Headlines

ರೈತ ಪರ ಹೋರಾಟಗಾರ ಕೆ ಸಿ ವೀರಭದ್ರಪ್ಪ ಗೌಡ ಕಗ್ಗಲಿ ನಿಧನ :

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಮೃತರು 8 ಜನ ಮಕ್ಕಳು,12 ಜನ ಮೊಮ್ಮಕ್ಕಳು ,7 ಜನ ಮರಿ ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ರೈತ ಪರ ಸಂಘಟನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು.ರೈತ ಪರ ಹೋರಾಟದಲ್ಲಿ ಇವರು ಬಳ್ಳಾರಿಯಲ್ಲಿ 21 ದಿನ ಜೈಲು ವಾಸ ಅನುಭವಿಸಿದ್ದರು. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ಕಗ್ಗಲಿ…

Read More

ಗೃಹ ಸಚಿವರ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆಯ ಫೋಟೋ ತೆಗೆದಿದ್ದಕ್ಕೆ ಪತ್ರಕರ್ತನಿಗೆ ಟಾರ್ಚರ್ : ಕಣ್ಮುಚ್ಚಿ ಕುಳಿತಿವೆ ಸಂಬಂಧಪಟ್ಟ ಇಲಾಖೆಗಳು

ತೀರ್ಥಹಳ್ಳಿಯ ಹಿರಿಯ ಪತ್ರಕರ್ತ ಲಿಯೋ ಅರೋಜರವರನ್ನು ತೀರ್ಥಹಳ್ಳಿಯ ಪ್ರತಿಷ್ಠಿತ ಸಮಾಜದ ಮುಖಂಡರೆಲ್ಲಾ ಸೇರಿ ಕುಶಾವತಿ ಸೇತುವೆ ಬಳಿ ಸುಮಾರು ನಾಲ್ಕುಗಂಟೆಯ ವರೆಗೆ ಕೂರಿಸಿಕೊಂಡು ಮಾನಸಿಕ ಹಿಂಸೆ ನೀಡಿರುವ ಘಟನೆ ನಡೆದಿದೆ. ಗೃಹ ಸಚಿವರ ಕ್ಷೇತ್ರದಲ್ಲಿ ಪತ್ರಕರ್ತನೋರ್ವನಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಸಜ್ಜನರ ನಾಡಾಗಿದ್ದ ತೀರ್ಥಹಳ್ಳಿ ಮರಳು ಮಾಫಿಯಾದ ಗೂಂಡಾರಾಜ್ಯವಾಗಿ ನಿರ್ಮಾಣವಾಗಿ ಬಿಟ್ಟಿತೇ ಎಂಬ ಆತಂಕ ಎದುರಾಗಿದೆ. ಯಾವುದೇ ನದಿ ಸೇತುವೆಗಳ ಕೆಳಗಡೆ ಮರಳು ತೆಗೆಯದಂತೆ ಸುಪ್ರೀಕೋರ್ಟ್ ಆದೇಶವಿದೆ. ಆದರೆ ಕುಶಾವತಿ ಸೇತುವೆ ಕೆಳಗೆ ತೀರ್ಥಹಳ್ಳಿಯ ಪ್ರತಿಷ್ಠಿತ…

Read More

ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಮೊಬೈಲ್ ನಲ್ಲಿ ಚಿತ್ರಿಕರಿಸಿ ಹರಿಬಿಟ್ಟಿದ್ದ ಆರೋಪಿಗಳ ಬಂಧನ

ಕಾಲೇಜು ಮುಗಿಸಿ ಮನೆಗೆ ಹೊರಟ್ಟಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಅತ್ಯಾಚಾರ ನಡೆಸಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವನ್ನು ಚಿತ್ರೀಕರಿಸಿ ವಾಟ್ಸಾಪ್‌ನಲ್ಲಿ ಹರಿಬಿಟ್ಟಿದ್ದ ಆರೋಪಿಗಳನ್ನು ಹೊಸನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ಜ.15 ರಂದು ಮಧ್ಯಾಹ್ನ ತನ್ನ ಗ್ರಾಮಕ್ಕೆ ಹೋಗಲು ಹೊಸನಗರ ಬಸ್ ನಿಲ್ದಾಣದ ಬಳಿ ನಿಂತಿದ್ದಾಗ, ಈ ಹಿಂದೆ ಬಾಲಕಿಯ ಮನೆಗೆ ಜೆಸಿಬಿ ಕೆಲಸಕ್ಕೆಂದು ಬರುತ್ತಿದ್ದ ಸಮಯದಲ್ಲಿ ಪರಿಚಯವಾಗಿದ್ದ ಸಂತೋಷ ಮತ್ತು ಸುನಿಲ್ ಇಬ್ಬರು ಬಾಲಕಿಯನ್ನು…

Read More

ರಿಪ್ಪನ್ ಪೇಟೆ ಆಸ್ಪತ್ರೆಯ ಒತ್ತುವರಿ ಜಾಗ ತೆರವು : ಗ್ರಾಮಾಡಳಿತಕ್ಕೆ ಸಂದ ಜಯ..!!!

