Headlines

ಗೃಹ ಸಚಿವರ ಸ್ವಕ್ಷೇತ್ರದ ಅರಳಸುರಳಿ ಗ್ರಾಮದಲ್ಲಿ ವೀಕೆಂಡ್ ಲಾಕ್ ಡೌನ್ ನಲ್ಲಿ ಅದ್ದೂರಿ ಜಾತ್ರ ಮಹೋತ್ಸವ :

ತೀರ್ಥಹಳ್ಳಿ : ತಾಲೂಕಿನ ಅರಳಸುರುಳಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷ್ರಷ್ಟಿ ಪ್ರಯುಕ್ತ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಗೃಹಸಚಿವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ನಿಯಮವನ್ನು ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕರಿಸಿದ್ದಾರೆ. ರಾಜ್ಯ ಸರ್ಕಾರದ ಕೊರೋನಾ ನಿಯಮಗಳನ್ನು ಗೃಹ ಸಚಿವರ ಕ್ಷೇತ್ರದ ಅಧಿಕಾರಿಗಳು ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.  ಈ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಕೋವಿಡ್ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೆ ಜಾತ್ರೆಯ ಖರೀದಿಯ ಭರಾಟೆಯಲ್ಲಿ…

Read More

ಪಂಜಾಬ್ ಸರ್ಕಾರದ ವಿರುದ್ಧ ಹೆದ್ದಾರಿಪುರದಲ್ಲಿ ಪಂಜಿನ ಮೆರವಣಿಗೆ

ಹೆದ್ದಾರಿಪುರ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಹೆದ್ದಾರಿಪುರದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ  ಮಂಜುನಾಥ್ ಎಂ,ಬಿ, ಪಕ್ಷದ ಹಿರಿಯ ಮುಖಂಡರಾದ ಸುರೇಶ್ ಸಿಂಗ್,ಕೀರ್ತಿ ಗೌಡ್ರು, ಪಂಚಾಯತ್ ಪ್ರಮೂಕ್ ಆದರ್ಶ ಡಿ ಗೌಡ, ಕಲ್ಲೂರ್ ಗಂಗಾಧರ್,ಪ್ರವೀಣ್ ಬಟ್, ಸಂತೋಷ್ ಕಲ್ಕೂಪ್ಪ, ಮಂಜುನಾಥ್ ಶೇಟ್ ಹೆದ್ದಾರೀಪುರ, ರಾಮಣ್ಣ , ಕಿರಣ್ ಕಣಬಂದೂರು,ಅರುಣ್…

Read More

ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆಯ ಸಮಗ್ರ ಚಿತ್ರಣವನ್ನು ಬದಲಾಯಿಸುತ್ತೇನೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಪಟ್ಟಣದಲ್ಲಿ 4.85 ಕೋಟಿ ರೂಪಾಯಿ ವೆಚ್ಚದ ಬಾಲಕರ ವಸತಿ ನಿಲಯದ ಶಂಕುಸ್ಥಾಪನೆ ಹಾಗೂ 1.65 ಕೋಟಿ ವೆಚ್ಚದ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆ ಯನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸದುಪಯೋಗ ಪಡೆದು ಉನ್ನತ ಮಟ್ಟದಲ್ಲಿ ಬೆಳೆದು ಸಮಾಜಕ್ಕೆ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ…

Read More

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಸಾರ್ವಜನಿಕರ ಆಗ್ರಹ :

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳುವಿನಲ್ಲಿ ಇರುವ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಎಲ್ಲಾ ರೈಲು ನಿಲುಗಡೆ ಮಾಡಬೇಕೆಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.  ಅರಸಾಳುವಿನಲ್ಲಿ ರೈಲು ನಿಲುಗಡೆಯಿಂದ ರಿಪ್ಪನ್‌ಪೇಟೆ, ಅರಸಾಳು, ಬೆಳ್ಳೂರು, ಬಸವಾಪುರ, ಕಳಸೆ, ಬುಕ್ಕಿವರೆ, ಹುಂಚ, ಅಮೃತ, ಹೆದ್ದಾರಿಪುರ, ಹಾರೋಹಿತ್ತಲು, ಹೆದ್ದಾರಿಪುರ, ಕಲ್ಲೂರು, ಹೊಸನಗರ, ರಾಮಚಂದ್ರಪುರಮಠ, ಕೊಲ್ಲೂರು ಮೂಕಾಂಬಿಕ ದೇವಸ್ಥಾನ, ಕುಂದಾಪುರ, ಬೈಂದೂರು, ಭಟ್ಕಳ, ಉಡುಪಿ, ಕೋಣಂದೂರು, ಆರಗ, ತೀರ್ಥಹಳ್ಳಿ, ಹೊಸಗಂಡಿ, ಸಿದ್ದಾಪುರ, ಆಗುಂಬೆ, ಹರತಾಳು, ಹೀಗೆ ಕೊಡಚಾದ್ರಿ, ಸಿಗಂದೂರು ಕವಲೆದುರ್ಗ ಕೋಟೆ, ಜೋಗ ಜಲಪಾತ ಇನ್ನಿತರ…

Read More

ಪ್ರಧಾನಿ‌ ಮೋದಿಗೆ ಪಂಜಾಬ್ ಸರಕಾರ ಅವಮಾನ ಮಾಡಿದ್ದನ್ನು ಖಂಡಿಸಿ ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಜಿನ ಮೆರವಣಿಗೆ :

ರಿಪ್ಪನ್ ಪೇಟೆ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿನಾಯಕ ವೃತ್ತದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾಡಿ ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್…

