ರಿಪ್ಪನ್ಪೇಟೆ : ಹಿಂದೂ ಮಹಸಭಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ನಿಧನಕ್ಕೆ ಶ್ರದ್ದಾಂಜಲಿ|Ripponpet
ರಿಪ್ಪನ್ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ರವರ ಅಕಾಲಿಕ ಸಾವು ನಮಗೆಲ್ಲಾ ಅತ್ಯಂತ ನೋವು ತಂದಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೇ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು,ಪಟ್ಟಣದ ಹಲವಾರು ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ನಿತ್ಯಾನಂದ ಹೆಗಡೆ ರವರ ನಿಧನದ ಸುದ್ದಿ ನಮಗೆಲ್ಲರಿಗೂ ಆಘಾತವನ್ನುಂಟುಮಾಡಿದೆ ಎಂದು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ವೈ ಜೆ ಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರ್ ಸಭಾಂಗಣದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ…