Headlines

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ| ಗ್ರಾಮದ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ:

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್ ಗಳ…

Read More

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ನಿಧನ|hegade

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ  ಸಂಘದ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಹೆಗಡೆ(57) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಹಾಗೂ ವಿವಿಧ ಸಂಸ್ಥೆಗಳಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ನಿತ್ಯಾನಂದ ಹೆಗಡೆ ಕಳೆದ ಕೆಲ ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದರು.ಸೊರಬದ ಹರಿಷಿ ಗ್ರಾಮದ ತಮ್ಮ ಸ್ವಗೃಹದಲ್ಲಿ ಇಂದು ಸಂಜೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ,ಓರ್ವ ಪುತ್ರನನ್ನು ಬಿಟ್ಟು ಅಗಲಿದ್ದಾರೆ.  ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸೊರಬದ ಹರಿಷಿ ಗ್ರಾಮದಲ್ಲಿ ಅಂತ್ಯಕ್ರೀಯೆಯನ್ನು ನಡೆಸಲು…

Read More

ಅಕ್ಟೋಬರ್ 26 ರಂದು ರಿಪ್ಪನ್ ಪೇಟೆಯಲ್ಲಿ ನವೀಕೃತ ಗುಡ್‌ಶಫರ್ಡ್ ಚರ್ಚ್ ಲೋಕಾರ್ಪಣೆ’|Ripponpet

ರಿಪ್ಪನ್‌ಪೇಟೆ;-ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ಗುಡ್‌ಶಫರ್ಡ್ ಫೂರಾನ ಚರ್ಚ್ ನವೀಕರಣಗೊಂಡು ಇದೇ ಅಕ್ಟೋಬರ್ ೨೬ ರಂದು ಬುಧವಾರ ಮಧ್ಯಾಹ್ನ  ೩-೪೫ ಕ್ಕೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಲೋಕಾರ್ಪಣೆ ಕಾರ್ಯಕ್ರಮವು ಭದ್ರಾವತಿಯ ಎಂ.ಸಿ.ಬಿ.ಎಸ್.ಬೀಷಪ್  ಧರ್ಮಕ್ಷೇತ್ರದ ಜೋಸೆಫ್ ಅರುಮಜ್ಜಾ ಡತ್ ದಿವ್ಯ ಸಾನಿಧ್ಯದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಗಳಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ,ಸಂಸದ ಬಿ.ವೈ.ರಾಘವೇಂದ್ರ,ಶಾಸಕ ಹರತಾಳು ಹಾಲಪ್ಪ, ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷಿ, ಗ್ರಾ.ಪಂ ಸದಸ್ಯರಾದ.ಈ.ಮಧುಸೂದನ್,ಪಿ.ರಮೇಶ್, ವನಮಾಲ,ಮದರ್ ಸುಪೀರಿಯರ್ ಮ.ಲಿಸ್ಸಾಮರಿಯಾ,ಭದ್ರಾವತಿ ಧರ್ಮಕ್ಷೇತ್ರದ…

Read More

ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಯುವಕ ಸ್ಥಳದಲ್ಲೇ ಸಾವು – ಇನ್ನೋರ್ವ ಗಂಭೀರ|Accident

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪ ಗ್ಯಾಸ್ ಸಿಲಿಂಡರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೊರಟಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಹಾಗೂ ಆಯನೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬೈಕ್ ನ ನಡುವೆ ಈ ಅಪಘಾತ ಸಂಭವಿಸಿದ್ದು. ಸ್ಥಳದಲ್ಲೇ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಆಯನೂರು ಕೋಟೆ ನಿವಾಸಿ ಯಶವಂತ್ ಎಂಬ ವ್ಯಕ್ತಿ ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಬೈಕ್ ನ ಹಿಂಬದಿ ಕೂತಿದ್ದ ವ್ಯಕ್ತಿಯ ಕಾಲು ಮುರಿದಿದ್ದು ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ…

Read More

ರಿಪ್ಪನ್‌ಪೇಟೆ : ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ|Ripponpet

ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮತ್ತು ಮೆಕ್ಕಾ ಜುಮ್ಮಾ ಮಸೀದಿ, ತಝೀಝುಲ್ ಇಸ್ಲಾಂ ಮದ್ರಸ.ಮೀಲಾದ್ ಸ್ವಾಗತ ಸಮಿತಿ, ಬದ್ರಿಯಾ ಮದ್ರಸ ಸಮಿತಿ ಎಸ್.ಎಸ್.ಎಫ್,ಮತ್ತು ಎಸ್.ವೈ.ಎಸ್. ಇವರ ಸಹಯೋಗದಲ್ಲಿ ಅಯೋಜಿಸಲಾದ “ಇಲಲ್ ಹಬೀಬ್ ಮೀಲಾದ್’ ಸಮಾರಂಭದ ಅಂಗವಾಗಿ ಇಂದು ಈದ್ ಮಿಲಾದ್ ಮೆರವಣಿಗೆ ನಡೆಯಿತು. ಹೊಸನಗರ ರಸ್ತೆಯಿಂದ ವಿನಾಯಕ ವೃತ್ತದ ಮೂಲಕ ಸಾಗರ ರಸ್ತೆಯಲ್ಲಿನ ಖಬರ್ ಸ್ಥಾನ್ ವರೆಗೆ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ  ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ  ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು….

