Headlines

ಮಹಿಳೆ ಇಂದು ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ : ಕೆಪಿಸಿಸಿ ವಕ್ತಾರೆ ಪ್ರಪುಲ್ಲಾ ಮಧುಕರ್

ಹೊಸನಗರ :- ಮಹಿಳೆ ಎಂದಿಗೂ ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ, ಸಮಾಜದಲ್ಲಿ ಅವಳಿಗೂ ಸಹಾ ಪುರುಷ ಸಮಾನತೆ ಹಕ್ಕನ್ನು ನೀಡಲು ಹಲವಾರು ವರ್ಷಗಳಿಂದ ಹೋರಾಟ ನಡೆಸಿದ ಪರಿಣಾಮವಾಗಿ ಇಂದು ಪುರುಷ ಸಮಾನಾರ್ತಕ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ  ಎಂದು ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕೆ.ಪಿ.ಸಿ.ಸಿ ವಕ್ತಾರೆ ಪ್ರಪುಲ್ಲಾ ಮಧುಕರ್ ರವರು ಅಭಿಪ್ರಾಯ ಪಟ್ಟರು.  ಇಂದು ಪಟ್ಟಣದ ಕಾಂಗ್ರೇಸ್ ಕಚೇರಿಯಲ್ಲಿ ಡಿಜಿಟಲ್ ಮಹಿಳಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ನಂತರ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ …

Read More

ಹಿಜಾಬ್ ವಿಚಾರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್‌ಗೆ ಜೀವ ಬೆದರಿಕೆ ಹಾಕಿದ್ದು ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಪ್ರೊಫ಼ೈಲ್ ಸೃಷ್ಟಿಸಿದ್ದ ಶ್ರೀಕಾಂತ್ : ಆರೋಪಿಯ ಬಂಧನ

ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ…

Read More

ಹೊಸನಗರ ಮತ್ತು ರಿಪ್ಪನ್ ಪೇಟೆಯಲ್ಲಿ ಭಗತ್ ಸಿಂಗ್,ಸುಖದೇವ್,ರಾಜಗುರು ಅವರ ಹುತಾತ್ಮ ದಿನಾಚರಣೆ :

ಇಂದು ಮಾರ್ಚ್ 23. 1931ರ ಇದೇ ದಿನದಂದು ಭಾರತ ದೇಶದ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ಕೊರಳಿಗೆ ಹಾಕಿದ್ದ ಉರುಳನ್ನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ ತ್ಯಾಗ ಮತ್ತು ಬಲಿದಾನದ ದಿನ. ಈ ಬಲಿದಾನ್ ದಿವಸ್ ಅಂಗವಾಗಿ ಹೊಸನಗರದಲ್ಲಿ ಎಬಿವಿಪಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ಗಣಪತಿ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೂ ಪಂಜಿನ ಮೆರವಣಿಗೆ ಮೂಲಕ ಎಬಿವಿಪಿ ತಾಲೂಕ್ ಅಧ್ಯಕ್ಷರು ಹಾಗೂ ಸದಸ್ಯರು ದೇಶದ…

Read More

ರಿಪ್ಪನ್‌ಪೇಟೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಮಾರಾಟ : ಆಟೋ ಸಮೇತ ಅಕ್ಕಿ ಹಿಡಿದ ಸಾರ್ವಜನಿಕರು

ರಿಪ್ಪನ್ ಪೇಟೆ : ಇಲ್ಲಿನ ಹಾಸ್ಟೆಲ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಕ್ರಮವಾಗಿ ಬಡವರಿಗೆ ನೀಡಬೇಕಾಗಿದ್ದ ಸರ್ಕಾರದ ಉಚಿತ ಪಡಿತರ ಸುಮಾರು ಏಳು ಕ್ವಿಂಟಾಲ್ 50 ಕೆಜಿ ಅಕ್ಕಿಯನ್ನು ಕದ್ದು ಆಟೋದಲ್ಲಿ ಅಕ್ರಮವಾಗಿ ಸಾಗಿಸುವಾಗ ಸಾರ್ವಜನಿಕರು ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನ ಆವರಣದಲ್ಲಿ ತಡೆಹಿಡಿದು ನಿಲ್ಲಿಸಿದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಖಾಸಗಿ ಆಟೋ ಗೆ 25 ಕೆಜಿ ಪ್ರಮಾಣದಲ್ಲಿ 30 ಚೀಲ ಪಡಿತರ ಅಕ್ಕಿಯನ್ನು ತುಂಬುತ್ತಿರುವುದನ್ನು ಗಮನಿಸಿದ ವಿನಾಯಕ ನಗರದ…

