ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣ : ಕಾರು ತುಂಗಾ ಕಾಲುವೆಯಲ್ಲಿ ಬಿದ್ದಿರುವ ಶಂಕೆ|honnali
ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಹೌದು, ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖತ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆ ಪೊಲೀಸರು ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ…