವರದಿಯಲ್ಲಿ ಹರ್ಷ ಕೊಲೆ ಹಿಂದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹುನ್ನಾರ ಅಡಗಿತ್ತು. ತನ್ಮೂಲಕ ಕೋಮುಗಲಭೆ ಎಬ್ಬಿಸುವ ಉದ್ದೇಶವಿತ್ತು ಎಂಬ ಆತಂಕಕಾರಿ ಅಂಶ ಬಹಿರಂಗಪಡಿಸಿದೆ. NIA ದಾಖಲು ಮಾಡಿರುವ ಎಫ್‌ಐಆರ್‌ನಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದರ ವಿವರ ಟಿವಿ9 ಗೆ ಲಭ್ಯವಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಸಮಾಜಯದಲ್ಲಿ ಭಯ ಹುಟ್ಟಿಸುವ…

Read More

“ಸ್ವಧರ್ಮದಲ್ಲಿ ನಿಷ್ಠೆ, ಪರ ಧರ್ಮದಲ್ಲಿ ಸಹಿಷ್ಣುತಾ “: ಭಾವವನ್ನು ಹೊಂದಿರುವ ದೇಶ ನಮ್ಮದು : ಮಳಲಿ ಶ್ರೀ

 ರಿಪ್ಪನ್ ಪೇಟೆ : ನಮ್ಮ ದೇಶವು ಅನೇಕ ಧರ್ಮಗಳ ಮಹಾಸಾಗರ ವಾಗಿದ್ದು ಅನೇಕತೆಯಲ್ಲಿ ಏಕತೆಯನ್ನು ಹೊಂದಿ ಸ್ವಧರ್ಮದಲ್ಲಿ ನಿಷ್ಠೆ ಪರಧರ್ಮ ದಲ್ಲಿ ಸಹಿಷ್ಣುತಾ ಭಾವವನ್ನು ಹೊಂದಿರುವ ದೇಶವಾಗಿದೆ ಎಂದು ಮಳಲಿ ಮಠದ  ಶ್ರೀ ಡಾ.  ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  ರಿಪ್ಪನ್ ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಇಂದು ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಹೊಸವರ್ಷದ ಧ್ವಜಾರೋಹಣದ  ಯುಗಾದಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ  ಸ್ವಾಮೀಜಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.  ವಿಶ್ವದ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಭಾರತವು…

Read More

ಕಾಗೋಡು ಪುತ್ರಿ ರಾಜನಂದಿನಿ ಸಿಡಿಸಿದ ಹೊಸ ಬಾಂಬ್ : ಜಿಕೆಬಿ ಗೆ ಟಿಕೆಟ್ ತಪ್ಪಿಸಲು ಉರುಳಿಸಿದ ಹೊಸ ಅಸ್ತ್ರವೇ ????

ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದೆ  ಪ್ರಬಲ ಆಕಾಂಕ್ಷಿಗಳು ಕೂಡ ತಮಗೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಜನ ಇದ್ದಾರೆ. ಸಾಗರದಿಂದಲೂ ಹಲವಾರು ಆಕಾಂಕ್ಷಿಗಳು ಕಾಂಗ್ರೆಸ್ ನಿಂದ ಟಿಕೆಟ್ ಪಡೆದುಕೊಳ್ಳಲು ಜೋರು ತಯಾರಿ ಕೂಡಾ  ನಡೆಸುತ್ತಿದ್ದಾರೆ. ಆದರೆ ಇವತ್ತು ಸಾಗರದಲ್ಲಿ  ಮಾತನಾಡಿದ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾಗೋಡು ತಿಮ್ಮಪ್ಪನವರು ಸ್ಪರ್ಧಿಸಲಿದ್ದಾರೆ ಅವರಿಗೆ ಟಿಕೆಟ್ ಸಿಗಲಿದೆ ಹಾಗೂ ಅವರು ಇನ್ನೂ ಜನಸೇವೆ ಮಾಡುವ…