Read More

ಸಮಾಜದ ಮಹಿಳಾ ವರ್ಗಕ್ಕೆ ಸ್ಪೂರ್ತಿಯ ಚಿಲುಮೆಯಾಗಿರುವ ಹೊಸನಗರದ ಸೀಮಾ ಕಿರಣ್ ತೆಂಡೂಲ್ಕರ್ :

ಹೊಸನಗರ, ತಾಲ್ಲೂಕಿನ ಕೊಡಚಾದ್ರಿ ಜೆಸಿಐ ಸಂಸ್ಥೆಯ ನೂತನ ಅಧ್ಯಕ್ಷೆ ಸೀಮಾ ಶರಾವ್ ರವರ ಸಮಾಜ ಮುಖಿ ಕೆಲಸಗಳಿಗೆ ಸಾರ್ವಜನಿಕರ ಗಮನ ಸೆಳೆದಿದೆಯಲ್ಲದೇ ತಾಲ್ಲೂಕಿನ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಸಂಘ ಸಂಸ್ಥೆಗಳು  ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನ ಮಾಡಲಾಗಿದೆ. ಸೀಮಾ ಕಿರಣ್ ತೆಂಡೂಲ್ಕರ್ ರವರು ಹಲವು ವರ್ಷಗಳಿಂದ ಸದಸ್ಯರಾಗಿದ್ದ ಹೊಸನಗರದ ಕೊಡಚಾದ್ರಿ ಜೆಸಿಐ ಸಂಸ್ಥೆಯಲ್ಲಿ ಅಧ್ಯಕ್ಷೆಯಾಗಿ ಮೂರೇ ತಿಂಗಳಲ್ಲಿ ಸಾಮಾಜಿಕ ಕಳಕಳಿಯನ್ನು ಹೊತ್ತು ಅನೇಕ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅತ್ಯುತ್ತಮ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹೊಸನಗರ…

Read More

ಆನಂದಪುರ ಸಮೀಪ ಭೀಕರ ಕಾರು ಅಪಘಾತ : ಓರ್ವ ಸಾವು,ನಾಲ್ವರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚನ್ನಕೊಪ್ಪ ಗ್ರಾಮದಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆದು ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಕಾರು ಎದುರು ಭಾಗದಲ್ಲಿ ಯಾವುದೋ ಗಾಡಿ ಬಂದಿರುವ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ರಸ್ತೆಯಿಂದ ಹತ್ತು ಅಡಿ ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ 65…

Read More

ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿ !!!

ಸಾಗರ ತಾಲೂಕಿನ ಬ್ರಾಹ್ಮಣ ಮಂಚಾಲೆ ಬಳಿ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಬ್ರಾಹ್ಮಣ ಮಂಚಾಲೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಬಸ್ಸಿನಿಂದ ಇಳಿದು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 35 ಗ್ರಾಂ ಬಂಗಾರದ ಮಾಂಗಲ್ಯ ಸರ ಹಾಗೂ ಒಂದು ಸರ ಕಿತ್ತುಕೊಂಡು ಶಿಕ್ಷಕಿಯನ್ನು ತಳ್ಳಿ ಪರಾರಿಯಾಗಿದ್ದಾನೆ.  ಇದರಿಂದಾಗಿ ಪ್ರಭಾವತಿಯವರ ತಲೆ ಭಾಗದಲ್ಲಿ ತೀವ್ರ…

Read More

ರಿಪ್ಪನ್ ಪೇಟೆ ಸುತ್ತಮುತ್ತ ತಪ್ಪದ ಕಾಡಾನೆ ಉಪಟಳ : ಮತ್ತೆ ಮತ್ತೆ ದಾಳಿ ಮಾಡಿ ರೈತರನ್ನು ಕಂಗೆಡಿಸಿರುವ ಕಾಡಾನೆಗಳು

ರಿಪ್ಪನ್‌ಪೇಟೆ: ಕಳೆದ ಕೆಲವು ತಿಂಗಳುಗಳಿಂದ ಹೆದ್ದಾರಿಪುರ, ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲಭಾಗದಲ್ಲಿ ತೋಟಗಳಿಗೆ ದಾಳಿಯಿಟ್ಟು ಜನರಿಗೆ ನಿದ್ರೆಗೆಡಿಸಿದ್ದ ಕಾಡಾನೆಗಳು ಈಗ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ ಉಪಟಳ ನೀಡುತ್ತಿವೆ.  ಸೋಮವಾರ ರಾತ್ರಿ ನರ‍್ಲಿಗೆಯ ರೈತರೊಬ್ಬರ ಬಾಳೆ ತೋಟದಲ್ಲಿ ಪ್ರತ್ಯಕ್ಷವಾದ ಕಾಡಾನೆ ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದ ವಾಹನದತ್ತ ಕಾಡಾನೆ ಧಾವಿಸಿದ್ದು, ಸಿಬ್ಬಂದಿಗಳು ಬೆದರು ಗುಂಡುಗಳನ್ನು ಹಾರಿಸುವ  ಮೂಲಕ ಆನೆಯನ್ನು ಓಡಿಸಿದ್ದಾರೆ. ಬೆದರಿಸಿರುವ ಕಾರಣದಿಂದ ಮುಂದೆ ಸಾಗಿ ಚಾಣಬೈಲು ಗ್ರಾಮದ ದಿನೇಶ್‌ರವರ ತೋಟಕ್ಕೆ…

Read More

ಕೆರೆಯಲ್ಲಿ ಮುಳುಗಿ ಯುವಕ ಸಾವು :

ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ಇಂದು ನಡೆದಿದೆ. ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂಧನ (23) ಮೃತ ದುರ್ಧೈವಿ. ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂಧನ್ ನೀರಿನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ…

Read More

ಶಾಸಕ ಹರತಾಳು ಹಾಲಪ್ಪ ವರ್ಚಸ್ಸಿಗೆ ಧಕ್ಕೆ ತರಲು ಕಾಂಗ್ರೆಸ್ ಷಡ್ಯಂತ್ರ : ರಾಜೇಂದ್ರ ಆವಿನಹಳ್ಳಿ

ಸಾಗರ: ಎಲ್‌ಬಿ ಕಾಲೇಜಿನ ಆವರಣದಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ೫೬ನೇ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಗೂ ಶಾಸಕ ಹಾಲಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಲೇಜಿಗೆ ಜಮೀನು ನೀಡಿದ ಕುಟುಂಬದ ಎಚ್.ಎಂ.ಬಸವರಾಜ್‌ಗೌಡ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾನದ ಉಪಾಧ್ಯಕ್ಷರಾಗಿದ್ದ ಶ್ರೀಪಾದ ಹೆಗಡೆ ನಿಸ್ರಾಣಿ ನಡೆಸುತ್ತಿದ್ದ ಆಡಳಿತ ವಿರೋಧಿ ನಿಲುವಿನ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ನನ್ನನ್ನು ಪ್ರತಿಷ್ಠಾನದ ಸದಸ್ಯತ್ವದಿಂದಲೇ ವಜಾ ಮಾಡಲಾಗಿತ್ತು ಎಂದರು. ಸರ್ವಸದಸ್ಯರ ಸಭೆ ನಡೆಯುತ್ತಿದ್ದ ಮಾ. 17ರಂದು ಬೆಳಿಗ್ಗೆ ನಾನು…

Read More
Exit mobile version