Headlines

ರಿಪ್ಪನ್‌ಪೇಟೆ : ಧರ್ಮಸ್ಥಳಕ್ಕೆ ಹೋಗಿ‌ ಕೇಶ ಮುಂಡನೇ ಮಾಡಿಸಿಕೊಂಡು ಬಂದಿದ್ದ ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಮದ ಇಂದಿರಾನಗರ ನಿವಾಸಿ ಸತೀಶ್ (35) ತನ್ನ ಮನೆಯಲ್ಲಿಯೇ ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಈತ ಮಾನಸಿಕವಾಗಿ ನೊಂದಿದ್ದ. ಕಳೆದ ಮೂರು ದಿನಗಳ ಹಿಂದಷ್ಟೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿ ಕೇಶ ಮುಂಡನ ಮಾಡಿಸಿಕೊಂಡು ಬಂದಿದ್ದ ಎಂದು ತಿಳಿದುಬಂದಿದೆ. ಪತ್ನಿ, ಇಬ್ಬರು (ಪುತ್ರಿ, ಪುತ್ರ) ಚಿಕ್ಕ ಮಕ್ಕಳನ್ನು ಹಾಗೂ ಸಹೋದರ ಸೇರಿದಂತೆ ಅಪಾರ…

Read More

ಎಲ್ಲ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ : ಫಾದರ್ ವೀರೇಶ್ ವಿ ಮೋರಸ್ |ರಿಪ್ಪನ್‌ಪೇಟೆಯಲ್ಲಿ ನಡೆದ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಎಲ್ಲಾ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ ಎಂಬುವುದನ್ನು ಕೋವಿಡ್ ಎಂಬ ಖಾಯಿಲೆ ಇಡೀ ಮನುಕುಲಕ್ಕೆ ಉತ್ತಮ ಪಾಠವನ್ನು ಕಲಿಸಿಕೊಟ್ಟಿದೆ.ಇಂದಿನ ಕಾಲದಲ್ಲಿ ಮನುಷ್ಯತ್ವ ಮಾತ್ರ ಜೀವಂತವಾಗಿದೆ ಎಂದು ಶಿವಮೊಗ್ಗ ಕ್ರೈಸ್ತ ಧರ್ಮ ಕ್ಷೇತ್ರದ ಧರ್ಮ ಗುರು ಫಾದರ್ ವೀರೇಶ್ ವಿ. ಮೋರಸ್ ಹೇಳಿದರು. ಗುರುವಾರ ಸಂಜೆ ರಿಪ್ಪನ್ ಪೇಟೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ವತಿಯಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಇಲಾಲ್ ಹಬೀಬ್ ಮಿಲಾದ್ ಧಾರ್ಮಿಕ ಸಮ್ಮೇಳದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿ ಎಲ್ಲಾ…

Read More

ಗರ್ತಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳತನ| ಕೋಣಂದೂರಿನ ಎರಡು ಶಾಲೆಗಳಲ್ಲಿ ಕಳ್ಳತನ|theft

ಗರ್ತಿಕೆರೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಗಾಡ್ರೇಜ್ ಬೀರುಗಳನ್ನು ಮುರಿದು  ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ಕ್ಕೂ ಹೆಚ್ಚು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ ನಡೆದಿದೆ. ಇಂದು ಬೆಳಿಗ್ಗೆ ಕಾಲೇಜು ಸಿಬ್ಬಂದಿಗಳು ಕಾಲೇಜಿಗೆ ಬಂದಾಗ ಬೀಗ ಮುರಿದ ಪರಿಸ್ಥಿತಿ ನೋಡಿ ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿಯಾಗಿ ಇರುವುದನ್ನು ಕಂಡು ದಂಗಾಗಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಪೊಲೀಸರಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನ…

Read More

ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲಿ ಯೋಗೇಂದ್ರ ವಿರುದ್ದ ಅವಿಶ್ವಾಸ ನಿರ್ಣಯ, ಅಧ್ಯಕ್ಷ ಸ್ಥಾನಕ್ಕೆ ಹಕ್ಕು ಚ್ಯುತಿ|Haratalu

