Headlines

ಬೆಳೆಯುವ ಮಕ್ಕಳಲ್ಲಿ ಸಂಸ್ಕಾರ ಅರಳಬೇಕು: ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಒಂದು ಶಾಲೆ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುತ್ತದೆ. ಆ ಶಾಲೆಯಿಂದ ಮಕ್ಕಳ ಮನಸ್ಸಿನಲ್ಲಿ ಸಂಸ್ಕಾರ ಅರಳುವಂತಾಗಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಹೆದ್ದಾರಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ 25 ಲಕ್ಷ ರೂ ವೆಚ್ಚದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ ಶಾಲೆಗಳು ದೇವಸ್ಥಾನಕ್ಕೆ ಸಮ. ದೇವಸ್ಥಾನಕ್ಕೆ ಕೊಡುವುದನ್ನು ಶಾಲೆಗಳಿಗೆ ಕೊಟ್ಟರೆ ಅಂತಹ ದಾನಿಗಳಿಗೆ ಹತ್ತು ಪಟ್ಟು ಹೆಚ್ಚು ಪುಣ್ಯಪ್ರಾಪ್ತಿಯಾಗುತ್ತದೆ. ಭಾಷಣದಿಂದ ಸಮಾಜ ಪರಿವರ್ತನೆಯಾಗವುದಿಲ್ಲ. ಅಧ್ಯಾಪಕರ ಪ್ರಮಾಣಿಕ ಪ್ರಯತ್ನದಿಂದ ಇಲ್ಲಿನ ಹಣತೆಗಳನ್ನು ದೇಶ ಬೆಳಗಲು ಪ್ರೇರೇಪಿಸಬಹುದು…

Read More

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜಿಲ್ಲಾ ಕಾಂಗ್ರೆಸ್ ನಾಯಕರುಗಳು: ಇಂತಹ ನೀಚ ಕೃತ್ಯಗಳನ್ನು ಎಸಗುವವರನ್ನು ಮರಣದಂಡನೆಗೆ ಗುರಿಪಡಿಸಿ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು !!!

ಇತ್ತೀಚೆಗೆ  ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ ಮನೆಗೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಹರ್ಷ ರವರ ಕುಟುಂಬಕ್ಕೆ ಸಾಂತ್ವನ ಹೇಳಿದರು  ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಕೊಲೆ ಮಾಡುವಂತಹ ವ್ಯಕ್ತಿಗಳು ಯಾವುದೇ ಜಾತಿ ಧರ್ಮದವರಾಗಿರಲಿ  ಅಂಥವರಿಗೆ ಶಿಕ್ಷೆಯನ್ನು ನೀಡಬೇಕು. ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದೆ.ಅವರ ಅಕ್ಕ ಹಾಗೂ ತಂಗಿ ಮತ್ತು ತಾಯಿಯ ನೋವು ನಿಜಕ್ಕೂ ಮನ ಕಲಕುವಂತಿದೆ.ಇಂತಹ ಘಟನೆಗಳು ಮರುಕಳಿಸಬಾರದು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ವಹಿಸಬೇಕು. ಇಂತಹ ಕೆಟ್ಟ…

Read More

ಇದೇ ತಿಂಗಳ 27ರಂದು ಅದ್ದೂರಿಯಾಗಿ “ಕೆಳದಿ ರಾಣಿ ಚೆನ್ನಮ್ಮ ಉತ್ಸವ” : ಶಾಸಕ ಹರತಾಳು ಹಾಲಪ್ಪ

ಸಾಗರ : ಈ ತಿಂಗಳ 27ರಂದು ಕೆಳದಿ ರಾಣಿ ಚೆನ್ನಮ್ಮ ಉತ್ಸವವನ್ನು ಅದ್ದೂರಿಯಾಗಿ ಆಚರಿಸುವ ವಿಚಾರವಾಗಿ ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನೆಡೆಸಿದರು. ಸದರಿ ಕಾರ್ಯಕ್ರಮ ನಡೆಸಲು ಕೈಗೊಳ್ಳಬೇಕಾದ ರೂಪುರೇಷಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಂತರ ಸುದ್ದಿಗೋಷ್ಟಿ ನಡೆಸಿದ ಶಾಸಕರು “ಕೆಳದಿ ರಾಣಿ ಚೆನ್ನಮ್ಮ ಉತ್ಸವ” ವನ್ನು ಪ್ರತಿ ವರ್ಷ ಕನ್ನಡ ಮತ್ತು ಸಂಸ್ಕೃತಿ  ಇಲಾಖೆಯಿಂದ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು 25 ಲಕ್ಷ ರೂ ಅನುದಾನ ಮಂಜೂರಾತಿಯಾದ ಬಗ್ಗೆ ಮಾಹಿತಿ ನೀಡಿದ…

