ಹರತಾಳು ಹಾಲಪ್ಪ ಓರ್ವ ಗೂಂಡಾ ಹಾಗೂ ದುಷ್ಟ ಶಾಸಕ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರ ; ಹಲ್ಲೆ ಎನ್ನುವುದು ನಡೆಯಬಾರದು. ಅದು ಸಹ ಶಾಸಕರ ಸಮ್ಮುಖದಲ್ಲಿ ನಡೆದಂತಹ ಹಲ್ಲೆಗಳು ಖಂಡಿಸಬೇಕಾಗಿದೆ. ಇತ್ತಿಚೆಗೆ ಸಾಗರದ ಪ್ರತಿಷ್ಟಿತ ವಿದ್ಯಾ ಸಂಸ್ಥೆಗಳ ಜನಕವಾಗಿರುವ ಮಲೆನಾಡು ಅಭಿವೃದ್ಧಿ ಪ್ರತಿಷ್ಟಾನದ ಸರ್ವ ಸದಸ್ಯರ ಸಭೆಯಲ್ಲಿ ನಡೆದ ಶಾಸಕರು ಮತ್ತು ಬೆಂಬಲಿಗರು ಮಾಡಿದ ಹಲ್ಲೆ ಮಾನವ ಸಮಾಜ ತಲೆ ತಗ್ಗಿಸುವಂತದ್ದು ಎಂದು ಮಾಜಿ ಸಾಗರ ಕ್ಷೇತ್ರ ಶಾಸಕ ಮತ್ತು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಸಕರನ್ನು ಆಹ್ವಾನ ಮಾಡಿದ್ದರು ಅದಕ್ಕೆ ಅವರು ಅರ್ಹರಾದರೂ…