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ಹಾಲಿ‌ ಅಧ್ಯಕ್ಷರಾಗಿದ್ದ ಕಲ್ಲಿ ಯೋಗೇಂದ್ರ ಇವರನ್ನು ಗ್ರಾಮ ಪಂಚಾಯತಿ ಸದಸ್ಯರ ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷ ಸ್ಥಾನಕ್ಕೆ ಹಕ್ಕುಚ್ಯುತಿ ನಿರ್ಣಯ ಮಾಡಲಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಲ್ಲಿ ಯೋಗೇಂದ್ರ ಇತ್ತಿಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರೆಂಬ ಕಾರಣವೇ ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿರ್ಣಯಕ್ಕೆ ಕಾರಣ ಎಂದು ಹೇಳಲಾಗಿದೆ. ಅವಿಶ್ವಾಸ ನಿರ್ಣಯ ಪರವಾಗಿ ಸದಸ್ಯರಾದ ಸಾಕಮ್ಮ ಮನೋಹರ,ಕಣಕಿ ನಾರಾಯಣಪ್ಪ,  ನಾರಿ ರವಿ,ನಾಗರತ್ನ ವಾಸುದೇವ,ಸತ್ಯವತಿ ಚಂದ್ರಪ್ಪ,, ಶಿವಮೂರ್ತಿ ಮತ ಚಲಾಯಿಸಿದರು. 8 ಜನ ಸದಸ್ಯರಲ್ಲಿ…

Read More

ತೀರ್ಥಹಳ್ಳಿ : ಶಾಲಾ ಬಾಲಕಿಯನ್ನು ಅಪಹರಣ ಮಾಡಲು ಯತ್ನಿಸಿದ ದುಷ್ಕರ್ಮಿಗಳು !!!Thirthahalli

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು  ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ. ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ: ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು…

Read More

ಆನಂದಪುರ : ಕುಟುಂಬದವರೊಂದಿಗೆ ಬಟ್ಟೆ ತೊಳೆಯಲು ಹೋದಾಗ ಕೆರೆಯಲ್ಲಿ ಮುಳುಗಿ ಯುವಕ ಸಾವು|ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|Crimenews

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗಿಳಾಲಗುಂಡಿ ಗ್ರಾಮದ ಅಮ್ಮನಕೆರೆಯಲ್ಲಿ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಗಿಳಾಲಗುಂಡಿಯಲ್ಲಿ ತಮ್ಮ ಸಂಬಂಧಿಕರ ಮನೆಯ ಮದುವೆಗೆಂದು ಆಗಮಿಸಿದ್ದ ಚಿಕ್ಕಮಗಳೂರಿನ ಸಮೀಪದ ಹಾಂದಿ ಗ್ರಾಮದ ಯುವಕ ಅಮಿನ್ (19 ) ಮೃತಪಟ್ಟ ದುರ್ಧೈವಿಯಾಗಿದ್ದಾನೆ.  ಅಮ್ಮನಕೆರೆಯಲ್ಲಿ ಕುಟುಂಬದವರ ಜೊತೆ ಬಟ್ಟೆ ತೊಳೆಯಲು ಬಂದಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಕುಟುಂಬದವರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆಯ ಮೂಲಕ  ಯುವಕನ…

Read More

ರಿಪ್ಪನ್‌ಪೇಟೆ : ಪತ್ರಕರ್ತ ಬಿ ಡಿ ರವಿಕುಮಾರ್ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮನವಿ|Ripponpet

ರಿಪ್ಪನ್‌ಪೇಟೆ : ಸಾಗರ ತಾಲೂಕಿನ ಆನಂದಪುರದ ಹೊಸದಿಗಂತ ಪತ್ರಿಕೆಯ ವರದಿಗಾರ  ಬಿ ಡಿ ರವಿಕುಮಾರ್ ರವರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಉಪವಿಭಾಗದಿಕಾರಿಗಳಿಗೆ ಗ್ರಾಮಲೆಕ್ಕಾಧಿಕಾರಿ ಜಾಕೀರ್ ಹುಸೇನ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ತ ಮ ನರಸಿಂಹ 19/10/2022 ರಂದು ಸಂಜೆ 4 ಗಂಟೆಗೆ ಹೊಸದಿಗಂತ ಪತ್ರಿಕೆ ವರದಿಗಾರರಾದ ಬಿ.ಡಿ ರವಿಕುಮಾರ್ ಅವರು ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಕೆ….