Read More

ಬಡಮಕ್ಕಳ ಶಿಕ್ಷಣದಿಂದ ಸಮಾಜ ಸುಶಿಕ್ಷಿತ : ಕೋಣಂದೂರು ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ರಿಪ್ಪನ್‌ಪೇಟೆ: ಬಡಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಎಂಬ ಕಲ್ಪನೆಯಲ್ಲಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೊಂದಿದ್ದರು ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಿದ್ಧಗಂಗಾ ಶ್ರೀಗಳ ಭಕ್ತವೃಂದದವತಿಯಿಂದ ಇಂದು ಶ್ರೀ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಆರ್ಥಿಕ ಸಬಲರಲ್ಲದ ಗ್ರಾಮೀಣ ಭಾಗದ  ಮಕ್ಕಳಿಗೆ ಶಿಕ್ಷಣ ದುರ್ಲಬವಾಗಿದ್ದ ಸಂದರ್ಭದಲ್ಲಿ ಸ್ವಾಮೀಜಗೆ ಶ್ರೀಮಠದಲ್ಲಿ ವಿದ್ಯಾ ಕೇಂದ್ರವನ್ನು ತೆರೆದು ತನ್ಮೂಲಕ, ಅನ್ನ, ಅಕ್ಷರ…

Read More

ಹೊಸನಗರದಲ್ಲಿ ವೀರಶೈವ ಸಮಾಜಕ್ಕೆ ಜಾಗ ಮಂಜೂರು ಮಾಡುವಂತೆ ಒತ್ತಾಯಿಸಿ ವೀರಶೈವ-ಲಿಂಗಾಯಿತ ಪರಿಷತ್ ನಿಂದ ತಹಶೀಲ್ದಾರರಿಗೆ ಮನವಿ:

ಹೊಸನಗರ : ತಾಲೂಕು ವೀರಶೈವ-ಲಿಂಗಾಯಿತ ಪರಿಷತ್ ನಿಂದ ಹೊಸನಗರ ವೀರಶೈವ ಸಮಾಜಕ್ಕೆ ಹೊಸನಗರದಲ್ಲಿ  ಜಾಗವನ್ನು ಮಂಜೂರು ಮಾಡಿ ಕೊಡಬೇಕೆಂದು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು. ತಾಲೂಕ್ ವ್ಯಾಪ್ತಿಯಲ್ಲಿ ವೀರಶೈವ ಸಮಾಜಕ್ಕೆ ಜಾಗವನ್ನು ಮಂಜೂರು ಮಾಡುವುದರ ಮೂಲಕ ಸಮಾಜದ ಬೆಳವಣಿಗೆಗೆ ಅನುಕೂಲ ಮಾಡಿಕೊಡಬೇಕೆಂದು ತಾಲೂಕ್ ವೀರಶೈವ-ಲಿಂಗಾಯಿತ ಪರಿಷತ್ ನ ಅಧ್ಯಕ್ಷರಾದ ಮೆಣಸೆ ಆನಂದ್ ರವರ ನೇತೃತ್ವದಲ್ಲಿ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ ರವರಿಗೆ ಮನವಿ ಸಲ್ಲಿಸಿದರು ಈ ಸಂಧರ್ಭದಲ್ಲಿ ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್…

Read More

ಶಾಲೆಗಳಲ್ಲಿನ ಬಿಸಿಯೂಟ ಕಾರ್ಯಕ್ರಮಕ್ಕೆ ಡಾ| ಶಿವಕುಮಾರ ಸ್ವಾಮೀಜಿ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ತುಮಕೂರಿನ  ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ನಡೆದ ಶಿವಕುಮಾರ ಸ್ವಾಮೀಜಿ ಅವರ   115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ. ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ. ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ…

Read More

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದವರಿಂದ ಹಲ್ಲೆ: ಪ್ರಕರಣ ದಾಖಲು

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದ ಸದಸ್ಯರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಧಾರ್ಮಿಕ ವಿಭಜನೆ ಬಿಕ್ಕಟ್ಟು ದಿನಕಳೆದಂತೆ ಹೆಚ್ಚಾಗುತ್ತಿದೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಭಹಿಷ್ಕಾರ, ಹಲಾಲ್ ಕಟ್-ಜಟ್ಕಾ ಕಟ್ ವಿವಾದಗಳು ಒಂದಾದ ಮೇಲೊಂದರಂತೆ ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿವೆ. ಇದರ ಬೆನ್ನಲ್ಲೆ ಹಲಾಲ್ ಮಾಂಸ ಮಾರಾಟಗಾರನ ಮೇಲೆ ಹಲ್ಲೆ ಮಾಡಿರುವುದು ಹಿಂಸಾಚಾರವನ್ನು ಭುಗಿಲೇಳಲಿದೆ. ಇದಕ್ಕೆ ಬಿಜೆಪಿ ಪ್ರಚೋದನೆ ನೀಡುತ್ತಿದೆ ಎನ್ನುವ ಆರೋಪಗಳನ್ನು ವಿಪಕ್ಷಗಳು ಮಾಡುತ್ತಿವೆ. ಹೀಗಾಗಿ ರಾಜ್ಯದಲ್ಲಿ ಧಾರ್ಮಿಕ…

