ರಿಪ್ಪನ್ಪೇಟೆ : ಧರ್ಮಸ್ಥಳಕ್ಕೆ ಹೋಗಿ ಕೇಶ ಮುಂಡನೇ ಮಾಡಿಸಿಕೊಂಡು ಬಂದಿದ್ದ ವ್ಯಕ್ತಿ ಆತ್ಮಹತ್ಯೆ|Sucide
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಮದ ಇಂದಿರಾನಗರ ನಿವಾಸಿ ಸತೀಶ್ (35) ತನ್ನ ಮನೆಯಲ್ಲಿಯೇ ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಈತ ಮಾನಸಿಕವಾಗಿ ನೊಂದಿದ್ದ. ಕಳೆದ ಮೂರು ದಿನಗಳ ಹಿಂದಷ್ಟೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿ ಕೇಶ ಮುಂಡನ ಮಾಡಿಸಿಕೊಂಡು ಬಂದಿದ್ದ ಎಂದು ತಿಳಿದುಬಂದಿದೆ. ಪತ್ನಿ, ಇಬ್ಬರು (ಪುತ್ರಿ, ಪುತ್ರ) ಚಿಕ್ಕ ಮಕ್ಕಳನ್ನು ಹಾಗೂ ಸಹೋದರ ಸೇರಿದಂತೆ ಅಪಾರ…