Read More

ರಿಪ್ಪನ್‌ಪೇಟೆ : ನಿವೃತ ಎ ಎಸ್ ಐ ಮನೆಗೆ ಹಗಲು ಹೊತ್ತಿನಲ್ಲಿಯೇ ನುಗ್ಗಿ ಕಳ್ಳತನ – ಹತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳ್ಳತನ|Theft

ರಿಪ್ಪನ್‌ಪೇಟೆ : ಇಲ್ಲಿ‌ನ ತೀರ್ಥಹಳ್ಳಿ ರಸ್ತೆಯಲ್ಲಿ ವಾಸವಾಗಿರುವ ನಿವೃತ್ತ ಎಎಸ್ ಐ ರೊಬ್ಬರ ಮನೆಗೆ ಹಗಲು ಹೊತ್ತಿನಲ್ಲಿಯೇ ಕಳ್ಳರು ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಘಟನೆ ಇಂದು ನಡೆದಿದೆ. ದಿನದಿಂದ ದಿನಕ್ಕೆ ಕಳ್ಳರು ಸ್ಮಾರ್ಟ್​ ಆಗುತ್ತಿದ್ದಾರೆ, ಮತ್ತಷ್ಟು ಚುರುಕಾಗುತ್ತಿದ್ದಾರೆ. ತಂತ್ರಜ್ಞಾನ ಎಷ್ಟೇ ಅಭಿವೃದ್ಧಿ ಹೊಂದಿದರೂ.. ಅವರವರದ್ದೇ ಆದ ದಾರಿಗಳನ್ನು ಕಂಡುಕೊಂಡು, ತಾವು ಐನಾತಿ ಕಳ್ಳರೇ ಸರಿ ಎಂಬವುದನ್ನು ಸಾಬೀತುಪಡಿಸುತ್ತಿದ್ದಾರೆ. ತಂತ್ರಜ್ಞಾನದ ಸಮ್ಮುಖದಲ್ಲಿ ರಾತ್ರಿಗಳು ಮೊದಲಿನಂತಿಲ್ಲ… ಹಾಗಂತ ಹಗಲು ಎಚ್ಚೆತ್ತುಕೊಳ್ಳುವುದಕ್ಕೆ ಅವಕಾಶವಿದೆಯಾ ಎಂದು ನೋಡಿದರೆ…

Read More

ಸ್ನೇಹಿತರ ನಡುವಿನ ಗಲಾಟೆ ಚೂರಿ ಇರಿತದಲ್ಲಿ ಅಂತ್ಯ : ಗಾಯಾಳು ಆಸ್ಪತ್ರೆಗೆ ದಾಖಲು-ಆರೋಪಿ ಪರಾರಿ|Stabbed

ಹೊಟೇಲ್ ನಲ್ಲಿ ಊಟ ಮಾಡುತಿದ್ದ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತು ಮಾತಲ್ಲೇ ಗಲಾಟೆಯಾಗಿ ಒಬ್ಬನಿಗೆ ಚೂರಿ ಇರಿತವಾಗಿರುವ ಘಟನೆ ನಡೆದಿದೆ. ಸಾಗರ ನಗರದ ಬಿ.ಎಚ್ ರಸ್ತೆಯ ಮಂಜುಶ್ರೀ ಹೋಟೆಲಿಗೆ ಗ್ರಾಹಕರಾಗಿ ಇಬ್ಬರು ಯುವಕರು ಬಂದಿದ್ದಾರೆ. ಅವರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದೆ. ಗಲಾಟೆ ತಾರಕಕ್ಕೇರಿ, ಒಬ್ಬ ಮತ್ತೊಬ್ಬನಿಗೆ ಚೂರಿಯಿಂದ ಚುಚ್ಚಿದ್ದಾನೆ. ಇರಿತಕ್ಕೆ ಒಳಗಾದವನನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಚೂರಿಯಿಂದ ಹಲ್ಲೆ ನಡೆಸಿದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.  ಘಟನಾ ಸ್ಥಳಕ್ಕೆ ಪೊಲೀಸರು ಬಂದು ಸ್ಥಳ ಪರಿಶೀಲನೆ…

Read More

ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಶಾಸಕ ಆನಂದ್ ಮಾಮನಿ ನಿಧನ|Bangalore

ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಸ್ವರೂಪದ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ…

Read More

ಕೊಡಚಾದ್ರಿ ಬೆಟ್ಟವೇರಿದ್ದ ಕೇರಳ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವು|Kodachadri

ಕೊಡಚಾದ್ರಿ ಗಿರಿ ಹತ್ತಿದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕೇರಳದ ಕನ್ನೂರು ಜಿಲ್ಲೆಯ ವಾಲಪ್ಪಿಲ್ ಸಮೀಪದ ಕೊಟ್ಟಾರತು ಗ್ರಾಮದ ನಿವಾಸಿ ಗೋವಿಂದನ್ ಕುನ್ನಪ್ಪ (72) ಮೃತ ವ್ಯಕ್ತಿ ಶುಕ್ರವಾರದಂದು ಕೇರಳದಿಂದ ಕೊಲ್ಲೂರು ಶ್ರೀ ಮೂಕಾಂಬಿಕ ದರ್ಶನಕ್ಕೆ ಬಂದಿದ್ದ ಗೋವಿಂದನ್ ಕುಟುಂಬ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಿ ಇಂದು ಬೆಳಿಗ್ಗೆ ಕೊಡಚಾದ್ರಿ ಗಿರಿಗೆ ಹೋಗಿದ್ದು ಪ್ರವಾಸಿಮಂದಿರದಿಂದ ಗಿರಿ ತುದಿಯ ಸರ್ವಜ್ಞ ಪೀಠಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ್ದರು. ಸರ್ವಜ್ಞ ಪೀಠ ತಲುಪಿದ ನಂತರ ಅಲ್ಲೇ ಗೋವಿಂದನ್ ಕುನ್ನಪ್ಪ ಕುಸಿದು…

Read More

ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi

ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ‌ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ‌ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ. ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ‌ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ…

Read More