Headlines

ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ – ಓರ್ವ ವಶಕ್ಕೆ|Assault on doctor

ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ರೋಗಿಯ ಕಡೆಯವರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಹಿನ್ನಲೆಯಲ್ಲಿ ಹಲ್ಲೆ ನಡೆಸಿದ ವ್ಯಕ್ತಿ ಮಮ್ತಕೀಮ್ ಎಂಬಾತನನ್ನು ದೊಡ್ಡಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ಆಯನೂರಿನ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಶೀದ್ (65) ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉನ್ನತ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.ನಂತರ ಅವರನ್ನು ಮತ್ತೆ ಮೆಗ್ಗಾನ್ ಗೆ ದಾಖಲಿಸಿದ್ದರು ಆದರೆ ಭಾನುವಾರ ರಾತ್ರಿ ಅಬ್ದುಲ್ ರಶೀದ್…

Read More

ತೀರ್ಥಹಳ್ಳಿ : ಶಾರೀಕ್ ಮನೆ ಸೇರಿದಂತೆ ನಾಲ್ಕು ಮನೆಗಳ ಮೇಲೆ ಪೊಲೀಸ್ ರೈಡ್|Manglore blast

ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ರೈಡ್ ಮಾಡಿದ್ದಾರೆ. ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಎಸೈಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ. ಶಾರೀಕ್ ಚಿಕ್ಕಮ್ಮನ ಮನೆ ಸೇರಿದಂತೆ ಸಂಬಂಧಿಕರ  ಒಟ್ಟು ನಾಲ್ಕು ಮನೆಗಳ ಮೇಲೆ ಪೊಲೀಸರು ರೈಡ್ ಮಾಡಿದ್ದಾರೆ. ಹಲವು ದಾಖಲೆಗಳನ್ನು ತೀರ್ಥಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದು ಹಲವು ಆಯಾಮಗಳಲ್ಲಿ  ಪೊಲೀಸರು…

Read More

ನಿದ್ದೆ ಬರುತ್ತಿಲ್ಲಾ ಎಂದು ಪೊಲೀಸ್ ಇಲಾಖೆಯ 112 ಗೆ ಕರೆ ಮಾಡಿದ ಭೂಪ – ಒಂದು ಗೊರಕೆಯ ಸ್ವಾರಸ್ಯಕರ ಕಥೆ!!! ಇಲ್ಲಿ ನೋಡಿ….

ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಆಪತ್ಕಾಲದಲ್ಲಿ ಡಯಲ್ 112 ಹಾಗೂ 100 ಸೇವೆ ಒದಗಿಸಿದೆ.ಆದರೆ ಇಲ್ಲೊಬ್ಬ ಭೂಪ ರಾತ್ರಿ ನಿದ್ದೆ ಬರ್ತಿಲ್ಲಾ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ. ಹೌದು, ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಮಾಳೂರು ಪಟ್ಟಣ ಈ ವಿಚಿತ್ರ ಪ್ರಕರಣಕ್ಕೆ ಸಾಕ್ಷಿಯಾಗಿದೆ. ‘ನಿದ್ದೆ ಬರ್ತಿಲ್ಲಾ ಸಾರ್..’ ಎಂದು ಮಧ್ಯರಾತ್ರಿ ತುರ್ತು ಸೇವೆ 112 ನಂಬರ್‌ಗೆ ಇಂಥದ್ದೊಂದು ಕರೆ ಬಂದಾಗ ಪೊಲೀಸರು ತಲೆ ಚಚ್ಚಿಕೊಳ್ಳುವುದೊಂದೇ ಬಾಕಿ….

Read More

ಕನ್ನಡ ಭಾಷೆಗೆ ಮಡಿವಂತಿಕೆಯ ಬೇಲಿ ಬೇಡ – ಸರ್ಫ಼್ರಾಜ್ ಚಂದ್ರಗುತ್ತಿ|Ripponpet

ರಿಪ್ಪನ್‌ಪೇಟೆ : ಇಡೀ ಜಗತ್ತಿನಲ್ಲಿ ಕನ್ನಡ ತೆರೆದುಕೊಳ್ಳಬೇಕಾದರೆ ಕನ್ನಡಕ್ಕೆ ಮಡಿವಂತಿಕೆಯ ಬೇಲಿ ಬೇಡ ಎಂದು ಸಾಹಿತಿಗಳು ಹಾಗೂ ಉಪನ್ಯಾಸಕರಾದ ಸರ್ಫ್ರಾಜ್ ಚಂದ್ರಗುತ್ತಿ ಹೇಳಿದರು. ಪಟ್ಟಣದಲ್ಲಿ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ರಿಪ್ಪನ್ ಪೇಟೆ ರೋಟರಿ ಕ್ಲಬ್ ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಡೆದ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಪ್ರಸ್ತುತ ಆಧುನಿಕ ಕಾಲದಲ್ಲಿ ಸಂಶೋಧನೆ, ವೈದ್ಯಕೀಯ ತಂತ್ರಜ್ಞಾನದಲ್ಲಿ ಕನ್ನಡ ಭಾಷೆ ಸರಳವಾಗಿ ಬಳಸುವಂತಾಗಬೇಕು. ಹೊಸ ಕಾಲಕ್ಕೆ ಕನ್ನಡ ಕಟ್ಟುವ ಕೆಲಸವಾಗಬೇಕು,ಕನ್ನಡ ಭಾಷೆಯಲ್ಲಿ…

