ಹೊಸನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ಡಾ.ಸಾಯಿಲ್ ಜೈವಿಕ ಗೊಬ್ಬರದ ಶಾಖೆ :
ಹೊಸನಗರ : ಅಡಕೆ ಬೆಳೆಗಾರರ ಮನೆ ಮಾತಗಿರುವ ಡಾ ಸಾಯಿಲ್ ಜೈವಿಕ ಗೊಬ್ಬರದ ಶಾಖೆ ಈಗ ಹೊಸನಗರದಲ್ಲೂ ಪ್ರಾರಂಭವಾಗಿದೆ. ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮತ್ತು ಹೊಸನಗರದ ಕೃಷಿ ಇಲಾಖೆ ವತಿಯಿಂದ ದೃಡೀಕರಿಸಿ ಪರವಾನಿಗೆ ನೀಡಲಾಗಿರುವ ವೀರಭದ್ರೇಶ್ವರ ಟ್ರೇಡರ್ಸ್ ಶುಭಾರಂಭಗೊಂಡಿದೆ. ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಗುರುಶಕ್ತಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ವಿದ್ಯಾದರ್ ಜೈವಿಕ ಗೊಬ್ಬರಗಳು ಅಡಕೆ, ಕಬ್ಬು, ತೆಂಗು ಮತ್ತು ಎಲ್ಲಾ ರೀತಿಯ ಬೆಳೆಗಳಿಗೆ ಲಭ್ಯ. ಜೈವಿಕ ಗೊಬ್ಬರಗಳ ಬಳಕೆ ಇಂದ ಭೂಮಿಯಲ್ಲಿ ತ್ವರಿತವಾಗಿ…