ರಿಪ್ಪನ್ ಪೇಟೆ : ಇಲ್ಲಿನ ಗವಟೂರಿನಲ್ಲಿ ಈ ಭಾಗದ ಬಹುದಿನಗಳ ಕನಸಿನ ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿದ್ದ ಐದು ಎಕರೆ ಜಾಗವನ್ನು ಕೆಲ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದನ್ನು ಇಂದು ತಾಲೂಕು ತಹಶೀಲ್ದಾರ್ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಮಾಜಿ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪನವರು ರಿಪ್ಪನ್ ಪೇಟೆಯ ಸಾರ್ವಜನಿಕರ ಬೇಡಿಕೆಯಂತೆ ಗವಟೂರು ಗ್ರಾಮದಲ್ಲಿ ಸುಮಾರು 5 ಎಕರೆ ಭೂಮಿಯನ್ನು ಸಮುದಾಯ ಆಸ್ಪತ್ರೆಗಾಗಿ ಮಂಜೂರು ಮಾಡಿಸಿದ್ದರು. ಆ ಜಾಗವನ್ನು ಪೋಡಿ ದುರಸ್ಥಿಗೊಳಿಸುವ ಮುನ್ನವೇ ಇಲ್ಲಿನ ಕೆಲವು ಖಾಸಗಿ ವ್ಯಕ್ತಿಗಳು ಆ ಜಾಗವನ್ನು…

Read More

ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ರಾಜ್ಯ ಸರ್ಕಾರ : ನೈಟ್ ಕರ್ಫ಼್ಯೂ ಮುಂದುವರಿಕೆ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂವನ್ನು(Weekend Curfew)  ರದ್ದು ಮಾಡುವಂತೆ ಹೋಟೆಲ್, ಬಾರ್ ಮಾಲೀಕರು, ಉದ್ಯಮಿಗಳ ಸಂಘ ಮಾಡಿದ ಮನವಿಗೆ ಕರ್ನಾಟಕ ಸರ್ಕಾರ ಸ್ಪಂದಿಸಿದ್ದು ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವ ಅಧಿಕೃತ ಘೋಷಣೆ ಮಾಡಿದೆ. ಅದರೊಂದಿಗೆ ಈ ವಾರದಿಂದ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಇರುವುದಿಲ್ಲ, ನೈಟ್ ಕರ್ಫ್ಯೂಅಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ನೈಟ್ ಕರ್ಫ್ಯೂಅನ್ನು(Night Curfew) ಮುಂದುವರಿಸುವಂತೆ ತಜ್ಞರು ಸಲಹೆ ನೀಡಿದ್ದರೂ, ರಾಜ್ಯ ಸರ್ಕಾರ (Karnataka government) ಇದರಲ್ಲಿ ಕೊಂಚ ಬದಲಾವಣೆ ಮಾಡಿದೆ. ಇದರ ಪ್ರಕಾರ ರಾತ್ರಿ 10…

Read More

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಪಾಸಿಟಿವ್ !!

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ… ಭಾನುವಾರ ಮತ್ತು ಸೋಮವಾರ ಜ್ವರ ಹಾಗೂ ಕಫ ಇದ್ದ ಕಾರಣ  ಮಂಗಳವಾರ ಕೋವಿಡ್ ಟೆಸ್ಟ್ ಮಾಡಿಸಿಲಾಗಿತ್ತು  ಇವತ್ತು  ವರದಿ ಬಂದಿದ್ದು  ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅವರ ಸಂಪರ್ಕದಲ್ಲಿದ್ದವರು ಕೂಡಲೇ ಆರೋಗ್ಯ ತಪಾಸಣೆಗೆ  ಒಳಗಾಗಿ ಹಾಗೂ ಅವರ ಆರೋಗ್ಯ ವಿಚಾರಿಸಲು ಯಾರೂ ಮನೆಯ ಬಳಿ ಬರಬಾರದೆಂದು ಅವರ ಪುತ್ರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಡಾ !! ರಾಜನಂದಿನಿ ಅವರು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಫೇಸ್ಬುಕ್ ನಲ್ಲಿ…