Read More

ಹರ್ಷನ ಕೊಲೆ ಆರೋಪಿಗಳಿಗಳಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು : ಹರತಾಳು ಹಾಲಪ್ಪ

ಶಿವಮೊಗ್ಗ : ಹರ್ಷನ ಸಾವು ವ್ಯರ್ಥವಾಗಲು ಬಿಡುವುದಿಲ್ಲ ಹಾಗೆಯೇ ಈ ತರಹದ ಕೃತ್ಯಗಳನ್ನು ಎಸಗುವವರಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು ನೇರವಾಗಿ ಇತ್ತೀಚೆಗೆ ದುಷ್ಕರ್ಮಿಗಳ ಕುಕೃತ್ಯದಿಂದ ಹುತಾತ್ಮರಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ ರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ಪೊಲೀಸರು…

Read More

ಶಿವಮೊಗ್ಗ ಜಿಲ್ಲೆ ಎಸ್ಪಿ ವರ್ಗಾವಣೆ ಸುದ್ದಿ ಕೇವಲ ಊಹಾಪೋಹ : ಗೃಹ ಸಚಿವ ಆರಗ ಜ್ಞಾನೇಂದ್ರ

ಜಿಲ್ಲೆಯ ಧಕ್ಷ ರಕ್ಷಣಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀ ಪ್ರಸಾದ್ ವಿರುದ್ಧ ಹಬ್ಬಿರುವ ಊಹಾಪೂಹಗಳಿಗೆ ಬ್ರೇಕ್ ಬಿದ್ದಿದೆ. ಹಿಂದೂ ಯುವಕ ಹರ್ಷನ ಕಗ್ಗೊಲೆಯಲ್ಲಿ ನಡೆದ‌ ಗಲಭೆ‌ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ನಗರ ಪೊಲೀಸ್ ಠಾಣೆಯ ಆಡಿಟಿಂಗ್ ವರದಿಗಳನ್ನ ಕೇಳಿರುವ ಹಿನ್ನಲೆಯಲ್ಲಿ ಎಸ್ಪಿ ತಲೆದಂಡವಾಗಲಿದೆ ಎಂಬ‌ ವದಂತಿಗೆ ಖುದ್ದು ಗೃಹಸಚಿವರೇ  ಅಲ್ಲಗೆಳೆದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಠಾಣೆಗಳಲ್ಲಿ ಆಡಿಟಿಂಗ್ ವರದಿ ಕೇಳಿರುವುದು ಹರ್ಷನ ಕೊಲೆಯನ್ನ ಒಂದು ಗ್ಯಾಂಗ್ ನಡೆಸಿದೆ. ಶಿವಮೊಗ್ಗ ಎಂದರೆ ರೌಡಿಗಳ ಬ್ರೀಡಿಂಗ್…

Read More

ಕಳೆದ ಐದು ತಿಂಗಳುಗಳಿಂದ ಪಡಿತರ ವ್ಯವಸ್ಥೆಯಲ್ಲಿ ಸೀಮೆ ಎಣ್ಣೆ ಇಲ್ಲ : ಜಾಣ ಕುರುಡು ಪ್ರದರ್ಶಿಸುತ್ತಿರುವ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು

ರಿಪ್ಪನ್ ಪೇಟೆ: ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಸೀಮೆ ಎಣ್ಣೆಯನ್ನು ಸರ್ಕಾರ ಅಕ್ಟೋಬರ್ ತಿಂಗಳಿನಿಂದ ಸ್ಥಗಿತಗೊಳಿಸಿದ್ದು, ಗ್ರಾಮೀಣ ಜನತೆ ಬೆಳಕಿಗೆ, ಸಣ್ಣ ಕೃಷಿಕರು ತೋಟಕ್ಕೆ ನೀರು ಹಾಯಿಸಲು ಪರದಾಡುವಂತಾಗಿದೆ. ನಮ್ಮ ಹೊಸನಗರ ತಾಲೂಕು ಮಲೆನಾಡ ಪ್ರದೇಶವಾಗಿರುವುದರಿಂದ ಪಡಿತರ ಚೀಟಿದಾರರಿಗೆ ಅತ್ಯವಶ್ಯಕವಾಗಿ ಬೇಕಾಗಿರುವ ಸೀಮೆ ಎಣ್ಣೆ ವಿತರಣೆಯನ್ನು ಕಳೆದ ನಾಲ್ಕೈದು ತಿಂಗಳುಗಳಿಂದ ಸರ್ಕಾರ ನಿಲ್ಲಿಸಿದೆ. ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಬೇಕಾಗಿರುವ ಜನಪ್ರತಿನಿಧಿಗಳು ಹಾಗೂ ಸೋಕಾಲ್ಡ್ ಹೋರಾಟಗಾರರು ಬಾಯಿಗೆ ಬೆರಳಿಟ್ಟುಕೊಂಡು ಕುಳಿತಿದ್ದಾರೆಯೇ ಹೊರತು ಪ್ರಶ್ನೆ ಮಾಡುವ ಗೋಜಿಗೆ ಹೋಗಿಲ್ಲ. ಸೀಮೆಎಣ್ಣೆ ಬಹು…

Read More

ಹೊಸನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ನಿಧಿ ಸಂಗ್ರಹಣೆಗಾಗಿ ಮೆರವಣಿಗೆ :

ಹೊಸನಗರ ಪಟ್ಟಣದ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ, ಭಾನುವಾರ ಶಿವಮೊಗ್ಗದಲ್ಲಿ ಕಿಡಿಗೇಡಿಗಳಿಂದ ಕೊಲೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬಕ್ಕಾಗಿ ಪಟ್ಟಣದಲ್ಲಿ ಮೆರವಣಿಗೆ ಮಾಡಿ ಪ್ರಮುಖ ಅಂಗಡಿ, ಹೋಟೆಲ್ ಗಳಲ್ಲಿ ನಿಧಿ ಸಂಗ್ರಹಣೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಅಂಬೈಡ್ಕರ್ ನಿಗಮದ ನಿರ್ದೇಶಕ ಎನ್.ಆರ್ ದೇವಾನಂದ್,ಬಿ.ಜೆ.ಪಿ.ಮುಖಂಡರು ಸೇರಿದಂತೆ, ವಿಶ್ವ ಹಿಂದೂ ಪರಿಷತ್ತ್ ಮತ್ತು ಭಜರಂಗದಳದ ಕಾರ್ಯಕರ್ತರು ಭಾಗವಹಿಸಿದ್ದರು. ವರದಿ : ಫುಷ್ಪಾ ಜಾಧವ್

Read More

ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿ 10 ಲಕ್ಷ ರೂ. ಚೆಕ್ ನೀಡಿದ ಬಿಜೆಪಿ ನಾಯಕರು :

ಶಿವಮೊಗ್ಗ ನಗರದಲ್ಲಿ ಭಾನುವಾರ (ಫೆ.20ರಂದು) ಬರ್ಬರವಾಗಿ ಹತ್ಯೆಯಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​​, ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ವತಿಯಿಂದ10 ಲಕ್ಷ ರೂ. ಚೆಕ್​ಅನ್ನು ಹರ್ಷ ಪೋಷಕರಿಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಹರ್ಷ ಕಗ್ಗೊಲೆ ಆಗುತ್ತೆ ಅಂತ ಕಲ್ಪನೆಯೂ ಇರಲಿಲ್ಲ. ಸರ್ಕಾರ ಯಾರು ಗೂಂಡಾಗಳಿದ್ದಾರೆ ಅವರನ್ನ ಬಂಧನ ಮಾಡಿದೆ….

Read More

ಸಹಜ ಸ್ಥಿತಿಯತ್ತ ಶಿವಮೊಗ್ಗ : 7 ಡ್ರೋಣ್ ಕ್ಯಾಮೆರಾ ಬಳಕೆ,ಬಿಗಿ ಪೊಲೀಸ್ ಭದ್ರತೆ :

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ.ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ. ಆದರೂ ಕೂಡ ಕರ್ಫ್ಯೂವನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿದ್ದು ಪೊಲೀಸ್ ಬಿಗಿಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕರ್ಫ್ಯೂ ವಿಧಿಸಿದ್ದರಿಂದ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟುಗಳುಸ್ಥಗಿತಗೊಂಡಿದ್ದವು. ಮೆಡಿಕಲ್ ಶಾಪ್,…

Read More

ಶಿವಮೊಗ್ಗದಲ್ಲಿ ಪೊಲೀಸ್ ಗುಪ್ತಚರ ಇಲಾಖೆ ಸಂಪೂರ್ಣ ವಿಫಲ : ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಬೆಲಿ ಅಭಿಪ್ರಾಯಪಟ್ಟರು.ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹಲ್ಲೆ ಕೊಲೆಯಾಗಿದೆ. ಕೊಲೆಯ ಹಿಂದೆ ಸರ್ಕಾರ ಹಾಗೂ ಗುಪ್ತಚರ ಇಲಾಖೆಯ ವಿಫಲವಾಗಿದೆ ಎಂದರು.ಶಿವಮೊಗ್ಗ ಯಾವತ್ರು ಶಾಂತವಾಗಿಲ್ಲ. ಮುಸ್ಲಿಂ ಸಂಘಟನೆಗಳು ಯಾವಾಗಲೂ ಆಕ್ಟಿವ್ ಆಗಿರುವ ಜಿಲ್ಲೆ ಶಿವಮೊಗ್ಗ ಸರ್ಕಾರ ಕಣ್ಣು ಹೊರೆಸುವ ಕೆಲಸ ಮಾಡುತ್ತಿದೆ. ಈ ಹಿಂದೆ ಇರುವ…

Read More
Exit mobile version