Read More

ಮಂಗಳೂರಿನ ಆಟೋ ಸ್ಪೋಟ ಪ್ರಕರಣ – ತೀರ್ಥಹಳ್ಳಿಯ ಶಾರೀಕ್ ಲಿಂಕ್ !!!..??|Manglore

ಮಂಗಳೂರಿನ ಹೊರವಲಯದಲ್ಲಿ ನಡೆದ ಆಟೋ ಸ್ಪೋಟದ ಹಿಂದೆ  ಭಯೋತ್ಪಾದಕರ ಕೈವಾಡವಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ ಬೆನ್ನಲ್ಲೇ ಈ ಪ್ರಕರಣದಲ್ಲಿ ಶಿವಮೊಗ್ಗದ ವ್ಯಕ್ತಿಯ ಲಿಂಕ್ ಸಹ ಕೇಳಿ ಬರುತ್ತಿದೆ. ಈ ರೀತಿಯ ಸುದ್ದಿಯ ಜಾಡನ್ನ ಬೆನ್ನು ಹತ್ತಿರುವ ಮಾಧ್ಯಮಗಳಿಗೆ ಹೆಸರು ಕೇಳಿ ಬರುತ್ತಿರುವ ಹೆಸರೆಂದರೆ ಶಾರೀಕ್ ಹೆಸರು. ಯಾರೂ ಈ ಶಾರೀಕ್ ಎಂದು ಕೇಳ್ತಾ ಹೋದರೆ ಸೆಪ್ಪಂಬರ್ ತಿಂಗಳಲ್ಲಿ ಶಿವಮೊಗ್ಗದಲ್ಲಿ ಪತ್ತೆಯಾದ ಮೂವರು ಶಂಕಿತರ ಹೆಸರಿನಲ್ಲಿ ಕೇಳಿ ಬಂದ ಪ್ರಮುಖ ಆರೋಪಿ ಈ ಶಾರೀಕ್. ತೀರ್ಥಹಳ್ಳಿಯ ನಿವಾಸಿ…

Read More

ವಿಸ್ತಾರ ನ್ಯೂಸ್ ವಿಸ್ತಾರವಾಗಿ ಬೆಳೆಯಲಿ : ಹರತಾಳು ಹಾಲಪ್ಪ|Vistara

ರಿಪ್ಪನ್‌ಪೇಟೆ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ.ಆ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಿ ಒಳ್ಳೆಯ ಸುದ್ದಿ ಮಾದ್ಯಮವಾಗಿ ಹೊರಬರಲಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಬದಲಾದ ದಿನಮಾನಗಳಲ್ಲಿ ಎಲ್ಲವೂ ಕಲುಷಿತಗೊಂಡಿದೆ ಎನ್ನುವ…

Read More

ಅಮ್ಮನ ಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು : ಹಾಲಪ್ಪ ಹೆಚ್ ಹರತಾಳು|Halappa

ರಿಪ್ಪನ್‌ಪೇಟೆ : ಪುರಾಣ ಪ್ರಸಿದ್ಧವಾದ ಕೋಡೂರಿನ ಜೇನುಕಲ್ಲಮ್ಮ ಘಟ್ಟವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅಮ್ಮನಘಟ್ಟದ ಜೇನುಕಲ್ಲಮ್ಮ ಸಮುದಾಯ ಭವನದಲ್ಲಿ ಶನಿವಾರ ಮುಜರಾಯಿ ಮತ್ತು ಅಭಿವೃದ್ಧಿ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿ ದೇವಿಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಈ ಹಿಂದಿನ ಸಮಿತಿ ಕಾರ್ಯ ಪ್ರೌವೃತ್ತವಾಗಿತ್ತು. ಈಗಿನ ನೂತನ ಸಮಿತಿಯು ಅಭಿವೃದ್ಧಿಯ ಮುಂದಾಲೋಚನೆಯನ್ನು ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಒಂದುಗೂಡಿ ಅಭಿವೃದ್ಧಿ ಕೆಲಸ ನಿರ್ವಹಿಸಲು ಸಲಹೆ ನೀಡಿದ್ದೇನೆ. ಸರ್ಕಾರದ…