Read More

80 ಚೀಲ ಸೊಸೈಟಿ ಅಕ್ಕಿ ವಶ : ಒಬ್ಬನ ಬಂಧನ

ಬುದ್ಧನಗರದಲ್ಲಿ ವಾಹನ ತಪಾಸಣೆ ಮಾಡುವಾಗ ಅಕ್ರಮ ಅಕ್ಕಿ ಸಾಗಾಣಿಕೆ ಪತ್ತೆಯಾಗಿದೆ. ಬಿಪಿಎಲ್ ಕಾರ್ಡ ಹೊಂದಿದವರಿಗೆ ಉಚಿತವಾಗಿ ನೀಡುವ ಅಕ್ಕಿಗಳನ್ನ ಚೀಲದಲ್ಲಿ ತುಂಬಿಸಿ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಅಕ್ರಮ ಅಕ್ಕಿ ಪತ್ತೆಯಾಗಿದೆ. ಬುದ್ದನಗರದಲ್ಲಿ ಗ್ಯಾಸ್ ಪಂಪ್ ನಲ್ಲಿ ದೊಡ್ಡಪೇಟೆ ಪೊಲೀಸರು ಮತ್ತು ಆಹಾರ ನಿರೀಕ್ಷಕರು ಬ್ಯಾರಿಕೇಡ್ ನಿರ್ಮಿಸಿ ತಪಾಸಣೆ ಮಾಡುವಾಗ ಕೆಎ 15 ಎ ೪೨೬೬ ಕ್ರಮ ಸಂಖ್ಯೆಯ ವಾಹನದಲ್ಲಿ ಅಕ್ರಮ ಅಕ್ಕಿ ಪತ್ತೆಯಾಗಿದೆ.  ೫೦ ಕೆಜಿಯ ಒಟ್ಟು ೮೦ ಚೀಲಗಗಳು ಪತ್ತೆಯಾಗಿದೆ. ಈ ಅಕ್ಕಿಯನ್ನ…

Read More

ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದರೂ ಆತಂಕಪಡದೇ ಶಾಲಾ ಕಾಲೇಜುಗಳನ್ನು ಮುಂದುವರೆಸುವುದು ಉತ್ತಮ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಜ್ಞರ ಸಲಹೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು…

Read More

ಇರುವಕ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯ 40 ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢ !! ಕಂಟೈನ್ ಮೆಂಟ್ ಝೋನ್ ಘೋಷಣೆ !!

ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯ ನಲವತ್ತು ಮಕ್ಕಳಿಗೆ ಇದೀಗ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮೊನ್ನೆ ಹಲವು ವಿದ್ಯಾರ್ಥಿಗಳಿಗೆ ರೋಗದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ 80 ಮಕ್ಕಳ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿತ್ತು. ಇವತ್ತು ಬಂದ ವರದಿಯಲ್ಲಿ 40 ಮಕ್ಕಳಿಗೆ ಇದೀಗ ಕೋರನ ಪಾಸಿಟಿವ್ ದೃಢಪಟ್ಟಿದೆ. ಸ್ಥಳಕ್ಕೆ ಸಾಗರ ತಾಲ್ಲೂಕು ವೈದ್ಯಾಧಿಕಾರಿ ಮೋಹನ್ ರವರು ಭೇಟಿ ನೀಡಿ ಈ ವಿದ್ಯಾರ್ಥಿಗಳಿಗೆ ಬೇರೆ ರೂಮಿನ ವ್ಯವಸ್ಥೆ ಮಾಡಿದ್ದು ಹಾಗೂ ಪ್ರತಿನಿತ್ಯ ಇವರನ್ನು ನೋಡಿಕೊಳ್ಳಲು…

Read More

ರಿಪ್ಪನ್ ಪೇಟೆ ಸಮೀಪದ ಹೊಂಡಲಗದ್ದೆಯಲ್ಲಿ ಅರಣ್ಯ ಇಲಾಖೆಯ ಭರ್ಜರಿ ಭೇಟೆ : 60 ಕೆ.ಜಿ ಶ್ರೀಗಂಧ ವಶ !!!

ಹೊಸನಗರ: ಉಪ ಅರಣ್ಯ ಸಂರಕ್ಷಣಾದಿಕಾರಿ ರವೀಂದ್ರ ಕುಮಾರ್‌ರವರ ಮಾರ್ಗದರ್ಶನದಲ್ಲಿ ಹೊಸನಗರ ತಾಲ್ಲೂಕಿನ ಹುಂಚ ಹೋಬಳಿ ಹೊಂಡಲಗದ್ದೆ ತಿಮ್ಮಪ್ಪ ಬಿನ್ ಹೂವಪ್ಪರವರ ಮನೆಯಲ್ಲಿ ಅಕ್ರಮ ದಾಸ್ತಾನು ಮಾಡಿದ್ದ ಸುಮಾರು 60 ಕೆ.ಜಿ ಶ್ರೀಗಂಧವನ್ನು ಅರಣ್ಯ ಸಂಚಾರಿದಳ ಶಿವಮೊಗ್ಗ, ಹೊಸನಗರ ವಲಯ ಅರಣ್ಯಾಧಿಕಾರಿಗಳು ಮತ್ತು ಅರಣ್ಯ ಸಿಬ್ಬಂದಿಗಳು ಇಂದು ಜಂಟಿ ಕಾರ್ಯಾಚರಣೆ ನಡೆಸಿ ಮನೆ ಜಪ್ತಿ ನಡೆಸಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸಂಜಯ್, ಮಧುಕರ್ ಉಪವಲಯ ಅರಣ್ಯಾಧಿಕಾರಿಗಳಾದ ಅಶೋಕ್, ಯುವರಾಜ್,…

Read More
Exit mobile version