Read More

ಹರ್ಷ ಹತ್ಯೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ಆರೋಪ, ಸಚಿವ ಈಶ್ವರಪ್ಪ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

 ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ…

Read More

ಎಸಿಬಿ ಬಲೆಗೆ ಬಿದ್ದ ಪಿಡಿಒ ವಿರುದ್ದ ದೂರು ಕೊಟ್ಟ ವ್ಯಕ್ತಿಗೆ ಬೆದರಿಕೆ ಹಾಕಿದ ಗ್ರಾಪಂ ಸದಸ್ಯ

ಹೊಸನಗರ  ತಾಲೂಕಿನ ಕೋಡೂರಿನ ಕುಸಗುಂಡಿಯ ಸಿದ್ದಗಿರಿ ನಿವಾಸಿ ಸತೀಶ್ ರವರ ಬಳಿ ಎಂ ಗುಡ್ಡೆಕೊಪ್ಪದ ಪಿಡಿಒ ಮುರುಗೇಶ್ 30 ಸಾವಿರ ರೂ ಲಂಚ ಪಡೆಯುವಾಗ ಎಸಿಬಿ ಬಲೆಗೆ‌ಬಿದ್ದಿದರು. ಸತೀಶ್ ರವರು ತಮ್ಮ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗಕ್ಕೆ ಪ್ಲಾನ್ ಅಪ್ರೂವಲ್, ಮುಟೇಷನ್ ಮತ್ತು‌ 9  ಮತ್ತು 11 ಅರ್ಜಿ ಅನುಮತಿ ಮಾಡಿಕೊಡಲು ಎಂ.ಗುಡ್ಡೇಕೊಪ್ಪಕ್ಕೆ ಅರ್ಜಿ ಸಲ್ಲಿಸಿದ್ದರು. ಸತೀಶ್ ಕೆಲಸಕ್ಕೆ ಪಿಡಿಒ ಮುರುಗೇಶ್ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಈ ಸಂಬಂಧ ಎಸಿಬಿ ಮೊರೆ…

Read More

ಪರೀಕ್ಷಾ ಶುಲ್ಕ ಕಡಿತಗೊಳಿಸುವಂತೆ ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ :

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪದವಿಯ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಪರೀಕ್ಷ ಶುಲ್ಕ ಕಟ್ಟಲು ಸೂಚಿಸಿರುವ ಹಿನ್ನೆಲೆಯಲ್ಲಿ ಪರೀಕ್ಷ ವಿಭಾಗದ ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಪ್ರತಿಭಟನೆಗೆ ಇಳಿದಿದ್ದಾರೆ. ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಹಿಂದಿನ ಸೆಮಿಸ್ಟರ್ ನಲ್ಲಿ ಸಂಪೂರ್ಣ ಪರೀಕ್ಷಾ ಶುಲ್ಕ ಪಾವತಿಸಿದ್ದು ಕೋವಿಡ್  ಕಾರಣ ಪರೀಕ್ಷೆ ನಡೆದಿರುವುದಿಲ್ಲ, ಕೇವಲ ಅಂಕ ಪಟ್ಟಿಯನ್ನು ಮಾತ್ರ ನಿಂತಿರುತ್ತಾರೆ ಈ ಕಾರಣದಿಂದ ಈ ಬಾರಿ ಪರೀಕ್ಷಾ ಶುಲ್ಕದ ಬಾಕಿಯನ್ನು ಕಳೆದ ಬಾರಿ ಕಟ್ಟಿರುವ ಶುಲ್ಕಕ್ಕೆ ಜಮಾ ಮಾಡಿಕೊಂಡು ವಿದ್ಯಾರ್ಥಿಗಳ…

Read More