Headlines

ರಿಪ್ಪನ್‌ಪೇಟೆ : ಹಿಂದೂ ಮಹಸಭಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ನಿಧನಕ್ಕೆ ಶ್ರದ್ದಾಂಜಲಿ|Ripponpet

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ರವರ ಅಕಾಲಿಕ ಸಾವು ನಮಗೆಲ್ಲಾ ಅತ್ಯಂತ ನೋವು ತಂದಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೇ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು,ಪಟ್ಟಣದ ಹಲವಾರು ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ನಿತ್ಯಾನಂದ ಹೆಗಡೆ ರವರ ನಿಧನದ ಸುದ್ದಿ ನಮಗೆಲ್ಲರಿಗೂ ಆಘಾತವನ್ನುಂಟುಮಾಡಿದೆ ಎಂದು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ವೈ ಜೆ ಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರ್ ಸಭಾಂಗಣದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ…

Read More

ಹೋರಿ ಬೆದರಿಸುವ ಸ್ಪರ್ದೆ : ಜಿಲ್ಲೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮೂವರ ಸಾವು|Shikaripura

 ಹೋರಿ ಬೆದರಿಸುವ ಸ್ಪರ್ದೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಸಾವು. ಶಿಕಾರಿಪುರದ ಗಾಮಾ ಗ್ರಾಮ ಹಾಗೂ ಸೊರಬ ತಾಲ್ಲೂಕಿನ ಜಡೆ ಗ್ರಾಮ ಹಾಗೂ ತರಲಘಟ್ಟ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಗೆ ಇಬ್ಬರು ಬಲಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿ ಗಾಮಾ ಗ್ರಾಮದಲ್ಲಿ ನಡೆದ ಹೋರಿ ಹಬ್ಬದಲ್ಲಿ ಪ್ರಶಾಂತ್ (36) ಎಂಬಾತ ಸಾವನ್ನಪ್ಪಿದ್ದಾನೆ. ಘಟನೆ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಹೋರಿ ಬೆದರಿಸುವ ಸಂದರ್ಭದಲ್ಲಿ, ಬೆದರದ ಹೋರಿಯು ಒಂದು ಕಡೆಯ ಗೋಡೆ ಕಡೆಗೆ ತಿರುಗಿ ಹಿಂದಕ್ಕೆ…

Read More

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಒಂದು ವರ್ಷ|punith

ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಒಂದು ವರ್ಷ. ಕಳೆದ ವರ್ಷ ಅಕ್ಟೋಬರ್ 29ರಂದು ಇಡೀ ಕರುನಾಡು ಕಣ್ಣೀರಿಟ್ಟಿತ್ತು. ನಿನ್ನೆಯಷ್ಟೇ ಪುನೀತ್ ಕಟ್ಟಕಡೆಯ ಸಿನಿ-ಡಾಕ್ಯುಮೆಂಟರಿ ಅಥವಾ ಡಾಕ್ಯು-ಡ್ರಾಮಾ ಗಂಧದ ಗುಡಿ ರಿಲೀಸ್ ಆಗಿದೆ. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ…

Read More

ಮೇಗರವಳ್ಳಿ : ಪಾದಚಾರಿಗೆ ಡಿಕ್ಕಿ ಹೊಡೆದ ಇನ್ನೊವಾ ಕಾರು – ವ್ಯಕ್ತಿ ಸಾವು|Thirthahalli

ತೀರ್ಥಹಳ್ಳಿ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಮೇಗರವಳ್ಳಿ ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿ ಭೀಕರ ಅಪಘಾತದಲ್ಲಿ ವೃದ್ದನೊಬ್ಬ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನೆಡೆದಿದೆ. ಮೇಗರವಳ್ಳಿ ಗ್ರಾಮದ ಪುರೋಹಿತರಾದ ಕೆ ಜಿ ಗಣೇಶ್ ರಾವ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೇಗರವಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ವೃದ್ದರಾದ ಕೆ ಜಿ ಗಣೇಶ್ ರಾವ್ ರಸ್ತೆ ದಾಟುತ್ತಿದ್ದಾಗ ಇನೋವಾ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ತಕ್ಷಣ ಸ್ಥಳೀಯರು ಗಾಯಾಳುವಿಗೆ ಮೇಗರವಳ್ಳಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ …

Read More

ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಭರದ ಸಿದ್ದತೆ : ಕಾರ್ಯಕ್ರಮದ ಅಹ್ವಾನ ಪತ್ರಿಕೆ ಬಿಡುಗಡೆ|Ripponpet

ರಿಪ್ಪನ್‌ಪೇಟೆ ;-ಇಲ್ಲಿನ ಕಸ್ತೂರಿ ಕನ್ನಡ ಸಂಘದ ನವಂಬರ್ 1 ರಂದು 67 ನೇ ಕನ್ನಡ ರಾಜ್ಯೋತ್ಸವ ಮತ್ತು ದಿ.ಪುನಿತ್‌ರಾಜ್ “ಪುಣ್ಯ ಸ್ಮರಣೆ’’ ಕಾರ್ಯಕ್ರಮದ ಅಹ್ವಾನ ಪತ್ರಿಕೆಯ ಬಿಡುಗಡೆಯನ್ನು ಹಿರಿಯ ಸಾಹಿತಿ ಹ.ಅ..ಪಾಟೀಲ್ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಕಸ್ತೂರಿ ಕನ್ನಡ ಸಂಘದ ಅಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ರಾಜ್ಯೋತ್ಸವ ನವಂಬರ್ ತಿಂಗಳಿಗೆ ಸೀಮಿತಗೊಳ್ಳದೆ ನಿತ್ಯೋತ್ಸವವಾಗಲಿ ಎಂದು ಅಶಿಸಿದರು. ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಮೆಣಸೆ ಅನಂದ ಅಧ್ಯಕ್ಷತೆ ವಹಿಸಿ ಮಾತನಾಡಿ ಭೂಪಾಳಂ ಚಂದ್ರಶೇಖರಯ್ಯ…

Read More

ಚಲಿಸುತಿದ್ದ ರೈಲಿಗೆ ಸಿಲುಕಿ ರಬ್ಬರ್ ಟ್ಯಾಪಿಂಗ್ ಮಾಡುವ ಯುವಕ ಸಾವು|Railway

ರಿಪ್ಪನ್‌ಪೇಟೆ : ಇಲ್ಲಿಗೆ ಸಮೀಪದ ಅರಸಾಳು ಗ್ರಾಮದಲ್ಲಿ ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಅರಸಾಳು ಗ್ರಾಮದ ಕೆರೆ ಏರಿ‌ಮೇಲಿನ ತಿರುವಿನಲ್ಲಿ ಈ ಘಟನೆ ನಡೆದಿದ್ದು ಮೃತಪಟ್ಟ ವ್ಯಕ್ತಿಯನ್ನು ಸಾಗರದ ತ್ಯಾಗರ್ತಿ ಮೂಲದ ಸಂತೋಷ್ (22) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಶಿವಮೊಗ್ಗದ ರೈಲ್ವೆ ಪೊಲೀಸರು ಆಗಮಿಸಿ ಸ್ಥಳ ಮಹಜರು ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅರಸಾಳುವಿನ ರಬ್ಬರ್ ತೋಟದಲ್ಲಿ ಕೆಲಸಕ್ಕಾಗಿ ಎರಡು ದಿನಕೊಮ್ಮೆ ಈತ ಇಲ್ಲಿಗೆ ಬರುತ್ತಿದ್ದನು. ಇಂದು ಬೆಳಗ್ಗೆ…

Read More

ಮಿದುಳು ನಿಷ್ಕ್ರಿಯಗೊಂಡು ಏಳು ವರ್ಷದ ಬಾಲಕ ಸಾವು : ನೇತ್ರದಾನ ಮಾಡಿ ಉದಾರತೆ ಮೆರೆದ ಪೋಷಕರು|Eyedonate