Read More

ಅಸಮರ್ಪಕ ರಸ್ತೆ ನಿರ್ವಹಣೆ : ಜೀರಿಗೆಮನೆ ಗ್ರಾಮಸ್ಥರ ದಿಡೀರ್ ಪ್ರತಿಭಟನೆ

ರಿಪ್ಪನ್ ಪೇಟೆ: ಅಸಮರ್ಪಕ ರಸ್ತೆ ನಿರ್ವಹಣೆ ಹಾಗೂ ಹೊಂಡ ಗುಂಡಿಗಳಿಗೆ ತೇಪೆ ಹಾಕುವ ಪ್ರಕ್ರಿಯೆಯಲ್ಲಿ ಲೋಪ ಎಸಗಲಾಗಿದೆ. ಸರಿಯಾದ ರೀತಿಯಲ್ಲಿ ಹೊಂಡ ಗುಂಡಿಗಳನ್ನು ಮುಚ್ಚದೆ ಬೇಕಾಬಿಟ್ಟಿಯಾಗಿ ರಸ್ತೆ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಡಾಂಬರೀಕರಣದ ವಾಹನವನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಮನೆ ಎಂಬಲ್ಲಿ ನಡೆದಿದೆ. ಹಲವಾರು ವರ್ಷಗಳ ಹಿಂದೆ ರಿಪ್ಪನ್ ಪೇಟೆ ಯಿಂದ  ಹೆದ್ದಾರಿಪುರ ಮಾರ್ಗವಾಗಿ ಜೀರಿಗೆಮನೆ ವಡಹೊಸಹಳ್ಳಿ ಮಾರ್ಗವನ್ನು ಮಾಡಲಾಗಿತ್ತು. ಆದರೆ ಇದೀಗ ಡಾಂಬರೀಕರಣ ಮಾಡಿ ಕೆಲವು…

Read More

ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಸರ್ಕಾರ ಅವಮಾನ ಮಾಡಿದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ: ಗೊಂದಲ ಮತ್ತು ಭಯ ಪಡದೆ ನಿರಂತಕವಾಗಿ ಲಸಿಕೆ ಪಡೆಯಬೇಕು : ಮಂಜುಳಾ

ರಿಪ್ಪನ್ ಪೇಟೆ : ಮಕ್ಕಳಿಗೆ ಕೋರೋಣ ಲಸಿಕೆ ನೀಡುವ ಅಭಿಯಾನ ಇಡೀ ದೇಶಾದ್ಯಂತ ಆರಂಭವಾಗಿದ್ದು. ಈ ಹಿನ್ನೆಲೆಯಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು.  ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ಪಂಚಾಯತ್. ಗ್ರಾಮ ಪಂಚಾಯತ್ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಆಯೋಜಿಸಲಾಗಿದ್ದ ಕೊ ರೊ ನಾ ಲಸಿಕಾ ಅಭಿಯಾನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ  ಉದ್ಘಾಟಿಸಿದರು.  ಕೋವಿಡ್ ಮತ್ತು ಇದರ ರೂಪಾಂತರಿ ಸೋಂಕನ್ನು ನಿಯಂತ್ರಿಸಲು ಸರಕಾರ…

Read More

ಹೊಸನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ಡಾ.ಸಾಯಿಲ್ ಜೈವಿಕ ಗೊಬ್ಬರದ ಶಾಖೆ :

ಹೊಸನಗರ : ಅಡಕೆ ಬೆಳೆಗಾರರ ಮನೆ ಮಾತಗಿರುವ ಡಾ ಸಾಯಿಲ್ ಜೈವಿಕ ಗೊಬ್ಬರದ ಶಾಖೆ ಈಗ  ಹೊಸನಗರದಲ್ಲೂ ಪ್ರಾರಂಭವಾಗಿದೆ.  ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮತ್ತು ಹೊಸನಗರದ ಕೃಷಿ ಇಲಾಖೆ ವತಿಯಿಂದ ದೃಡೀಕರಿಸಿ ಪರವಾನಿಗೆ ನೀಡಲಾಗಿರುವ ವೀರಭದ್ರೇಶ್ವರ ‌ಟ್ರೇಡರ್ಸ್ ಶುಭಾರಂಭಗೊಂಡಿದೆ. ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ‌ ಗುರುಶಕ್ತಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ವಿದ್ಯಾದರ್  ಜೈವಿಕ ಗೊಬ್ಬರಗಳು ಅಡಕೆ, ಕಬ್ಬು, ತೆಂಗು ಮತ್ತು ಎಲ್ಲಾ ರೀತಿಯ ಬೆಳೆಗಳಿಗೆ ಲಭ್ಯ. ಜೈವಿಕ ಗೊಬ್ಬರಗಳ ಬಳಕೆ ಇಂದ ಭೂಮಿಯಲ್ಲಿ ತ್ವರಿತವಾಗಿ…

Read More

ಲಾಕ್ ಡೌನ್ ಗೆ ವಿರೋಧ ವ್ಯಕ್ತಪಡಿಸಿದ ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಿರುವ ಬೆಂಗಳೂರಿನ ಕಠಿಣ ನಿಯಮಗಳು ಕೋವಿಡ್‌ ಕಡಿಮೆ ಇರುವ ಇತರೆ ಜಿಲ್ಲೆಗಳಿಗೆ ಬೇಡ ಎಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿ ಸಂಖ್ಯೆ ಹೆಚ್ಚಿದೆ. ಆದರೆ, ಇತರೆ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ ಎರಡು, ಐದು ಹೆಚ್ಚಿದ್ರೆ ಹತ್ತು ಇರಬಹುದು. ಬೆಂಗಳೂರಿನಲ್ಲಿ ಕೊರೊನಾ ಕಂಟ್ರೋಲ್ ಮಾಡುವುದು ಎಲ್ಲರ ಜವಾಬ್ದಾರಿ ಇದೆ. ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ…

Read More