Read More

ಹೆದ್ದಾರಿಪುರ : ಹದಗೆಟ್ಟ ರಸ್ತೆ – ಗ್ರಾಮಸ್ಥರಿಂದಲೇ ದುರಸ್ತಿ‌ ಕಾರ್ಯ|Heddaripura

ಹೆದ್ದಾರಿಪುರ : ಇಲ್ಲಿನ ಸಮೀಪದ ಸುಳುಕೋಡು-ಕಗಚಿ ರಸ್ತೆಯು ಹದಗೆಟ್ಟು  ಹೋಗಿತ್ತು ಈ ರಸ್ತೆಯನ್ನು ದುರಸ್ತಿ ಮಾಡುವಂತೆ ಸರ್ಕಾರ, ಅಧಿಕಾರಿಗಳಿಗೆ ಅದೆಷ್ಟೇ ಮನವಿ ಕೊಟ್ಟರೂ ಫಲ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ತಾವೇ ಒಟ್ಟು ಸೇರಿ ರಸ್ತೆ ರಿಪೇರಿ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ – ಕಗಚಿ – ಜೀರಿಗೆಮನೆ- ಸುಳುಕೋಡು – ರಿಪ್ಪನ್‌ಪೇಟೆ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟು,ರಸ್ತೆಯ ಇಕ್ಕೆಲಗಳಲ್ಲಿ ಜಾಲಿ ಗಿಡ ಬೆಳೆದು ಸಂಚಾರಕ್ಕೆ ಅನಾನುಕೂಲವಾಗಿತ್ತು. ಈ ಮಾರ್ಗದಲ್ಲಿ ಪ್ರತಿನಿತ್ಯ 50 ರಿಂದ 60…

Read More

ರಿಪ್ಪನ್‌ಪೇಟೆ : ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸಮೀಪದ ನೇರಲಮನೆ ಗ್ರಾಮದಲ್ಲಿ ನಡೆದಿದೆ. ನೇರಲೆಮನೆ ಗ್ರಾಮದ ಬೀರಪ್ಪ  (50) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನೇರಲಮನೆ ಗ್ರಾಮದ ಬೀರಪ್ಪ ರವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಗಂಡನನ್ನು ಬಿಟ್ಟು ಬೆಂಗಳೂರಿನಲ್ಲಿ ನೆಲೆಸಿದ್ದು, ಕಳೆದ ಒಂದು ವರ್ಷದ ಹಿಂದೆ ತನ್ನ ಗಂಡನ ವಿರುದ್ಧ ಹೊಸನಗರ ನ್ಯಾಯಾಲಯದಲ್ಲಿ ವಿಚ್ಛೇಧನ ಹಾಗೂ ಜೀವನಾಂಶಕ್ಕಾಗಿ ಧಾವೆ ಹೂಡಿರುತ್ತಾರೆ.ಸಂಸಾರದ ವಿಚಾರವಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬೀರಪ್ಪ ಮದ್ಯಪಾನ ಮಾಡುವ…

Read More

ರಿಪ್ಪನ್‌ಪೇಟೆ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ ಹ್ಯಾಂಡ್ ಲಾಕ್ ಮುರಿದು ಕಳ್ಳತನ|BikeTheft

ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯ ಕಾಲೇಜಿನ ಮುಂಭಾಗದಲ್ಲಿರುವ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಘಟನೆ ನಡೆದಿದೆ. ಕಾಲೇಜಿನ ಮುಂಭಾಗದಲ್ಲಿರುವ ಸಂತೋಷ್ ಎಂಬುವವರು ತಮ್ಮ ಮನೆ ಮುಂದೆ ಭಾನುವಾರ ರಾತ್ರಿ ನಿಲ್ಲಿಸಿದ್ದ ಮಹೀಂದ್ರಾ ಸೆಂಚುರೊ (ka 26 X 0533) ಬೈಕ್ ಬೆಳಗಾಗುವುದರೊಳಗೆ ಕಳ್ಳತನವಾಗಿದೆ. ಭಾನುವಾರ ರಾತ್ರಿ ಸಂತೋಷ್ ಕಲಾಲ್ ತಮ್ಮ ಮನೆಯ ಮುಂದಿನ ಜಗುಲಿಯಲ್ಲಿ ಬೈಕ್ ನ್ನು ಹ್ಯಾಂಡ್ ಲಾಕ್ ಮಾಡಿ ನಿಲ್ಲಿಸಿದ್ದರು.ಆದರೆ ಬೆಳಿಗ್ಗೆ ಬಂದು ನೋಡುವಾಗ ಬೈಕ್ ನಾಪತ್ತೆಯಾಗಿದೆ. ಈ ಬಗ್ಗೆ ಬೈಕ್…

Read More