ರಿಪ್ಪನ್ ಪೇಟೆ : ಏಳು ವರ್ಷದ ಮಗುವಿನ ಮೆದುಳಿನಲ್ಲಿ ರಕ್ತಸ್ತ್ರಾವ ಉಂಟಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿತ್ತು. ಮಗನನ್ನು ಬದುಕಿಸುವುದಕ್ಕೆ ಪೋಷಕರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಮೆದುಳು ನಿಷ್ಕ್ರೀಯಗೊಂಡ ಬಳಿಕ ಬಾಲಕ ಸಾವಿನ ಮನೆಯ ಅಂಚು ತಲುಪಿಯಾಗಿತ್ತು. ಎತ್ತಿ ಮುದ್ದಾಡಿ ಸಾಕಿ ಸಲುಹಿದ ಪುಟ್ಟ ಮಗನ ಸಾವಿನ ನೋವಿನ ನಡುವೆಯೂ ಪೋಷಕರು ಆತನ ಅಂಗಾಂಗ ದಾನ ಮಾಡುವ ನಿರ್ಧಾರ ಮಾಡಿದ್ದಾರೆ. ಈ ಮೂಲಕ ಮಗನ ಸಾವಿನ ನೋವಿನಲ್ಲಿಯೂ ಸಾರ್ಥಕತೆಯನ್ನು ಮೆರೆದಿದ್ದಾರೆ. ಹೌದು…

Read More

ರಿಪ್ಪನ್‌ಪೇಟೆ : ಶಿವಮಂದಿರದ ಬಳಿ ಬೈಕ್ ಗಳ ನಡುವೆ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ, ಮೆಗ್ಗಾನ್ ಗೆ ದಾಖಲು|Accident

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಳಿಬೈಲ್ ನಿವಾಸಿ ಆಸೀಫ಼್ ಮತ್ತು ಮಾದಪುರ ಗ್ರಾಮದ ಪ್ರಶಾಂತ್ ಗಂಭೀರ ಗಾಯಗೊಂಡವರು. ಗಾಳಿಬೈಲ್ ಗ್ರಾಮದ ಆಸೀಪ್ ಎಂಬುವವನು ಬಜಾಜ್ ಪಲ್ಸರ್(NS) ಬೈಕ್‌ನಲ್ಲಿ ರಿಪ್ಪನ್‌ಪೇಟೆಯಿಂದ ಗಾಳಿಬೈಲ್ ಕಡೆಗೆ ತೆರಳುತಿದ್ದನು, ಮಾದಾಪುರ ಗ್ರಾಮದ ಪ್ರಶಾಂತ್ ಎಂಬುವವನು ಬಜಾಜ್ ಡಿಸ್ಕವರಿ ಬೈಕ್ ನಲ್ಲಿ ಅದೇ ಮಾರ್ಗದಲ್ಲಿ ತೆರಳುತಿದ್ದಾಗ ಆಸೀಫ಼್ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ಭಾರತ್ ಜೋಡೋ ಯಾತ್ರೆಯಲ್ಲಿ ಮೃತಪಟ್ಟಿದ್ದ ಸಾಗರದ ಕಾರ್ಯಕರ್ತನ ಮನೆಗೆ ಡಿ ಕೆ ಶಿವಕುಮಾರ್ ಭೇಟಿ – 10 ಲಕ್ಷ ನೆರವಿನ ಚೆಕ್ ವಿತರಣೆ|KPCC

ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದರು.ಆ ಕಾರ್ಯಕರ್ತನ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿದರು. ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತ್ಯಾಗರ್ತಿ ಹೋಬಳಿ ಹುತ್ತದಿಂಬ ಗ್ರಾಮದ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು…

Read More

ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ರಿಪ್ಪನ್‌ಪೇಟೆ ಮೂಲದ ಮಹಿಳೆ : ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು|Ripponpet

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಮಹಿಳೆ ಆಲಗೇರಿ ಮಂಡ್ರಿ ಸಮೀಪದ ಗಂಟಿನಕೊಪ್ಪ ಗ್ರಾಮದ ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದ ಆಟೋ ಕೃಷ್ಣ ರವರ ಪುತ್ರಿ ಐಶ್ವರ್ಯ (22) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಕಾರಗೋಡು ಗ್ರಾಮದ ನಿವಾಸಿ ಆಟೋ ಕೃಷ್ಣ ರವರ ಪುತ್ರಿ ಐಶ್ವರ್ಯ ವಿವಾಹ ಎರಡು ವರ್ಷಗಳ ಹಿಂದೆ ಆಲಗೇರಿ ಮಂಡ್ರಿ ಸಮೀಪದ ಗಂಟಿನಕೊಪ್ಪ ಗ್ರಾಮದ ಚಂದ್ರಶೇಖರ್ ಎಂಬುವವರ ಜೊತೆ ನಡೆದಿತ್ತು. ಮೃತ…

Read More
Exit mobile version