ಶಿವಮೊಗ್ಗದಲ್ಲಿ ನಿನ್ನೆ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ :
ಶಿವಮೊಗ್ಗದಲ್ಲಿ ನಿನ್ನೆ ಸಂಜೆ ಪದ್ಮ ಚಲನಚಿತ್ರದ ಮಂದಿರದ ಬಳಿ ವಾಕಿಂಗ್ ಹೋಗಿದ್ದ ವೆಂಕಟೇಶ್ ಎಂಬುವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಇಬ್ಬರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು ಓರ್ವನ ಭೇಟೆಗೆ ಬಲೆ ಬೀಸಿದ್ದಾರೆ. ನಿನ್ನೆ ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿ ವೆಂಕಟೇಶ್ ಎಂಬುವರು ತಮ್ಮ ನಾಯಿಯನ್ನು ಹಿಡಿದುಕೊಂಡು ವಾಕಿಂಗ್ ಗೆ ಹೋಗಿ ವಾಪಾಸ್ ಮನೆಗೆ ಹಿಂದಿರುಗುವಾಗ ವಿದ್ಯಾನಿಕೇತನ ಶಾಲೆಯ ಹತ್ತಿರ ಅವರಿಗೆ ಕಲ್ಲಿನಿಂದ…