Read More

ನಾಳೆ (20-11-2022) ರಿಪ್ಪನ್‌ಪೇಟೆಯಲ್ಲಿ ವಿಸ್ತಾರ ಕನ್ನಡ ಸಂಭ್ರಮ|vistara

ರಿಪ್ಪನ್‌ಪೇಟೆ : ನಾಡಿನ ಜನತೆಯ ನಿರೀಕ್ಷೆಯ “ವಿಸ್ತಾರ” ನ್ಯೂಸ್ ಚಾನೆಲ್ ನವೆಂಬರ್ 6 ರಂದು ಲೋಕಾರ್ಪಣೆಗೊಂಡಿದೆ. ಕನ್ನಡ ನಾಡು, ನುಡಿಗೆ ಸದಾ ಮಿಡಿಯುವ ಜೊತೆಗೆ “ನಿಖರ” “ಜನಪರ” ಧ್ಯೇಯದೊಂದಿಗೆ‌ ವಿಸ್ತಾರ ನ್ಯೂಸ್” ಕನ್ನಡಿಗರ ಮನೆ-ಮನ ತಲುಪಿದೆ. ವಿಸ್ತಾರ ಬಳಗವು ರಾಜ್ಯಾದ್ಯಂತ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮ ಆಯೋಜಿಸುತ್ತಿದೆ. ಹೊಸನಗರ ತಾಲ್ಲೂಕಿನ ವಿಸ್ತಾರ ಕನ್ನಡ ಸಂಭ್ರಮ ನವೆಂಬರ್ 20ರ ಭಾನುವಾರ ಬೆಳಗ್ಗೆ 10:00 ಕ್ಕೆ ಅಶ್ರಿತಾ ಸಭಾಭವನ ಹೊಸನಗರ ರಸ್ತೆ ರಿಪ್ಪನ್‌ಪೇಟೆ ಇಲ್ಲಿ ನಡೆಯಲಿದೆ. ಬೆಳಗ್ಗೆ 10:30 ಪ್ರಖ್ಯಾತ…

Read More

ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ !!!|Sand Mafia

ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ತಾಲೂಕಿನ ಮುತ್ತಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ದಾಳಿ ಮಾಡಿ, ಕೆಎ-15-3172, ಕೆಎ-15-ಎ-0957, ಕೆಎ-42-2108 ನೋಂದಣಿ ಸಂಖ್ಯೆ ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದು ಆರೋಪಿಗಳಾದ ಈಚಲಕೊಪ್ಪ ಕಿರಣ, ಮುತ್ತಲ ಮಂಜುನಾಥ ಮತ್ತು ರಾಮಚಂದ್ರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ವಲಯ ಅರಣ್ಯಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ದಾಳಿ…

Read More

ಮತಾಂತರವಾಗುವಂತೆ ಪತ್ನಿಗೆ ಪತಿಯಿಂದ ಚಿತ್ರಹಿಂಸೆ – ತೀರ್ಥಹಳ್ಳಿ ಮೂಲದ ಖಾದರ್ ವಿರುದ್ದ ಪ್ರಕರಣ ದಾಖಲು|arrested

ವಿವಾಹಿತ ಹಿಂದೂ ಮಹಿಳೆಗೆ ವಿಚ್ಛೇದನ ಕೊಡಿಸಿ, ನಂತರ ಆಕೆಯನ್ನ ಮದುವೆಯಾಗಿ ಇದೀಗ ಮತಾಂತರವಾಗುವಂತೆ ಹಿಂಸೆ ನೀಡುತ್ತಿರುವ ಆರೋಪ ಮಹಿಳೆಯಿಂದ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಚಿತ್ರದುರ್ಗದ ಮಹಿಳಾ ಠಾಣೆಯ ಪೊಲೀಸರು ಎಫ್​ಐಆರ್ ದಾಖಲು ಮಾಡಿ, ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ತೀರ್ಥಹಳ್ಳಿ ಮೂಲದ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇ ಶ್ರೀನಿವಾಸ್ ಎಂಬುವವರನ್ನ ವಿವಾಹವಾಗಿದ್ದರು. ಹೊಟ್ಟೆಪಾಡಿಗಾಗಿ ತೀರ್ಥಹಳ್ಳಿಯಲ್ಲಿರುವ ಡಯಾಲಿಸಿಸ್ ಸೆಂಟರ್​ ನಲ್ಲಿ ಕೆಲಸ ಮಾಡುತ್ತಿದ್ದಳು. ಈ…

Read More
Exit mobile version